KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಯಜಮಾನಿಯರೇ ಗಮನಿಸಿ : ʻಗೃಹಲಕ್ಷ್ಮಿʼ ಕ್ಯಾಂಪ್ ನಲ್ಲಿ ತಪ್ಪದೇ ಈ ಕೆಲಸ ಮಾಡಿದ್ರೆ ಖಾತೆಗೆ ಬರುತ್ತೆ ಹಣ!

Published December 28, 2023 at 9:11 am
Share
SHARE

 

ಬೆಂಗಳೂರು :  ಗೃಹಲಕ್ಷ್ಮಿ’ ಯೋಜನೆಯ ವಿಶೇಷ ಶಿಬಿರ ರಾಜ್ಯಾದ್ಯಂತ ಆರಂಭಗೊಂಡಿದ್ದು, ಗೃಹಲಕ್ಷ್ಮಿ ಯೋಜನೆಯ ಹಣ ಬಾರದೆ ಇರುವವರು ತಪ್ಪದೇ ಪ್ರಮುಖ ಕೆಲಸಗಳನ್ನು ಮಾಡಿದ್ರೆ ಈ ತಿಂಗಳಿನಿಂದಲೇ ಖಾತೆಗೆ ಹಣ ಜಮಾ ಆಗಲಿದೆ.

ಈ ಕುರಿತು ಮಾಹಿತಿ ನೀಡಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌,  ಈ ಶಿಬಿರ 3 ದಿನಗಳ ಕಾಲ ನಡೆಯಲಿದ್ದು, ಶಿಬಿರದಲ್ಲಿ ಆಧಾರ್ ಜೋಡಣೆ, ಬ್ಯಾಂಕಿಗೆ ಸಂಬಂಧಿಸಿದ ತೊಂದರೆ, ಇಕೆವೈಸಿ ಅಪ್ಡೆಡ್, ಹೊಸ ಬ್ಯಾಂಕ್ ಖಾತೆ ಸಂಪರ್ಕ ಮುಂತಾದ ಅಡತಡೆಗಳನ್ನು ನಿವಾರಿಸಿ, ಫಲಾನುಭವಿಗಳಿಗೆ ನೇರ ಹಣ ವರ್ಗಾವಣೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಉದ್ದೇಶಿಸಲಾಗಿದೆ ಎಂದು ಹೇಳಿದ್ದಾರೆ.

ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆಯಲು ತೊಂದರೆ ಅನುಭವಿಸುತ್ತಿರುವ ಮಹಿಳೆಯರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕೆಂದು ವಿನಂತಿಸಿದ್ದಾರೆ.

ಕ್ಯಾಂಪ್‍ಗಳಲ್ಲಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ, ಹೊಸ ಬ್ಯಾಂಕ್ ಖಾತೆಗಳನ್ನು ತೆರೆಯುವುದು ಮತ್ತು ಆಧಾರ್ ಜೋಡಣೆ,. ಇ-ಕೆವೈಸಿ ನವೀಕರಣ, ಗೃಹಲಕ್ಷ್ಮಿ ಅರ್ಜಿಯ ಸ್ಥಿತಿ ಪರಿಶೀಲನೆ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಇತರ ಸಮಸ್ಯೆಗಳನ್ನು ಪರಿಹಾರ ಒದಗಿಸಲಾಗುತ್ತದೆ.

ಫಲಾನುಭವಿಗಳು ನಿಗಧಿತ ದಿನಗಳಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ ಸೌಲಭ್ಯ ಪಡೆದುಕೊಳ್ಳಬಹುದು.

