KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಜಂಟಿ ಖಾತೆಗೆ ಬರ ಪರಿಹಾರ ಬಿಡುಗಡೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾಹಿತಿ

Published January 25, 2024 at 7:02 am
Share
SHARE

ತುಮಕೂರು: ಬರ ಪರಿಹಾರದಲ್ಲಿ ಕೇಂದ್ರದ ನೀತಿ ಸ್ಪಷ್ಟವಾಗಿದೆ ಎಂದು ಕೇಂದ್ರ ಸರ್ಕಾರದ ನಡೆಯನ್ನು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಮರ್ಥಿಸಿಕೊಂಡಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರ್ಕಾರದ ಪಾಲು ಇರುವ ಯೋಜನೆಗಳಲ್ಲಿ ಕೇಂದ್ರದ ಪಾಲು ನೀಡಿದ ನಂತರ ಅನೇಕ ರಾಜ್ಯಗಳು ತಮ್ಮ ಪಾಲನ್ನು ನೀಡದಿರುವುದು ಕಂಡುಬಂದಿದ್ದು, ಅದನ್ನು ತಪ್ಪಿಸಲು ಜಂಟಿ ಖಾತೆ ತೆರೆಯುವುದನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಹೆಸರಲ್ಲಿ ಜಂಟಿ ಖಾತೆ ಆರಂಭವಾದ ಕೂಡಲೇ ಹಣ ಬಿಡುಗಡೆಯಾಗಲಿದೆ. ಯೋಜನೆಯ ಹಣ ಶೇಕಡ 100ರಷ್ಟು ಬಳಕೆಯಾಗಲು ನೀತಿ ರೂಪಿಸಲಾಗಿದೆ. ರಾಜ್ಯ ಸರ್ಕಾರ ಈ ಕೆಲಸ ಮಾಡಲಿ. ಹಣಕಾಸು ನೆರವು ನೀಡಲು ಕೇಂದ್ರ ತಾರತಮ್ಯ ಮಾಡುವುದಿಲ್ಲ ಎಂದು ಹೇಳಿದ್ದಾರೆ.

You Might Also Like

ಹಣ್ಣುಗಳು ಹಾಳಾಗದಂತೆ ರಕ್ಷಿಸಲು ಇಲ್ಲಿವೆ ಟಿಪ್ಸ್

ಮನೆ ಮದ್ದಿನಿಂದಲೇ ಆಕರ್ಷಕವಾದ ಗುಲಾಬಿ ತುಟಿ ಪಡೆಯಲು ಇಲ್ಲಿದೆ ಟಿಪ್ಸ್

BREAKING: ಶಾಲಾ ವಾಹನದಿಂದ ಬಿದ್ದು ವಿದ್ಯಾರ್ಥಿ ಸಾವು

ಗ್ಯಾಂಗ್ ರೇಪ್ ಆರೋಪಿಗಳನ್ನು TMC ರಕ್ಷಿಸುತ್ತಿದೆ: ಗೂಂಡಾ ತೆರಿಗೆಯಿಂದ ಬಂಗಾಳ ಅಭಿವೃದ್ಧಿಗೆ ಅಡ್ಡಿ: ಪ್ರಧಾನಿ ಮೋದಿ ಗಂಭೀರ ಆರೋಪ

BREAKING: ಬಿಹಾರದಲ್ಲಿ ರೋಡ್ ಶೋ ವೇಳೆ ವಾಹನ ಡಿಕ್ಕಿ: ಜನ ಸುರಾಜ್ ಪಕ್ಷದ ಮುಖ್ಯಸ್ಥ ಪ್ರಶಾಂತ್ ಕಿಶೋರ್ ಪಕ್ಕೆಲುಬಿಗೆ ಗಾಯ

TAGGED:ಬಿಡುಗಡೆReleaseShobha Karandlajeಬರ ಪರಿಹಾರಶೋಭಾ ಕರಂದ್ಲಾಜೆಜಂಟಿ ಖಾತೆdrought reliefJoint Account
Share This Article
Facebook Copy Link Print

