KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಭಾಗ್ಯಲಕ್ಷ್ಮಿ ಯೋಜನೆಗೆ ಮರು ನಾಮಕರಣ: ಫಲಾನುಭವಿಗಳ ಖಾತೆಗೆ ಹಣ ಜಮಾ

Published February 24, 2024 at 7:20 am
Share
SHARE

ಬೆಂಗಳೂರು: ಯಡಿಯೂರಪ್ಪ ಆಡಳಿತಾವಧಿಯಲ್ಲಿ ಜಾರಿಗೆ ತಂದಿದ್ದ ‘ಭಾಗ್ಯಲಕ್ಷ್ಮಿ’ ಯೋಜನೆ ಮುಂದುವರೆಸಲಾಗಿದೆ. ಯೋಜನೆಗೆ ‘ಭಾಗ್ಯಲಕ್ಷ್ಮಿ ಸುಕನ್ಯಾ ಸಮೃದ್ಧಿ’ ಯೋಜನೆ ಎಂದು ಮರುನಾಮಕರಣ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ವಿಧಾನಪರಿಷತ್ ನಲ್ಲಿ ಬಿಜೆಪಿ ಸದಸ್ಯ ಎನ್. ರವಿಕುಮಾರ್ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ‘ಭಾಗ್ಯಲಕ್ಷ್ಮಿ ಸುಕನ್ಯಾ ಸಮೃದ್ಧಿ ಯೋಜನೆ’ಯಡಿ 3,74,999 ಫಲಾನುಭವಿಗಳಿಗೆ 11,249.97 ಲಕ್ಷ ರೂಪಾಯಿ ವೆಚ್ಚವಾಗಿದ್ದು, ಸದ್ಯಕ್ಕೆ 1.21 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿದೆ ಎಂದು ತಿಳಿಸಿದ್ದಾರೆ.

ಈ ಮೊದಲು ಅರ್ಜಿದಾರರಿಗೆ 50,000 ರೂ. ಬಾಂಡ್ ನೀಡಲಾಗುತ್ತಿತ್ತು. ತಾಂತ್ರಿಕ ಕಾರಣದಿಂದ ಇದನ್ನು ಬದಲಾಯಿಸಿ ವಾರ್ಷಿಕ 3000 ರೂ.ನಂತೆ 15 ವರ್ಷ ಆಯಾ ಫಲಾನುಭವಿಗಳ ಪೋಸ್ಟ್ ಆಫೀಸ್ ಖಾತೆಗೆ ಜಮೆ ಮಾಡಲಾಗುತ್ತದೆ. ಉಳಿದಂತೆ ಷರತ್ತುಗಳು ಯಥಾಸ್ಥಿತಿಯಲ್ಲಿ ಮುಂದುವರೆದಿವೆ ಎಂದು ಮಾಹಿತಿ ನೀಡಿದ್ದಾರೆ.

You Might Also Like

BREAKING: ಈಗಲ್ಟನ್ ರೆಸಾರ್ಟ್ ನಿಂದ ‘ಬಿಗ್ ಬಾಸ್’ ಮನೆಗೆ ಎಲ್ಲಾ 17 ಸ್ಪರ್ಧಿಗಳು ಶಿಫ್ಟ್: ಮತ್ತೆ ಚಿತ್ರೀಕರಣ ಆರಂಭ

ತೆಂಗಿನ ಹಾಲಿನಿಂದ ‘ಸೌಂದರ್ಯ’ ವೃದ್ಧಿಸಿಕೊಳ್ಳಿ

ಸುಲಭವಾಗಿ ಮಾಡಿ ಗರಿ ಗರಿ ರವೆ ʼಚಕ್ಕುಲಿʼ

ನೀವು ʼಸುಗಂಧ ದ್ರವ್ಯʼ ಪ್ರಿಯರಾ..? ಹಾಗಿದ್ದರೆ ತಿಳಿದುಕೊಳ್ಳಿ ಈ ವಿಷಯ…!

ಪ್ರಯಾಣಿಕರಿಗೆ ಗುಡ್ ನ್ಯೂಸ್: ಬೆಂಗಳೂರು –ಎರ್ನಾಕುಲಂ ‘ವಂದೇ ಭಾರತ್’ ರೈಲು ಸಂಚಾರಕ್ಕೆ ಗ್ರೀನ್ ಸಿಗ್ನಲ್

TAGGED:Lakshmi Hebbalkarಲಕ್ಷ್ಮಿ ಹೆಬ್ಬಾಳ್ಕರ್NameBhagyalakshmi YojanePost Office Accountಭಾಗ್ಯಲಕ್ಷ್ಮಿ ಸುಕನ್ಯಾ ಸಮೃದ್ಧಿ ಯೋಜನೆಅಂಚೆ ಕಚೇರಿ ಖಾತೆ
Share This Article
Facebook Copy Link Print

Latest News

BREAKING: ಈಗಲ್ಟನ್ ರೆಸಾರ್ಟ್ ನಿಂದ ‘ಬಿಗ್ ಬಾಸ್’ ಮನೆಗೆ ಎಲ್ಲಾ 17 ಸ್ಪರ್ಧಿಗಳು ಶಿಫ್ಟ್: ಮತ್ತೆ ಚಿತ್ರೀಕರಣ ಆರಂಭ
ತೆಂಗಿನ ಹಾಲಿನಿಂದ ‘ಸೌಂದರ್ಯ’ ವೃದ್ಧಿಸಿಕೊಳ್ಳಿ
ಸುಲಭವಾಗಿ ಮಾಡಿ ಗರಿ ಗರಿ ರವೆ ʼಚಕ್ಕುಲಿʼ
ನೀವು ʼಸುಗಂಧ ದ್ರವ್ಯʼ ಪ್ರಿಯರಾ..? ಹಾಗಿದ್ದರೆ ತಿಳಿದುಕೊಳ್ಳಿ ಈ ವಿಷಯ…!

