alex Certify BREAKING : ವರದಕ್ಷಿಣೆ ಕಿರುಕುಳಕ್ಕೆ ಮೈಸೂರಿನಲ್ಲಿ ಮಹಿಳೆ ಬಲಿ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ವರದಕ್ಷಿಣೆ ಕಿರುಕುಳಕ್ಕೆ ಮೈಸೂರಿನಲ್ಲಿ ಮಹಿಳೆ ಬಲಿ!

 

ಮೈಸೂರು : ಮೈಸೂರು ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹೊಸಕೊಟೆ ಗ್ರಾಮದಲ್ಲಿ ಗಂಡ, ಅತ್ತೆ, ಮಾವ ಹಾಗೂ ಮೈದುನರಿಂದ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ವಿಜಯಲಕ್ಷ್ಮಿ ಎಂಬುವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

೧೨ ವರ್ಷಗಳ ಹಿಂದೆ ಮದುವೆಯಾಗಿದ್ದ ವಿಜಯಲಕ್ಷ್ಮಿ ಇಬ್ಬರು ಮಕ್ಕಳನ್ನು ಬಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಸಂಬಂಧ ಬಿಳಿಗೆರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...