KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ರೈತರ ಖಾತೆಗೆ 6 ಸಾವಿರ ರೂ.: ಪಿಎಂ ಕಿಸಾನ್ ಸಮ್ಮಾನ್ ಯೋಜನೆ ನೋಂದಣಿ ವಿಶೇಷ ಅಭಿಯಾನ

Published February 16, 2024 at 6:34 pm
Share
SHARE

ಭಾರತ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೊಳಿಸಿದ್ದು, ಯೋಜನೆಯ ಮಾರ್ಗಸೂಚಿಯಂತೆ ಭೂ ಒಡೆತನ ಹೊಂದಿರುವ ಪ್ರತಿ ಅರ್ಹ ರೈತರ ಕುಟುಂಬಕ್ಕೆ ಕೇಂದ್ರ ಸರ್ಕಾರದಿಂದ ಒಂದು ವರ್ಷಕ್ಕೆ 6000 ರೂ. ಪ್ರತಿ 4 ತಿಂಗಳಿಗೊಮ್ಮೆ 3 ಕಂತುಗಳಲ್ಲಿ ನೀಡಲಾಗುತ್ತಿದೆ.

ಸಾಗುವಳಿ ಭೂಮಿ ಹೊಂದಿರುವ ಎಲ್ಲಾ ಅರ್ಹ ರೈತರನ್ನು ಈ ಯೋಜನೆಯ ವ್ಯಾಪ್ತಿಗೆ ತರಲು ಫೆ. 12 ರಿಂದ 21 ರವರೆಗೆ 10 ದಿನಗಳ ರಾಷ್ಟ್ರವ್ಯಾಪಿ ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.

ಅರ್ಹ ರೈತರ ನೋಂದಣಿಯೊಂದಿಗೆ ಈಗಾಗಲೇ ನೋಂದಣಿಯಾಗಿರುವ ರೈತರ ಬಾಕಿಯಿರುವ ಇ-ಕೆವೈಸಿ ಮಾಡಿಸಲು ಮತ್ತು ರೈತರ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡಿಸಿಕೊಳ್ಳುವ ಮೂಲಕ ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು.

ರೈತರು ತಮ್ಮ ಆಧಾರ್ ಕಾರ್ಡ್ ಹಾಗೂ ಮೊಬೈಲ್‍ನೊಂದಿಗೆ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ ಅಥವಾ ಗ್ರಾಮ ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅಥವಾ ಕೇಂದ್ರ ಸರ್ಕಾರವು ಬಿಡುಗಡೆಗೊಳಿಸಿರುವ ಪಿಎಂಕಿಸಾನ್ ಇ-ಕೆವೈಸಿ ಫೇಸ್ ರೆಗ್ನನೇಷನ್ ಆಪ್ ಮೂಲಕ ಇ-ಕೆವೈಸಿ ಮಾಡಿಸುವಂತೆ ಶಿವಮೊಗ್ಗ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

You Might Also Like

ALERT : ಮೊಳಕೆ ಬಂದ ‘ಆಲೂಗಡ್ಡೆ’ ತಿನ್ನುತ್ತೀರಾ..? ಈ ಆರೋಗ್ಯ ಸಮಸ್ಯೆ ಬರಬಹುದು ಎಚ್ಚರ.!

BREAKING : ಚಿತ್ರದುರ್ಗದಲ್ಲಿ ಘೋರ ದುರಂತ : ಕೃಷಿ ಹೊಂಡಕ್ಕೆ ಕಾಲುಜಾರಿ ಬಿದ್ದು ಇಬ್ಬರು ಸಾವು.!

