KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಆನ್‌ಲೈನ್ ವಂಚನೆಯಿಂದ ಹಣ ಕಳೆದುಕೊಳ್ಳುವ ಆತಂಕ, ಇಲ್ಲಿದೆ ಸುರಕ್ಷಿತವಾಗಿರಲು ಸಲಹೆ

Published February 12, 2024 at 3:50 pm
Share
SHARE

ಇತ್ತೀಚಿನ ದಿನಗಳಲ್ಲಿ ಜನರು ಹೆಚ್ಚಾಗಿ ಆನ್‌ಲೈನ್ ವಂಚನೆಗೆ ಬಲಿಯಾಗುತ್ತಿದ್ದಾರೆ. ಸ್ವಲ್ಪ ಎಚ್ಚರ ತಪ್ಪಿದರೂ ಲಕ್ಷಾಂತರ ರೂಪಾಯಿ ಕಳೆದುಕೊಳ್ಳುವ ಸಾಧ್ಯತೆ ಇರುತ್ತದೆ. ಇದರಿಂದ ಸುರಕ್ಷಿತವಾಗಿರಲು ಬಯಸಿದರೆ ಕೆಲವು ಟಿಪ್ಸ್‌ಗಳನ್ನು ಅನುಸರಿಸಬೇಕು.

ಆನ್‌ಲೈನ್ ವಂಚನೆ ತಪ್ಪಿಸಲು ಸಲಹೆ:

ನಿಮ್ಮ ವೈಯಕ್ತಿಕ ಮಾಹಿತಿಯನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ. ಬ್ಯಾಂಕ್ ಖಾತೆ ಮಾಹಿತಿ, ಕ್ರೆಡಿಟ್ ಕಾರ್ಡ್ ಸಂಖ್ಯೆ, ಸಾಮಾಜಿಕ ಭದ್ರತೆ ಸಂಖ್ಯೆ ಮತ್ತು ಇತರ ಪ್ರಮುಖ ಮಾಹಿತಿಯನ್ನು ಬಹಿರಂಗಪಡಿಸಬೇಡಿ. ವೆಬ್‌ಸೈಟ್ ಅಥವಾ ಅಪ್ಲಿಕೇಶನ್‌ನಲ್ಲಿ ಇಂತಹ ವೈಯಕ್ತಿಕ ಮಾಹಿತಿಯನ್ನು ಕೇಳಿದರೆ, ಅದು ವಿಶ್ವಾಸಾರ್ಹವಾಗಿದೆ ಎಂದು ಖಚಿತಪಡಿಸಿಕೊಳ್ಳಿ.

ಎಂಟಿವೈರಸ್ ಸಾಫ್ಟ್‌ವೇರ್ ಅನ್ನು ನವೀಕರಿಸಿ ಮತ್ತು ನಿಮ್ಮ ಬ್ರೌಸರ್‌ನಲ್ಲಿ ಭದ್ರತಾ ಸೆಟ್ಟಿಂಗ್‌ಗಳನ್ನು ಸಕ್ರಿಯಗೊಳಿಸಿ.  ಪಾಸ್‌ವರ್ಡ್‌ಗಳು ಬಲವಾಗಿರಲಿ, ವೀಕ್‌ ಪಾಸ್‌ವರ್ಡ್‌ ಬಳಸಬೇಡಿ. ಪಾಸ್‌ವರ್ಡ್ ಕನಿಷ್ಠ 12 ಅಕ್ಷರಗಳನ್ನು ಹೊಂದಿರಬೇಕು ಮತ್ತು ಅಕ್ಷರಗಳು, ಸಂಖ್ಯೆಗಳು ಮತ್ತು ವಿಶೇಷ ಅಕ್ಷರಗಳನ್ನು ಒಳಗೊಂಡಿರಬೇಕು. ಪಾಸ್‌ವರ್ಡ್ ಅನ್ನು ನಿಯಮಿತವಾಗಿ ಬದಲಾಯಿಸಿ.

ನಿಮ್ಮ ಬ್ಯಾಂಕ್ ಖಾತೆ ಮತ್ತು ಕ್ರೆಡಿಟ್ ಕಾರ್ಡ್ ಸ್ಟೇಟ್‌ಮೆಂಟ್‌ಗಳನ್ನು ನಿಯಮಿತವಾಗಿ ಪರಿಶೀಲಿಸಿ. ಯಾವುದೇ ಅನುಮಾನಾಸ್ಪದ ವಹಿವಾಟುಗಳು ನಡೆದಲ್ಲಿ ಬ್ಯಾಂಕ್‌ನಲ್ಲಿ ವಿಚಾರಿಸಿ.

