223 ಕೋಟಿ ರೂ. ಭ್ರಷ್ಟಾಚಾರ ಆರೋಪ: ಸಿಬಿಐ ತನಿಖೆಗೆ ಅನುಮತಿ ನೀಡಿದ ದೆಹಲಿ LG ಸಕ್ಸೆನಾ

ನವದೆಹಲಿ: ದೆಹಲಿ ಸರ್ಕಾರದ ಅರಣ್ಯ ಮತ್ತು ವನ್ಯಜೀವಿ ಇಲಾಖೆಯಲ್ಲಿ ಇಬ್ಬರು ಅಧಿಕಾರಿಗಳ ವಿರುದ್ಧ 223 ಕೋಟಿ ರೂಪಾಯಿಗಳ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ತನಿಖೆಗೆ ದೆಹಲಿ ಎಲ್ಜಿ ವಿ.ಕೆ. ಸಕ್ಸೇನಾ ಅನುಮತಿ ನೀಡಿದ್ದಾರೆ.

ಆಪಾದಿತ ಲಂಚ ಪ್ರಕರಣದಲ್ಲಿ ದೆಹಲಿ ಸರ್ಕಾರ ನಡೆಸುತ್ತಿರುವ ಆಸ್ಪತ್ರೆಯ ಇಬ್ಬರು ಹಿರಿಯ ಮಹಿಳಾ ಆರೋಗ್ಯ ಅಧಿಕಾರಿಗಳ ವಿರುದ್ಧ ತನಿಖೆಯನ್ನು ಮುಂದುವರಿಸಲು ದೆಹಲಿ LG ಎಸಿಬಿ ಒಪ್ಪಿಗೆ ನೀಡಿದೆ.

ಏತನ್ಮಧ್ಯೆ ಮತ್ತೊಂದು ಭ್ರಷ್ಟಾಚಾರ ಸಂಬಂಧಿತ ವಿಷಯದಲ್ಲಿ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಬುಧವಾರ ಮೂರನೇ ಬಾರಿಗೆ ಜಾರಿ ನಿರ್ದೇಶನಾಲಯ ಹೊರಡಿಸಿದ ಸಮನ್ಸ್ ಕೈಬಿಟ್ಟಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read