alex Certify BREAKING : ‘ಶ್ರೀಕಾಂತ್ ಪೂಜಾರಿ’ ಬಂಧನದ ಹಿಂದೆ ಪ್ರಹ್ಲಾದ್ ಜೋಶಿ ಕೈವಾಡ : ಜಗದೀಶ್ ಶೆಟ್ಟರ್ ಸ್ಪೋಟಕ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘ಶ್ರೀಕಾಂತ್ ಪೂಜಾರಿ’ ಬಂಧನದ ಹಿಂದೆ ಪ್ರಹ್ಲಾದ್ ಜೋಶಿ ಕೈವಾಡ : ಜಗದೀಶ್ ಶೆಟ್ಟರ್ ಸ್ಪೋಟಕ ಹೇಳಿಕೆ

ಹುಬ್ಬಳ್ಳಿ :  ರಾಮಜನ್ಮಭೂಮಿ ಹೋರಾಟಗಾರ  ಶ್ರೀಕಾಂತ್ ಪೂಜಾರಿ ಬಂಧನದ ಹಿಂದೆ ಪ್ರಹ್ಲಾದ್ ಜೋಶಿ ಕೈವಾಡವಿದೆ ಎಂದು ಕಾಂಗ್ರೆಸ್ ಎಂಎಲ್ ಸಿ ಜಗದೀಶ್ ಶೆಟ್ಟರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು  ಈ ಹಿಂದೆ ಬಿಜೆಪಿ 7-8 ವರ್ಷ ಅಧಿಕಾರದಲ್ಲಿತ್ತು, ಆಗ ಯಾಕೆ ಬಿಜೆಪಿ ಸರ್ಕಾರ ಈ ಕೇಸ್ ವಾಪಸ್ ಪಡೆಯಲಿಲ್ಲ. ನಾನು ಕೂಡ ಈ ಹಿಂದೆ ಕೇಸ್ ಹಿಂಪಡೆಯುವ ಪ್ರಯತ್ನ ಮಾಡಿದ್ದೆ ಎಂದು ಹೇಳಿದ್ದಾರೆ.

ಬಿಜೆಪಿ ಅಧಿಕಾರದಲ್ಲಿದ್ದಾಗ ಯಾಕೆ ಈ ಪ್ರಕರಣವನ್ನು ಹಿಂಪಡೆಯುವ ಪ್ರಯತ್ನ ಮಾಡಲಿಲ್ಲ. ಈಗ ಲೋಕಸಭೆ ಚುನಾವಣೆ ಹತ್ತಿರ ಬಂದಾಗ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು, ಚುನಾವಣೆಯನ್ನು ಗೆಲ್ಲುವ ಹುನ್ನಾರ ನಡೆಸುತ್ತಿದೆ ಎಂದು ಜಗದೀಶ್ ಶೆಟ್ಟರ್     ಆರೋಪಿಸಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...