alex Certify BIG NEWS : ಗಣರಾಜ್ಯೋತ್ಸವದ ದಿನವೇ ಶಾಲಾ ಮೈದಾನದ ಬಳಿ ಅನುಮಾನಾಸ್ಪದ ಸೂಟ್ ಕೇಸ್ ಪತ್ತೆ ; ಕೆಲಕಾಲ ಆತಂಕ ಸೃಷ್ಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಗಣರಾಜ್ಯೋತ್ಸವದ ದಿನವೇ ಶಾಲಾ ಮೈದಾನದ ಬಳಿ ಅನುಮಾನಾಸ್ಪದ ಸೂಟ್ ಕೇಸ್ ಪತ್ತೆ ; ಕೆಲಕಾಲ ಆತಂಕ ಸೃಷ್ಟಿ

ದಾವಣಗೆರೆ : ಗಣರಾಜ್ಯೋತ್ಸವ ದಿನವೇ ಶಾಲಾ ಮೈದಾನದ ಬಳಿ ಅನುಮಾನಾಸ್ಪದ ಸೂಟ್ ಕೇಸ್ ಪತ್ತೆಯಾಗಿದ್ದು, ಕೆಲಕಾಲ ಆತಂಕ ಸೃಷ್ಟಿಯಾಗಿತ್ತು.

ದಾವಣಗೆರೆ ನಗರದ ಸರ್ಕಾರಿ ಬಸ್ ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ಸಾರ್ವಜನಿಕರು. ಸೂಟು ಕೇಸ್ ನಲ್ಲಿ ಬಾಂಬ್ ಇದೆ ಆತಂಕ ವ್ಯಕ್ತಪಡಿಸಿದ್ದು, ಬೆಳಗ್ಗೆಯಿಂದ ಬಿದ್ದಿದ್ದ ಸೂಟ್ ಕೇಸ್ ಕಂಡು ಕೊನೆಗೆ ಪೊಲೀಸರಿಗೆ ಮಾಹಿತಿ ನೀಡಿದರು.

ನಂತರ ಸ್ಥಳಕ್ಕೆ ಬಂದ ಪೊಲೀಸರು, ಡಾಗ್ ಸ್ಕಾಡ್ ತಂಡ ಪರಿಶೀಲನೆ ನಡೆಸಿದ್ದಾರೆ. ನಂತರ ಖಾಲಿ ಸೂಟ್ಕೇಸ್ ಎಂಬುದು ತಿಳಿದ ಬಳಿಕವೇ ಸಾರ್ವಜನಿಕರು ನಿಟ್ಟುಸಿರು ಬಿಟ್ಟಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...