![](https://kannadadunia.com/wp-content/uploads/2023/10/money.jpg)
ಬೆಂಗಳೂರು : ರಾಜ್ಯದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಉನ್ನತ ಶಿಕ್ಷಣಕ್ಕೆ ಸಹಾಯಧನ ನೀಡಲಿದೆ.
ಈ ಕುರಿತು ಸಮಾಜ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಸಹಕಾರ. ಸಿ.ಎ/ಐ.ಸಿ.ಡಬ್ಯೂ.ಎ/ಕಂಪನಿ ಸೆಕ್ರೆಟರಿ ಪರೀಕ್ಷೆಗಳಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಇಂಟರ್ ಕೋರ್ಸ್ʼಗೆ ಹಾಗೂ ಕೊನೆಯ ಪರೀಕ್ಷೆಗೆ ಕ್ರಮವಾಗಿ ಒಂದು ಲಕ್ಷ ರೂ.ಗಳಷ್ಟು ಸಹಾಯಧನ ಮಂಜೂರು ಮಾಡಲಾಗುತ್ತದೆ.
![](https://kannadadunia.com/wp-content/uploads/2024/02/WhatsApp-Image-2024-02-08-at-11.08.08-AM.jpeg)