alex Certify 48 ಗಂಟೆಗಳಲ್ಲಿ ಶ್ರೀಕಾಂತ್ ಪೂಜಾರಿ ಬಿಡುಗಡೆ ಮಾಡಲಿ; ಇಲ್ಲವಾದಲ್ಲಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ; ಸರ್ಕಾರಕ್ಕೆ ಎನ್. ರವಿಕುಮಾರ್ ಎಚ್ಚರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

48 ಗಂಟೆಗಳಲ್ಲಿ ಶ್ರೀಕಾಂತ್ ಪೂಜಾರಿ ಬಿಡುಗಡೆ ಮಾಡಲಿ; ಇಲ್ಲವಾದಲ್ಲಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ; ಸರ್ಕಾರಕ್ಕೆ ಎನ್. ರವಿಕುಮಾರ್ ಎಚ್ಚರಿಕೆ

ಮಂಗಳೂರು: ಕರಸೇವಕ ಶ್ರೀಕಾಂತ್ ಪೂಜಾರಿಯನ್ನು 48 ಗಂಟೆಗಳಲ್ಲಿ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಆಗ್ರಹಿಸಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರವಿಕುಮಾರ್, ವಿನಾಶಕಾಲೇ ವಿಪರೀತ ಬುದ್ಧಿ ಎಂಬಂತೆ ಕಾಂಗ್ರೆಸ್ ಆಡಳಿತ ನಡೆಸುತ್ತಿದೆ. ರಾಜ್ಯದಲ್ಲಿ ನಾಡದ್ರೋಹಿ, ದೇಶದ್ರೋಹಿ ಸರ್ಕಾರವಿದೆ ಎಂದು ಕಿಡಿಕಾರಿದ್ದಾರೆ.

ಶ್ರೀಕಾಂತ್ ಪೂಜಾರಿಯನ್ನು 48 ಗಂಟೆಗಳಲ್ಲಿ ಬಿಡುಗಡೆ ಮಾಡಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ತೀವ್ರಗೊಳಿಸಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...