ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಗುಡ್ ನ್ಯೂಸ್ : ʻಕೃಷಿ ವಿಕಾಸ ಯೋಜನೆʼಯಡಿ 235 ಕೋಟಿ ರೂ.ಬಿಡುಗಡೆ

ಬೆಂಗಳೂರು : ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಷ್ಟ್ರೀಯ ಕೃಷಿ ವಿಕಾಸ್‌ ಯೋಜನೆಯಡಿ ಕರ್ನಾಟಕ ಸರ್ಕಾರಕ್ಕೆ ಮೂರನೇ ಕಂತಿನ 235. 14 ಕೋಟಿ  ರೂ.ಗಳನ್ನು ಬಿಡುಗಡೆಮಾಡಲಾಗಿದೆ.

ಈ ಕುರಿತು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮಾಹಿತಿ ನೀಡಿದ್ದು, ಕರ್ನಾಟಕಕ್ಕೆ ಕೃಷಿ ವಿಕಾಸ ಯೋಜನೆಯಡಿ 235. 14 ರೂ.ಬಿಡುಗಡೆಯಾಗಿದ್ದು, ಈ ಹಣವನ್ನು ಕೃಷಿ ವಲಯದ ಮೂಲಸೌಕರ್ಯ ಅಭಿವೃದ್ಧಿಗೆ, ಗೋದಾಮುಗಳ ನಿರ್ಮಾಣ, ಜಲ ಸಂಗ್ರಹಾಗಾರಗಳ ನಿರ್ಮಾಣ, ಟ್ರ್ಯಾಕ್ಟರ್‌, ಪವರ್‌ ಟಿಲ್ಲರ್‌, ಡ್ರೋನ್‌ ಗಳ ಖರೀದಿಗೆ, ಸಮಗ್ರ ಕೃಷಿ ಉತ್ತೇಜನ, ಮಣ್ಣಿನ ಫಲವತ್ತತೆ ಪರೀಕ್ಷೆಗೆ ಬಳಸಿಕೊಳ್ಳಬಹುದು ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read