ಈ ಸಮಸ್ಯೆಗಳಿಗೆ ಪರಿಹಾರ

ಆಧಾರ್‌ ಜೋಡಣೆ

ಬ್ಯಾಂಕ್‌ ಸಮಸ್ಯೆ

ಇ-ಕೆವೈಸಿ

ಹೊಸ ಬ್ಯಾಂಕ್‌ ಖಾತೆ ಆರಂಭ

ಜೊತೆಗೆ ತರಬೇಕಾದ ದಾಖಲೆಗಳು

ತಮ್ಮ ಆಧಾರ್‌ ಕಾರ್ಡ್‌

ಪತಿಯ ಆಧಾರ್‌ ಕಾರ್ಡ್‌

ಪಡಿತರ ಚೀಟಿ

ಬ್ಯಾಂಕ್‌ ಪಾಸ್‌ ಪುಸ್ತಕ

You Might Also Like

BREAKING: ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ಸುವ್ಯವಸ್ಥಿತ ತತ್ಕಾಲ್ ಬುಕಿಂಗ್‌, ಚಾರ್ಟ್ ತಯಾರಿಕೆಗೆ ವೇಗ ಸೇರಿ ಹಲವು ಸುಧಾರಣೆ

BREAKING NEWS: ಹಿಂದಿ ಹೇರಿಕೆ ಹಿನ್ನೆಲೆ ತ್ರಿಭಾಷಾ ನೀತಿಯನ್ನೇ ರದ್ದುಪಡಿಸಿದ ಮಹಾರಾಷ್ಟ್ರ ಸರ್ಕಾರ: ಇನ್ನು ಶಾಲೆಗಳಲ್ಲಿ ಹಿಂದಿ ಕಡ್ಡಾಯವಿಲ್ಲ

ಇನ್ನು ದ್ವಿಚಕ್ರ ವಾಹನ ಖರೀದಿಸುವವರಿಗೆ ವಾಹನ ತಯಾರಕರೇ 2 ಹೆಲ್ಮೆಟ್ ಒದಗಿಸುವುದು ಕಡ್ಡಾಯ…?

BREAKING: ಕಸದ ಲಾರಿಗೆ ಶವ ಎಸೆದಿದ್ದ ಕೇಸ್, ಮೃತ ಮಹಿಳೆಯ ಗುರುತು ಪತ್ತೆ, ಗಂಡನಿಂದಲೇ ಕೊಲೆ ಶಂಕೆ

SHOCKING: ಸಿಕ್ಸರ್ ಸಿಡಿಸಿದ ಬೆನ್ನಲ್ಲೇ ಹೃದಯಾಘಾತ: ಮೈದಾನದಲ್ಲೇ ಮೃತಪಟ್ಟ ಬ್ಯಾಟ್ಸ್ ಮನ್ | VIDEO

TAGGED:If you do this work regularly at the 'Grihalakshmi' campyou will get the money in your account!
Share This Article
Facebook Copy Link Print

Latest News

BREAKING: ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ಸುವ್ಯವಸ್ಥಿತ ತತ್ಕಾಲ್ ಬುಕಿಂಗ್‌, ಚಾರ್ಟ್ ತಯಾರಿಕೆಗೆ ವೇಗ ಸೇರಿ ಹಲವು ಸುಧಾರಣೆ
BREAKING NEWS: ಹಿಂದಿ ಹೇರಿಕೆ ಹಿನ್ನೆಲೆ ತ್ರಿಭಾಷಾ ನೀತಿಯನ್ನೇ ರದ್ದುಪಡಿಸಿದ ಮಹಾರಾಷ್ಟ್ರ ಸರ್ಕಾರ: ಇನ್ನು ಶಾಲೆಗಳಲ್ಲಿ ಹಿಂದಿ ಕಡ್ಡಾಯವಿಲ್ಲ
ಇನ್ನು ದ್ವಿಚಕ್ರ ವಾಹನ ಖರೀದಿಸುವವರಿಗೆ ವಾಹನ ತಯಾರಕರೇ 2 ಹೆಲ್ಮೆಟ್ ಒದಗಿಸುವುದು ಕಡ್ಡಾಯ…?
BREAKING: ಕಸದ ಲಾರಿಗೆ ಶವ ಎಸೆದಿದ್ದ ಕೇಸ್, ಮೃತ ಮಹಿಳೆಯ ಗುರುತು ಪತ್ತೆ, ಗಂಡನಿಂದಲೇ ಕೊಲೆ ಶಂಕೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS : ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ಮಾಸಿಕ 2000 ರೂ. ‘ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ.!
ಕಿರು ನಾಲಿಗೆಯಲ್ಲಿನ ಈ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು
BREAKING : ನನ್ನಿಂದ ಶಿವಣ್ಣ ಮುಜುಗರ ಅನುಭವಿಸಬೇಕಾಯಿತು : ನಟ ಕಮಲ್ ಹಾಸನ್ ವಿಷಾದ.!
SHOCKING : ಆಗಾಗ ಮನೆ ಬಿಟ್ಟು ಹೋಗುತ್ತಿದ್ದ ಪತ್ನಿ : ಬೇಸತ್ತು ಬೆಂಗಳೂರಿನಲ್ಲಿ ಪತಿ ಆತ್ಮಹತ್ಯೆ.!

