KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಫೆ.29 ರೊಳಗೆ ಜಾತಿಗಣತಿ ವರದಿ ಸಲ್ಲಿಕೆ ಸಾಧ್ಯತೆ : ಸಚಿವ ತಂಗಡಗಿ

Published February 24, 2024 at 5:16 am
Share
SHARE

ಬೆಂಗಳೂರು : ರಾಜ್ಯ ಸರ್ಕಾರವು ಫೆ.29 ರೊಳಗೆ ಪರಿಷ್ಕೃತ ಜಾತಿ ಗಣತಿ ವರದಿ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.

ವಿಧಾನಪರಿಷತ್‌ ನಲ್ಲಿ ಈ ಕುರಿತು ಉತ್ತರಿಸಿರುವ ಸಚಿವ ಶಿವರಾಜ ತಂಗಡಗಿ ಅವರು, ಪರಿಷ್ಕೃತ ಜಾತಿ ಗಣತಿ ವರದಿ ಸ್ವೀಕಾರಕ್ಕೆ ಸರ್ಕಾರ ಬದ್ಧವಾಗಿದ್ದು, ವರದಿ ಸಲ್ಲಿಕೆಯಾದ ನಂತರ ಸಂಪೂಟದಲ್ಲಿ ಚರ್ಚಿಸಿ, ನ್ಯೂನತೆಗಳಿದ್ದರೆ ಸರಿಪಡಿಸಲಾಗುವುದು ಎಂದು ತಿಳಿಸಿದ್ದಾರೆ.

ಪ್ರಸ್ತುತ ಕೆ. ಜಯಪ್ರಕಾಶ್‌ ಹೆಗ್ಡೆ ನೇತೃತ್ವದ ಆಯೋಗದ ಕಾರ್ಯಾವಧಿ ಈ ತಿಂಗಳು 29 ಕ್ಕೆ ಕೊನೆಗೊಳ್ಳಲಿದೆ. ಅಷ್ಟರೊಳಗೆ ವರದಿ ಸಲ್ಲಿಕೆ ನಿರೀಕ್ಷಿಸಲಾಗಿದೆ. ಆಯೋಗವು ಎಚ್.‌ ಕಾಂತರಾಜ್‌ ನೇತೃತ್ವದ ಆಯೋಗ ಸಿದ್ಧಪಡಿಸಿರುವ ವರದಿಯ ದತ್ತಾಂಶಗಳನ್ನು ಬಳಸಿಕೊಂಡು ಪರಿಷ್ಕೃತ ವರದಿ ಸಿದ್ದಪಡಿಸುತ್ತಿದೆ ಎಂದರು.

You Might Also Like

ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಬಗ್ಗೆ ಸುಳ್ಳು ಮಾಹಿತಿ: ವಕೀಲ ಮಂಜುನಾಥ್ ವಿರುದ್ಧ ಕೇಸ್ ದಾಖಲು

BIG NEWS: ನಾಳೆಯಿಂದ ಹಿಂದುಳಿದ ವರ್ಗದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಆರಂಭ

ಆನ್‌ ಲೈನ್ ಗೇಮಿಂಗ್ ಮಸೂದೆಗೆ ರಾಷ್ಟ್ರಪತಿ ಒಪ್ಪಿಗೆ: ಇ-ಸ್ಪೋರ್ಟ್ಸ್, ಆನ್‌ಲೈನ್ ಸೋಷಿಯಲ್ ಗೇಮ್ ಪ್ರೋತ್ಸಾಹಿಸುವ ನಿರೀಕ್ಷೆ

ಅಪ್ರಾಪ್ತನಿಂದ ಆಘಾತಕಾರಿ ಕೃತ್ಯ: ದರೋಡೆ ಯತ್ನದ ವೇಳೆ ಬಾಲಕಿಗೆ 18 ಬಾರಿ ಇರಿದು ಕತ್ತು ಸೀಳಿ ಕೊಂದ ಬಾಲಕ ಅರೆಸ್ಟ್

BREAKING NEWS: ಲೈನ್ ದುರಸ್ತಿ ವೇಳೆ ಸಿಡಿಲು ಬಡಿದು ವಿದ್ಯುತ್ ಪ್ರವಹಿಸಿ ಕಂಬದಲ್ಲಿದ್ದ ಲೈನ್ ಮನ್ ದುರ್ಮರಣ

TAGGED:Caste census report likely to be submitted by Feb 29: Minister Thangadagi
Share This Article
Facebook Copy Link Print