Latest News

ಮನೆ ಮದ್ದಿನಿಂದಲೇ ಆಕರ್ಷಕವಾದ ಗುಲಾಬಿ ತುಟಿ ಪಡೆಯಲು ಇಲ್ಲಿದೆ ಟಿಪ್ಸ್
ಹಣ್ಣುಗಳು ಹಾಳಾಗದಂತೆ ರಕ್ಷಿಸಲು ಇಲ್ಲಿವೆ ಟಿಪ್ಸ್
BREAKING: ಶಾಲಾ ವಾಹನದಿಂದ ಬಿದ್ದು ವಿದ್ಯಾರ್ಥಿ ಸಾವು
ಗ್ಯಾಂಗ್ ರೇಪ್ ಆರೋಪಿಗಳನ್ನು TMC ರಕ್ಷಿಸುತ್ತಿದೆ: ಗೂಂಡಾ ತೆರಿಗೆಯಿಂದ ಬಂಗಾಳ ಅಭಿವೃದ್ಧಿಗೆ ಅಡ್ಡಿ: ಪ್ರಧಾನಿ ಮೋದಿ ಗಂಭೀರ ಆರೋಪ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಬೆಂಗಳೂರಿನಲ್ಲಿ  ಮತ್ತೊಂದು ಭೀಕರ ರಸ್ತೆ ಅಪಘಾತ :  ಕಾರು ಪಲ್ಟಿಯಾಗಿ ಸ್ಥಳದಲ್ಲೇ ನಾಲ್ವರು ಸಾವು.!
BREAKING : ಪಾಕಿಸ್ತಾನಿ ನಟಿ, ಮಾಡೆಲ್ ‘ಹುಮೈರಾ ಅಸ್ಗರ್’ ‘ಅಪಾರ್ಟ್ ಮೆಂಟ್’ ನಲ್ಲಿ  ಶವವಾಗಿ ಪತ್ತೆ.!
BREAKING : ಬೆಂಗಳೂರಿನ ‘ಅಪಾರ್ಟ್ ಮೆಂಟ್’ ನಲ್ಲಿ ಮನುಷ್ಯನ ಅಸ್ಥಿಪಂಜರ ಪತ್ತೆ , ಬೆಚ್ಚಿಬಿದ್ದ ನಿವಾಸಿಗಳು !
SHOCKING : ಆಂಟಿ ಪ್ರೀತ್ಸೆ…! ಅಂತ ಸುತ್ತಾಟ : ಕೊಲೆಗೈದು ತನ್ನದೇ ಜಮೀನಿನಲ್ಲಿ ಶವ ಬಚ್ಚಿಟ್ಟ ಮಂಡ್ಯದ ಯುವಕ.!

Automotive

ʼಹೋಂಡಾ ರೆಬೆಲ್ 500ʼ ಭಾರತದಲ್ಲಿ ರಿಲೀಸ್‌ : ಇಲ್ಲಿದೆ ಬೆಲೆ ಸೇರಿದಂತೆ ಇತರೆ ವಿವರ !
ರಾಜ್ಯದ ವಾಹನ ಮಾಲೀಕರಿಗೆ ಇಂದಿನಿಂದ ತಟ್ಟಲಿದೆ ತೆರಿಗೆ ಬಿಸಿ
BREAKING NEWS: ಹೈಡ್ರೋಜನ್ ವಾಹನಗಳಿಗೆ ಹೊಸ ನೋಂದಣಿ ಫಲಕ ಅಳವಡಿಕೆಗೆ ಸಾರಿಗೆ ಇಲಾಖೆ ಪ್ರಸ್ತಾಪ

Entertainment

BREAKING : ಸಿನಿಮಾ ಶೂಟಿಂಗ್ ವೇಳೆ ಭೀಕರ ಕಾರು ಅಪಘಾತ : ಸ್ಟಂಟ್ ಮಾಸ್ಟರ್ ‘ಮೋಹನ್ ರಾಜ್’ ಸಾವು |WATCH VIDEO
ಅಮಿತಾಬ್-ಜಯಾ ದಾಂಪತ್ಯಕ್ಕೆ 52ರ ಸಂಭ್ರಮ: ಹಳೆ ಮದುವೆ ಫೋಟೋಗಳೊಂದಿಗೆ ಧನ್ಯವಾದ ಹೇಳಿದ ದಂಪತಿ !
ಕರಣ್ ಜೋಹರ್‌ಗೆ ಜನ್ಮದಿನದ ಸಂಭ್ರಮ: ಬಾಲಿವುಡ್‌ ತಾರೆಯರಿಂದ ಶುಭಾಶಯಗಳ ಮಹಾಪೂರ !

Sports

ಸಚಿನ್ ಮಾಜಿ ಪ್ರತಿಸ್ಪರ್ಧಿ ಈಗ ಲಂಡನ್‌ನಲ್ಲಿ ವರ್ಣಚಿತ್ರಕಾರ ; ʼಕ್ರಿಕೆಟ್‌ʼ ನಿಂದ ಗಳಿಸಿದ್ದಕ್ಕಿಂತ ಈಗ ಹೆಚ್ಚು ಸಂಪಾದನೆ !
114 ವರ್ಷದ ಮ್ಯಾರಥಾನ್ ಲೆಜೆಂಡ್ ಫೌಜಾ ಸಿಂಗ್ ಹಿಟ್ ಅಂಡ್ ರನ್ ಕೇಸ್: 30 ಗಂಟೆಯೊಳಗೆ ಅನಿವಾಸಿ ಭಾರತೀಯ ಅರೆಸ್ಟ್
‌ಇಲ್ಲಿದೆ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರ ಅದ್ದೂರಿ ಮನೆ ಮತ್ತು ಅಪರೂಪದ ಸಂಗ್ರಹದ ಡಿಟೇಲ್ಸ್ !

Special

ಹೋಟೆಲ್ ರೂಮ್‌ ನಲ್ಲಿ ಸೀಕ್ರೆಟ್ ಕ್ಯಾಮೆರಾ ; ಪತ್ತೆ ಹಚ್ಚಲು ಇಲ್ಲಿದೆ ಟಿಪ್ಸ್‌ !
ಅನೇಕ ಸಮಸ್ಯೆಗಳಿಗೆ ಮದ್ದಾಗಬಲ್ಲದು ಕರ್ಪೂರ
ದಿನಕ್ಕೆ 30 ನಿಮಿಷ ನಡೆದರೆ ದೇಹಕ್ಕೆ ಏನಾಗುತ್ತದೆ ? ಇಲ್ಲಿದೆ ಖುಷಿ ಪಡುವ ಸುದ್ದಿ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?