alex Certify ಯಲಹಂಕ ತಾಲೂಕಿನ ಮಾವಳ್ಳಿಪುರ ಬಳಿ 100 ಎಕರೆ ಪ್ರದೇಶದಲ್ಲಿ ʻಕ್ರೀಡಾಸಿಟಿʼ ನಿರ್ಮಾಣ : ಸಚಿವ ನ ಬಿ.ನಾಗೇಂದ್ರ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯಲಹಂಕ ತಾಲೂಕಿನ ಮಾವಳ್ಳಿಪುರ ಬಳಿ 100 ಎಕರೆ ಪ್ರದೇಶದಲ್ಲಿ ʻಕ್ರೀಡಾಸಿಟಿʼ ನಿರ್ಮಾಣ : ಸಚಿವ ನ ಬಿ.ನಾಗೇಂದ್ರ ಘೋಷಣೆ

ಬೆಂಗಳೂರು : ಕ್ರೀಡಾಪಟುಗಳಿಗೆ  ಸಚಿವ ಬಿ.ನಾಗೇಂದ್ರ ಸಿಹಿಸುದ್ದಿ ನೀಡಿದ್ದು, ಯಲಹಂಕ ತಾಲೂಕಿನಲ್ಲಿ ಕ್ರೀಡಾಸಿಟಿ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಚಿವರು, ಯಲಹಂಕ ತಾಲೂಕು ಹೆಸರಘಟ್ಟ ಹೋಬಳಿಯ ಮಾವಳ್ಳಿಪುರ ಬಳಿ 100 ಎಕರೆ ಪ್ರದೇಶದಲ್ಲಿ ಕ್ರೀಡಾಸಿಟಿ (ಸ್ಪೋರ್ಟ್ಸ್‌ ಸಿಟಿ) ಯನ್ನು ನಿರ್ಮಿಸಲಾಗುವುದು ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಯುವಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಬಿ.ನಾಗೇಂದ್ರ ತಿಳಿಸಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...