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ ಗುಡ್ ನ್ಯೂಸ್ :   ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
BIG NEWS : ಕರ್ನಾಟಕ ‘SSLC’ ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ, ಸೆ.12 ರಿಂದ ಪರೀಕ್ಷೆ ಆರಂಭ.!
ನಿಂಬೆ ಹಣ್ಣಿನ ದೀಪ ಹಚ್ಚುವ ಸರಿಯಾದ ಸ್ಥಳ ಯಾವುದು ? ನಿಮಗೆ ತಿಳಿದಿರಲಿ ಈ ಮಾಹಿತಿ
BREAKING : ‘ಬಿಗ್ ಬಾಸ್’ ನ 17 ಸ್ಪರ್ಧಿಗಳು ಈಗಲ್’ಟನ್ ರೆಸಾರ್ಟ್ ಗೆ ಶಿಫ್ಟ್ , ಮೊಬೈಲ್-ಟಿವಿ ಬಳಕೆ ನಿಷೇಧ.!

Automotive

ವಾಹನ ಸವಾರರೇ ಗಮನಿಸಿ: ಇನ್ನು ಎನ್ಒಸಿ ಪಡೆಯಲು ಹಾರ್ಸ್ ಪವರ್, ವೀಲ್ ಬೇಸ್, ಮೊತ್ತ ಸೇರಿ ಎಲ್ಲಾ ಮಾಹಿತಿ ನೀಡುವುದು ಕಡ್ಡಾಯ
ಮೆಟ್ರೋದ ಮಹಿಳಾ ಕೋಚ್‌ನಲ್ಲಿ ಪುರುಷ ಪ್ರಯಾಣಿಕ ; ಆಘಾತಕಾರಿ ಅನುಭವ ಹಂಚಿಕೊಂಡ ಮಹಿಳೆ | Watch Video
BIG NEWS : ವಿದೇಶಿ ‘ಆ್ಯಪ್’ ಗಳ ಬದಲು ಈ ದೇಶಿಯ ‘ಆ್ಯಪ್’ ಬಳಸುವಂತೆ ಪ್ರಧಾನಿ ಮೋದಿ ಮನವಿ, ಇಲ್ಲಿದೆ ಪಟ್ಟಿ.!

Entertainment

BREAKING : ಖ್ಯಾತ ನಿರೂಪಕಿ ಅನುಶ್ರೀಗೆ ಕೂಡಿಬಂತು ಕಂಕಣ ಭಾಗ್ಯ : ವರ ಯಾರು ಗೊತ್ತಾ..?
BIG NEWS : ‘ಜೋಗತಿ’ ಪಾತ್ರದಲ್ಲಿ ನಟ ಶ್ರೀನಗರ ಕಿಟ್ಟಿ : ‘ವೇಷಗಳು’ ಸಿನಿಮಾದ ಟೀಸರ್ ರಿಲೀಸ್ |WATCH TEASER
BREAKING: ಮಲಯಾಳಂ ಖ್ಯಾತ ನಟ ಮುಮ್ಮಟ್ಟಿಗೆ ಸೇರಿದ ಮನೆ ಸೇರಿ 17 ಸ್ಥಳಗಳ ಮೇಲೆ ಇಡಿ ದಾಳಿ

Sports

BREAKING: ಏಕದಿನ ಪಂದ್ಯಗಳಿಗೆ ಮರಳಿದ ಮಿಚೆಲ್ ಸ್ಟಾರ್ಕ್: ಭಾರತ ವಿರುದ್ಧದ ಸರಣಿಗೆ ಆಸ್ಟ್ರೇಲಿಯಾ ತಂಡ ಪ್ರಕಟ
ಆಸ್ಟ್ರೇಲಿಯಾ ಸರಣಿಗೆ ರೋಹಿತ್ ಶರ್ಮಾ ಬದಲಿಗೆ ಸ್ಟಾರ್ ಬ್ಯಾಟ್ಸ್‌ ಮನ್ ಶುಭಮನ್ ಗಿಲ್ ನಾಯಕ
BREAKING : ‘ವೆಸ್ಟ್ ಇಂಡೀಸ್’ ವಿರುದ್ಧದ ಮೊದಲ ಟೆಸ್ಟ್’ನಲ್ಲಿ ಟೀಂ ಇಂಡಿಯಾಗೆ ಗೆಲುವು

Special

ಅಡುಗೆ ಮನೆ ಸ್ವಚ್ಛವಾಗಿಟ್ಟುಕೊಳ್ಳಲು‌ ಈ ಟಿಪ್ಸ್ ಟ್ರೈ ಮಾಡಿ
ದೇಹದ ಮೇಲಾದ ಗಾಯಗಳು ಬೇಗ ವಾಸಿಯಾಗಲು ಈ ಮನೆಮದ್ದುಗಳನ್ನು ಹಚ್ಚಿ
ರಕ್ತ ಚಂದನಕ್ಕಿಂತಲೂ ದುಬಾರಿ ಈ ಮರ ; ಲಕ್ಷವನ್ನೂ ಮೀರಿಸುತ್ತೆ ಇದರ ಬೆಲೆ !

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?