ಆನ್‌ಲೈನ್ ವಂಚನೆಯ ಇತ್ತೀಚಿನ ವಿಧಾನಗಳ ಬಗ್ಗೆ ತಿಳಿದುಕೊಂಡಿರಿ. ಅಷ್ಟೇ ಅಲ್ಲ ನಿಮ್ಮ ಖಾತೆಯನ್ನು ಮೋಸದ ಉದ್ದೇಶಗಳಿಗಾಗಿ ಬಳಸಲಾಗುತ್ತಿದೆ ಎಂಬ ಭಾವನೆ ಬಂದರೆ ಬ್ಯಾಂಕ್ ಅಥವಾ ಕ್ರೆಡಿಟ್ ಕಾರ್ಡ್ ಕಂಪನಿಯನ್ನು ಸಂಪರ್ಕಿಸಿ.

ಕಂಪ್ಯೂಟರ್ ಮತ್ತು ಮೊಬೈಲ್ ಸಾಧನಗಳಲ್ಲಿ ಫೈರ್‌ವಾಲ್ ಮತ್ತು ಎಂಟಿವೈರಸ್ ಸಾಫ್ಟ್‌ವೇರ್ ಬಳಸುವುದು ಸೂಕ್ತ. ಬ್ರೌಸರ್‌ನಲ್ಲಿ ಸಾಫ್ಟ್‌ವೇರ್ ಡೌನ್‌ಲೋಡ್‌ಗಳು ಮತ್ತು ಪಾಪ್-ಅಪ್‌ಗಳನ್ನು ನಿರ್ಬಂಧಿಸುವಂತಹ ಭದ್ರತಾ ಸೆಟ್ಟಿಂಗ್‌ಗಳನ್ನು ಸಕ್ರಿಯಗೊಳಿಸಿ. ನಂಬಿಕಸ್ಥ ವೆಬ್‌ಸೈಟ್‌ಗಳಲ್ಲಿ ಮಾತ್ರ ಶಾಪಿಂಗ್ ಮಾಡಿ. ನಿಮ್ಮ ಆನ್‌ಲೈನ್ ವಹಿವಾಟುಗಳನ್ನು ಸುರಕ್ಷಿತವಾಗಿರಿಸಲು VPN ಅನ್ನು ಬಳಸಿ.

You Might Also Like

GOOD NEWS : ರಾಜ್ಯ ಸರ್ಕಾರದಿಂದ ಹಿಂದುಳಿದ ವರ್ಗದ ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಯಡಿ ‘ಸಾಲ ಸೌಲಭ್ಯ’ಕ್ಕೆ ಅರ್ಜಿ ಆಹ್ವಾನ

GOOD NEWS : ‘ರಾಜ್ಯ ಸರ್ಕಾರ’ದಿಂದ ಜನತೆಗೆ ಗುಡ್ ನ್ಯೂಸ್ : ವಿವಿಧ ಯೋಜನೆಯಡಿ ‘ಸಾಲ ಸೌಲಭ್ಯ’ ಪಡೆಯಲು ಅರ್ಜಿ ಆಹ್ವಾನ.!

BIG NEWS : ಸಾರ್ವಜನಿಕರಿಂದ ಸ್ವೀಕರಿಸುವ ದೂರು/ಮನವಿಗಳ ವಿಲೇವಾರಿಗೆ ಕಾಲಮಿತಿ ನಿಗದಿ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ.!

ಇಲ್ಲಿವೆ ಸುಖಿ ಕುಟುಂಬಕ್ಕೆ ಸರಳ ಸೂತ್ರಗಳು….!

ಪ್ರತಿ ʼಶನಿವಾರʼ ತಪ್ಪದೇ ಇದನ್ನು ತಿಂದ್ರೆ ಒಲಿಯುತ್ತೆ ಅದೃಷ್ಟ; ಆರ್ಥಿಕ ಸಮಸ್ಯೆ ಪರಿಹಾರಕ್ಕೂ ಇಲ್ಲಿದೆ ಉಪಾಯ…..!

TAGGED:ಸುರಕ್ಷತೆFraudSafeವೈಯಕ್ತಿಕ ಮಾಹಿತಿbank accountಆನ್​ಲೈನ್​ ವಂಚನೆ
Share This Article
Facebook Copy Link Print

Latest News

GOOD NEWS : ರಾಜ್ಯ ಸರ್ಕಾರದಿಂದ ಹಿಂದುಳಿದ ವರ್ಗದ ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಯಡಿ ‘ಸಾಲ ಸೌಲಭ್ಯ’ಕ್ಕೆ ಅರ್ಜಿ ಆಹ್ವಾನ
BIG NEWS : ಸಾರ್ವಜನಿಕರಿಂದ ಸ್ವೀಕರಿಸುವ ದೂರು/ಮನವಿಗಳ ವಿಲೇವಾರಿಗೆ ಕಾಲಮಿತಿ ನಿಗದಿ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ.!
GOOD NEWS : ‘ರಾಜ್ಯ ಸರ್ಕಾರ’ದಿಂದ ಜನತೆಗೆ ಗುಡ್ ನ್ಯೂಸ್ : ವಿವಿಧ ಯೋಜನೆಯಡಿ ‘ಸಾಲ ಸೌಲಭ್ಯ’ ಪಡೆಯಲು ಅರ್ಜಿ ಆಹ್ವಾನ.!
ಇಲ್ಲಿವೆ ಸುಖಿ ಕುಟುಂಬಕ್ಕೆ ಸರಳ ಸೂತ್ರಗಳು….!