SHOCKING : ಮಂಡ್ಯದಲ್ಲಿ 9 ನೇ ತರಗತಿ ವಿದ್ಯಾರ್ಥಿನಿಗೆ ‘ಲೈನ್’ : ಶಾಲಾ ಬಸ್ ಅಡ್ಡಗಟ್ಟಿದ ಪುಂಡರು ಅರೆಸ್ಟ್ |WATCH VIDEO

ರಾಜ್ಯದ ಜನತೆಗೆ ಮುಖ್ಯ ಮಾಹಿತಿ: ಭೂ ಪರಿವರ್ತನೆ ನಿಯಮ ಸರಳೀಕರಣ: ಕೃಷಿಯೇತರ ಉದ್ದೇಶಗಳಿಗೆ ಭೂಮಿ ಪರಿವರ್ತಿಸುವ ಪ್ರಕ್ರಿಯೆ ಇನ್ನಷ್ಟು ಸರಳ

GOOD NEWS: ಬಸವ ವಸತಿ ಯೋಜನೆ ಫಲಾನುಭವಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್: ಸಹಾಯಧನ ಹೆಚ್ಚಳ

TAGGED:ರೈತರುRs 6 ThousandaccountRegistration CampaignFarmersPM Kisan Samman Yojanaನೋಂದಣಿ ಅಭಿಯಾನಪಿಎಂ ಕಿಸಾನ್ ಸಮ್ಮಾನ್ ಯೋಜನೆವಾರ್ಷಿಕ 6 ಸಾವಿರ ರೂ.
Share This Article
Facebook Copy Link Print

Latest News

ALERT : ಮೊಳಕೆ ಬಂದ ‘ಆಲೂಗಡ್ಡೆ’ ತಿನ್ನುತ್ತೀರಾ..? ಈ ಆರೋಗ್ಯ ಸಮಸ್ಯೆ ಬರಬಹುದು ಎಚ್ಚರ.!
BREAKING : ಚಿತ್ರದುರ್ಗದಲ್ಲಿ ಘೋರ ದುರಂತ : ಕೃಷಿ ಹೊಂಡಕ್ಕೆ ಕಾಲುಜಾರಿ ಬಿದ್ದು ಇಬ್ಬರು ಸಾವು.!
SHOCKING : ಮಂಡ್ಯದಲ್ಲಿ 9 ನೇ ತರಗತಿ ವಿದ್ಯಾರ್ಥಿನಿಗೆ ‘ಲೈನ್’ : ಶಾಲಾ ಬಸ್ ಅಡ್ಡಗಟ್ಟಿದ ಪುಂಡರು ಅರೆಸ್ಟ್ |WATCH VIDEO
ರಾಜ್ಯದ ಜನತೆಗೆ ಮುಖ್ಯ ಮಾಹಿತಿ: ಭೂ ಪರಿವರ್ತನೆ ನಿಯಮ ಸರಳೀಕರಣ: ಕೃಷಿಯೇತರ ಉದ್ದೇಶಗಳಿಗೆ ಭೂಮಿ ಪರಿವರ್ತಿಸುವ ಪ್ರಕ್ರಿಯೆ ಇನ್ನಷ್ಟು ಸರಳ

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read

ALERT : ವಾಹನ ಸವಾರರೇ ಎಚ್ಚರ : ‘ಪೆಟ್ರೋಲ್ ಬಂಕ್’ನಲ್ಲಿ ‘0’ ಮಾತ್ರ ನೋಡಬೇಡಿ, ಇದನ್ನು ಚೆಕ್ ಮಾಡಿ.!
Children’s Day 2025 : ಇಂದು ಮಕ್ಕಳ ದಿನಾಚರಣೆ : ಇತಿಹಾಸ ಮತ್ತು ಮಹತ್ವ ತಿಳಿಯಿರಿ.!
ಈ ಎಲ್ಲಾ ಕಾಯಿಲೆಗಳಿಗೆ ರಾಮಬಾಣ ಬೋರೆ ಹಣ್ಣು
BREAKING: ದಕ್ಷ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ನಿಧನ: ಸಿಎಂ ಸಿದ್ಧರಾಮಯ್ಯ ಸಂತಾಪ

