alex Certify BIG NEWS : ಲೋಕಸಭೆ ಚುನಾವಣೆಯಲ್ಲಿ ‘BSP’ ಏಕಾಂಗಿ ಸ್ಪರ್ಧೆ : ಮಾಯಾವತಿ ಮಹತ್ವದ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಲೋಕಸಭೆ ಚುನಾವಣೆಯಲ್ಲಿ ‘BSP’ ಏಕಾಂಗಿ ಸ್ಪರ್ಧೆ : ಮಾಯಾವತಿ ಮಹತ್ವದ ಘೋಷಣೆ

ಲೋಕಸಭೆ ಚುನಾವಣೆಯಲ್ಲಿ ಬಿ ಎಸ್ ಪಿ( ಬಹುಜನ ಸಮಾಜ ಪಕ್ಷ) ಏಕಾಂಗಿಯಾಗಿ ಸ್ಪರ್ಧೆ ಮಾಡಲಿದೆ ಬಿ ಎಸ್ ಪಿ ನಾಯಕಿ ಮಾಯಾವತಿ ಮಹತ್ವದ ಘೋಷಣೆ ಮಾಡಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು ಲೋಕಸಭೆ ಚುನಾವಣೆಯಲ್ಲಿ ಬಿ ಎಸ್ ಪಿ ಏಕಾಂಗಿಯಾಗಿ ಸ್ಪರ್ಧೆ ಮಾಡಲಿದೆ. ಯಾರ ಜೊತೆಗೂ ಮೈತ್ರಿ ಇಲ್ಲ, ಮೈತ್ರಿ ಮಾಡಿಕೊಂಡು ಹೋದರೆ ಚುನಾವಣೆಗೆ ಕಷ್ಟ ಆಗುತ್ತದೆ. ಯಾವುದೇ ಕಾರಣಕ್ಕೂ ಇಂಡಿಯಾ ಒಕ್ಕೂಟಕ್ಕೆ ಸೇರುವುದಿಲ್ಲ. ಬಹುತೇಕ ಪಕ್ಷಗಳು ಬಿಎಸ್ ಪಿ ಜೊತೆ ಸೇರಲು ಬಯಸುತ್ತಿದೆ ಎಂದು ಅವರು  ಹೇಳಿದರು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...