alex Certify BIG NEWS : ಕೊಡಗು ಜಿಲ್ಲೆಯಲ್ಲಿ ಪ್ರವಾಸಿಗರ ಕೈ ಚಳಕ : 8 ಸಾವಿರ ಮೌಲ್ಯದ ಬಿಯರ್ ಕದ್ದೊಯ್ದ ಖದೀಮರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಕೊಡಗು ಜಿಲ್ಲೆಯಲ್ಲಿ ಪ್ರವಾಸಿಗರ ಕೈ ಚಳಕ : 8 ಸಾವಿರ ಮೌಲ್ಯದ ಬಿಯರ್ ಕದ್ದೊಯ್ದ ಖದೀಮರು

ಕೊಡಗು : ಕೊಡಗು ಜಿಲ್ಲೆಯಲ್ಲಿ ಪ್ರವಾಸಿಗರು ಕೈ ಚಳಕ ತೋರಿಸಿದ್ದು, ಮದ್ಯದಂಗಡಿಯಲ್ಲಿ 8 ಸಾವಿರ ಮೌಲ್ಯದ ಬಿಯರ್ ಖರೀದಿ ಮಾಡಿ ಹಣ ಕೊಡದೇ ಎಸ್ಕೇಪ್ ಆಗಿದ್ದಾರೆ.

ಕೊಡಗು ಜಿಲ್ಲೆಯ ಕುಶಾಲನಗರದ ನ್ಯಾಷನಲ್ ವೈನ್ಸ್ ನಲ್ಲಿ ಈ ಘಟನೆ ನಡೆದಿದೆ. ಮೊದಲು 8 ಸಾವಿರ ಮೌಲ್ಯದ ಬಿಯರ್ ಬೇಕೆಂದು ಕೇಳಿ ಎಲ್ಲವನ್ನೂ ಬಾಕ್ಸ್ ನಲ್ಲಿ ಪ್ಯಾಕ್ ಮಾಡಿಕೊಂಡಿದ್ದಾರೆ. ನಂತರ ಸ್ಕ್ಯಾನ್ ಮಾಡುವ ನೆಪದಲ್ಲಿ ನಾಟಕವಾಗಿ ಕಾರು ಹತ್ತಿ ಎಸ್ಕೇಪ್ ಆಗಿದ್ದಾರೆ. ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಈ ಸಂಬಂಧ ವೈನ್ ಶಾಪ್ ಮಾಲೀಕರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಸಾಂದರ್ಭಿಕ ಚಿತ್ರ

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...