Latest News

ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಬಗ್ಗೆ ಸುಳ್ಳು ಮಾಹಿತಿ: ವಕೀಲ ಮಂಜುನಾಥ್ ವಿರುದ್ಧ ಕೇಸ್ ದಾಖಲು
BIG NEWS: ನಾಳೆಯಿಂದ ಹಿಂದುಳಿದ ವರ್ಗದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಆರಂಭ
ಆನ್‌ ಲೈನ್ ಗೇಮಿಂಗ್ ಮಸೂದೆಗೆ ರಾಷ್ಟ್ರಪತಿ ಒಪ್ಪಿಗೆ: ಇ-ಸ್ಪೋರ್ಟ್ಸ್, ಆನ್‌ಲೈನ್ ಸೋಷಿಯಲ್ ಗೇಮ್ ಪ್ರೋತ್ಸಾಹಿಸುವ ನಿರೀಕ್ಷೆ
ಅಪ್ರಾಪ್ತನಿಂದ ಆಘಾತಕಾರಿ ಕೃತ್ಯ: ದರೋಡೆ ಯತ್ನದ ವೇಳೆ ಬಾಲಕಿಗೆ 18 ಬಾರಿ ಇರಿದು ಕತ್ತು ಸೀಳಿ ಕೊಂದ ಬಾಲಕ ಅರೆಸ್ಟ್

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ದೂರುದಾರನ ಮಾಹಿತಿ ಮೇರೆಗೆ ‘ಕಲ್ಲೇರಿ ರಹಸ್ಯ’ ಪತ್ತೆಗಿಳಿದ SIT ತಂಡ
BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ
ಅಂಟುವಾಳ ಕಾಯಿಯ ಪ್ರಯೋಜನಗಳ ಬಗ್ಗೆ ನಿಮಗೆ ಗೊತ್ತಾ…?
BREAKING : ‘ಗಣಪ’ ಸಿನಿಮಾ ಖ್ಯಾತಿಯ ಸ್ಯಾಂಡಲ್’ವುಡ್ ನಟ ‘ಸಂತೋಷ್ ಬಾಲರಾಜ್’ ನಿಧನ.!

Automotive

ಗುರುಗ್ರಾಮದ ಟ್ರಾಫಿಕ್ ದೃಶ್ಯ ವೈರಲ್: ಕಣ್ಣು ಹಾಯಿಸಿದಷ್ಟು ದೂರವೂ ಕಾರುಗಳ ಸಾಲು | Watch
ನಿರ್ಲಕ್ಷ್ಯದಿಂದ ಬೈಕ್‌ ಚಾಲನೆ ; ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದು ಸವಾರ ಪರಾರಿ | Caught on Cam
ಕಾರ್ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಭಾರೀ ಇಳಿಕೆಯಾಗಲಿದೆ ಸಣ್ಣ ಕಾರ್ ಗಳ ದರ

Entertainment

BREAKING : ‘ಕಾಂತಾರ’ ಸಿನಿಮಾದ ಖ್ಯಾತ ನಟ ಟಿ . ‘ಪ್ರಭಾಕರ ಕಲ್ಯಾಣಿ’ ಹೃದಯಾಘಾತದಿಂದ ನಿಧನ.!
BIG NEWS: ದರ್ಶನ್ ಫ್ಯಾನ್ಸ್ ಗಳಿಂದ ನನ್ನ ಪರ್ಸನಲ್ ಲೈಫ್ ಡ್ಯಾಮೇಜ್ ಆಗಿದೆ: ಕ್ರಮ ಕೈಗೊಳ್ಳುವವರೆಗೂ ಧರಣಿ ನಿಲ್ಲಸಲ್ಲ ಎಂದ ನಟ ಪ್ರಥಮ್
BREAKING : ‘ಕಿಂಗ್’ ಚಿತ್ರದ ಶೂಟಿಂಗ್ ವೇಳೆ ಬಿದ್ದು ಬಾಲಿವುಡ್ ನಟ ಶಾರುಖ್ ಖಾನ್ ಗೆ ಗಾಯ.!

Sports

BREAKING: ಭಾರತ-ಪಾಕಿಸ್ತಾನ ಕ್ರಿಕೆಟ್ ಪಂದ್ಯಕ್ಕೆ ಸರ್ಕಾರ ಗ್ರೀನ್ ಸಿಗ್ನಲ್: ಸೆ. 14ರಂದು ನಡೆಯಲಿದೆ ಹೈವೋಲ್ಟೇಜ್ ಮ್ಯಾಚ್
BREAKING: ‘ಪದ್ಮಶ್ರೀ’ ಪ್ರಶಸ್ತಿ ಪುರಸ್ಕೃತ ಈಜುಗಾರ್ತಿ ಬುಲಾ ಚೌಧರಿ ಮನೆಯಿಂದ ಚಿನ್ನದ ಪದಕ, ಸ್ಮರಣಿಕೆ ಕಳವು
BREAKING : ‘ಸಾನಿಯಾ ಚಾಂದೋಕ್’ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ |PHOTO VIRAL

Special

ಮನೆಯ ಹಿತ್ತಲಿನಲ್ಲೇ ಸುಲಭವಾಗಿ ಬೆಳೆಸಿ ಕೊತ್ತಂಬರಿಸೊಪ್ಪು
ಫ್ರೀಜ್ ಮಾಡಿದ ಆಹಾರ ಸೇವಿಸುವುದರಿಂದ ಖಂಡಿತ ಕಾಡುತ್ತೆ ಈ ಸಮಸ್ಯೆ
ಮನೆಯಲ್ಲೇ ತಯಾರಿಸಿ ಬೆಳ್ಳುಳ್ಳಿ- ಶುಂಠಿ ಪೇಸ್ಟ್….!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?