Automotive

Be Alert : ಅಪ್ಪಿ ತಪ್ಪಿಯೂ ಇಂತಹ ‘ಮೊಬೈಲ್ ಚಾರ್ಜರ್’ ಬಳಸಬೇಡಿ : ಕೇಂದ್ರ ಸರ್ಕಾರದಿಂದ ಎಚ್ಚರಿಕೆ.!
ALERT : ಈ 19 ನಿಮಿಷಗಳ ವೈರಲ್ ‘MMS’ ಬಗ್ಗೆ ಎಚ್ಚರ .! ಲಿಂಕ್ ಕ್ಲಿಕ್ ಮಾಡಿದ್ರೆ ನಿಮ್ಮ ಬ್ಯಾಂಕ್ ಖಾತೆ ಖಾಲಿ
ನಿಮ್ಮ ಮೊಬೈಲ್’ ನಲ್ಲಿರುವ ‘Flight Mode’ ನಿಂದ ಹಲವು ಪ್ರಯೋಜನಗಳಿವೆ.! ಏನದು ತಿಳಿಯಿರಿ

Entertainment

BREAKING : ‘ಕಾಂತಾರ’ ಚೆಲುವೆಗೆ ಸೈಬರ್ ಖದೀಮರ ಕಾಟ : ಹಣ ಕಳುಹಿಸ್ಬೇಡಿ ಎಂದು ಎಚ್ಚರಿಸಿದ ನಟಿ ರುಕ್ಮಿಣಿ ವಸಂತ್.!
BREAKING: ಆದಾಯ ತೆರಿಗೆ ಪ್ರಕರಣದಲ್ಲಿ ನಟ ಯಶ್ ಗೆ ರಿಲೀಫ್: ಐಟಿ ನೋಟಿಸ್ ರದ್ದುಗೊಳಿಸಿ ಹೈಕೋರ್ಟ್ ಆದೇಶ
ಹಿಂದೂ-ಮುಸ್ಲಿಂ ಸಂಪ್ರದಾಯದಂತೆ ಸಾರಾ ಖಾನ್, ಕ್ರಿಶ್ ಪಾಠಕ್ ಅಂತರಧರ್ಮೀಯ ವಿವಾಹ

Sports

ಅಂಪೈರ್ ನಿರ್ಧಾರಕ್ಕೆ ತಿರುಗೇಟು: ಬುಮ್ರಾ ಪಡೆದ 100ನೇ ವಿಕೆಟ್ ‘ಕಾನೂನುಬಾಹಿರ’? ಸಾಮಾಜಿಕ ಜಾಲತಾಣದಲ್ಲಿ ಬಿಸಿ ಬಿಸಿ ಚರ್ಚೆ!
100 ಸಿಕ್ಸರ್‌ಗಳ ಗಡಿ ಮುಟ್ಟಿದ ಹಾರ್ದಿಕ್ ಪಾಂಡ್ಯ!ಕೊಹ್ಲಿ, ರೋಹಿತ್, ಸೂರ್ಯಕುಮಾರ್ ಸಾಲಿಗೆ ಸೇರಿದ ಸ್ಟಾರ್ ಆಲ್‌ರೌಂಡರ್!
ಟಿ20 ಪಂದ್ಯದಲ್ಲಿ ದಾಖಲೆ ಬರೆದ ಮೊದಲ ಭಾರತೀಯ ಬೌಲರ್ ಜಸ್ಪ್ರೀತ್ ಬುಮ್ರಾ ಇತಿಹಾಸ ನಿರ್ಮಾಣ

Special

ನೀವು ಮಲ್ಟಿ ವಿಟಮಿನ್ ಮಾತ್ರೆ ತೆಗೆದುಕೊಳ್ತೀರಾ…..? ಹಾಗಾದ್ರೆ ತಿಳಿದುಕೊಳ್ಳಿ ಈ ವಿಷಯ
ರೈಲಿನ ಕೊನೆ ಕೋಚ್ ​ನಲ್ಲಿರುವ ʼXʼ ಚಿಹ್ನೆ ಏನನ್ನು ಸೂಚಿಸುತ್ತದೆ ಗೊತ್ತಾ ? ಇಲ್ಲಿದೆ ಮಾಹಿತಿ
ಆರೋಗ್ಯ ಮಾತ್ರವಲ್ಲ ಸೌಂದರ್ಯವನ್ನೂ ಇಮ್ಮಡಿಗೊಳಿಸುತ್ತೆ ಈ ಕಾಯಿ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?