Automotive

ALERT : ‘ಮೊಬೈಲ್ ಚಾರ್ಜ್’ ಗೆ ಹಾಕುವಾಗ ಈ ತಪ್ಪುಗಳನ್ನು ಮಾಡಬೇಡಿ, ‘ಬಾಂಬ್’ ನಂತೆ ಬ್ಲಾಸ್ಟ್ ಆಗುತ್ತೆ ಎಚ್ಚರ.!
ಅಂಬಾನಿ ಗ್ಯಾರೇಜ್‌ಗೆ ಹೊಸ ಸೇರ್ಪಡೆ: ಕೆಂಪು ಬಣ್ಣದ ಫೆರಾರಿ ಪ್ಯೂರೊಸ್ಯಾಂಗ್ ಎಂಟ್ರಿ | Watch
BREAKING NEWS: ಹೈಡ್ರೋಜನ್ ವಾಹನಗಳಿಗೆ ಹೊಸ ನೋಂದಣಿ ಫಲಕ ಅಳವಡಿಕೆಗೆ ಸಾರಿಗೆ ಇಲಾಖೆ ಪ್ರಸ್ತಾಪ

Entertainment

50 ದಿನ ಪೂರೈಸಿದ ಅಜಯ್ ರಾವ್ ನಟನೆಯ ಚಿತ್ರ ‘ಯುದ್ಧ ಕಾಂಡ 2’
ರಶ್ಮಿಕಾ ಮಂದಣ್ಣ: ಮಹಿಳಾ ಪ್ರಗತಿಗೆ ಹಿನ್ನಡೆಯೇ?
ಕರಣ್ ಜೋಹರ್‌ಗೆ ಜನ್ಮದಿನದ ಸಂಭ್ರಮ: ಬಾಲಿವುಡ್‌ ತಾರೆಯರಿಂದ ಶುಭಾಶಯಗಳ ಮಹಾಪೂರ !

Sports

SHOCKING: ಸಿಕ್ಸರ್ ಸಿಡಿಸಿದ ಬೆನ್ನಲ್ಲೇ ಹೃದಯಾಘಾತ: ಮೈದಾನದಲ್ಲೇ ಮೃತಪಟ್ಟ ಬ್ಯಾಟ್ಸ್ ಮನ್ | VIDEO
BIG NEWS : ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಆಸ್ಪತ್ರೆಗೆ ದಾಖಲು : ಫೋಟೋ ವೈರಲ್
BREAKING NEWS: ಒಸ್ಟ್ರಾವಾದಲ್ಲಿ ಚಿನ್ನ ಗೆದ್ದ ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾ

Special

ಚಳಿಗಾಲದಲ್ಲಿ ಸದಾ ನಿದ್ದೆ ಮೂಡ್ ? ಇದರ ಹಿಂದಿದೆ ಈ ಕಾರಣ
RO ವಾಟರ್‌ನಿಂದ ದೇಹದಲ್ಲಿ ಆಗಬಹುದು ಇಂಥಾ ಸಮಸ್ಯೆ…! ಬೆಚ್ಚಿ ಬೀಳಿಸುತ್ತೆ ಈ ಕಹಿ ಸತ್ಯ
ʼಸುಳ್ಳುʼ ಪತ್ತೆಗೆ ನೆರವಾಗುತ್ತೆ ಮನುಷ್ಯರ ಈ ಅಂಗ ; FBI ತಜ್ಞರ ಅಚ್ಚರಿಯ ಮಾಹಿತಿ !

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?