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಮೂರು ತಿಂಗಳ ಪಡಿತರ ಮುಂಗಡ ವಿತರಣೆಗೆ ಆದೇಶ
BREAKING : ಭಾರತ-ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ:  ‘IPL’ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ‘BCCI’ ಆದೇಶ
BREAKING : ನನ್ನಿಂದ ಶಿವಣ್ಣ ಮುಜುಗರ ಅನುಭವಿಸಬೇಕಾಯಿತು : ನಟ ಕಮಲ್ ಹಾಸನ್ ವಿಷಾದ.!
BIG NEWS: ಮಗಳ ಹತ್ಯೆಗೆ ಪ್ರತಿಕಾರ: ಆರೋಪಿಯ ತಂದೆಯನ್ನೇ ಬರ್ಬರವಾಗಿ ಕೊಲೆಗೈದ ಅಪ್ಪ!

Automotive

ಹಾಸಿಗೆಯ ಮೇಲೆ ಹಾಯಾಗಿ ಸವಾರಿ ; ಪಶ್ಚಿಮ ಬಂಗಾಳದ ʼವಿಚಿತ್ರ ‘ಕಾರು’ | Watch Video
ಪೊಲೀಸರನ್ನೇ ರೇಗಿಸಿದ ಬೈಕ್ ಸವಾರ ; ಸಿಕ್ಕಿಬಿದ್ದ ಮೇಲೆ ಬದಲಾಯ್ತು ವರಸೆ | Watch Video
ರಾಜ್ಯದ ವಾಹನ ಮಾಲೀಕರಿಗೆ ಇಂದಿನಿಂದ ತಟ್ಟಲಿದೆ ತೆರಿಗೆ ಬಿಸಿ

Entertainment

ರಾಷ್ಟ್ರ ಪ್ರಶಸ್ತಿ ವಿಜೇತ ತಮಿಳು ನಿರ್ದೇಶಕರಿಂದ “ಕಾಸ್ಟಿಂಗ್ ಕೌಚ್” ಅನುಭವ ಬಯಲು ಮಾಡಿದ ನಟಿ ಸುರ್ವೀನ್ ಚಾವ್ಲಾ
ರೈಡ್‌ 2 ಆಫರ್ ಬಂದಿದ್ದರೂ ತಿರಸ್ಕರಿಸಿದ ಇಲಿಯಾನಾ: ಕಾರಣ ಕೇಳಿದ್ರೆ ನೀವು ಅಚ್ಚರಿಪಡ್ತೀರಾ !
BREAKING: ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಪ್ರಜ್ವಲ್ ದೇವರಾಜ್ ಅತ್ಯುತ್ತಮ ನಟ: ಇಲ್ಲಿದೆ ಮಾಹಿತಿ

Sports

BREAKING: HAL ಏರ್ ಪೋರ್ಟ್ ಗೆ ಬಂದಿಳಿದ RCB ಆಟಗಾರರು: ಅದ್ಧೂರಿ ಸ್ವಾಗತ
BREAKING : ‘ಬೆಂಗಳೂರಿಗೆ ಬಂದು ಸಂಭ್ರಮಾಚರಣೆ ಮಾಡ್ತೀವಿ’ : ಹೊಸ ವಿಡಿಯೋ ಹಂಚಿಕೊಂಡ ವಿರಾಟ್ ಕೊಹ್ಲಿ |WATCH VIDEO
ಮೊದಲ ಐಪಿಎಲ್ ಪ್ರಶಸ್ತಿ ಬೆನ್ನಲ್ಲೇ RCB ವಿಶೇಷ ‘ಚಾಂಪಿಯನ್’ ಟೀ-ಶರ್ಟ್’ ರಿಲೀಸ್: ಖರೀದಿಸಲು ಇಲ್ಲಿದೆ ಮಾಹಿತಿ

Special

ಅಡುಗೆ ಮನೆಯಲ್ಲಿ ಉಪಯೋಗಿಸುವ ಬಟ್ಟೆ ಜಿಡ್ಡು ಜಿಡ್ಡಾಗಿದೆಯಾ…..? ಹೀಗೆ ʼಕ್ಲೀನ್ʼ ಮಾಡಿ
ಯಶಸ್ಸಿನ ಬಗ್ಗೆ ಮುನ್ಸೂಚನೆ ನೀಡುತ್ವೆ ಜೀವನದಲ್ಲಿ ನಡೆಯುವ ಈ ಘಟನೆ
ಅತಿಯಾದ ʼಹಾಲುʼ ಸೇವನೆ ದೇಹಕ್ಕೆ ವಿಷ ಎಚ್ಚರ…..!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?