alex Certify ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎನ್ನುವವರು ಅಂಬಾನಿ, ಅದಾನಿಯ ಹಿತ ಕಾಯುತ್ತಿದ್ದಾರೆ : ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎನ್ನುವವರು ಅಂಬಾನಿ, ಅದಾನಿಯ ಹಿತ ಕಾಯುತ್ತಿದ್ದಾರೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎನ್ನುವವರು ಅಂಬಾನಿ, ಅದಾನಿಯ ಹಿತ ಕಾಯುತ್ತಿದ್ದಾರೆʼʼ . ಇದು ಸಂಸದರಾದ ಡಿ.ರಾಜಾ ಅವರ ಮಾತುಗಳು ಎಂದು ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.

ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿ ಆಗಿದ್ದಾಗ ಸಂವಿಧಾನವನ್ನು ರಿಪ್ಲೇಸ್ ಮಾಡಲು ಹೊರಟಿದ್ದರು. ಆರೆಸ್ಸೆಸ್ ಬಿಜೆಪಿ ಸರ್ಕಾರದ ಮೇಲೆ ನೇರ ನಿಯಂತ್ರಣ ಹೊಂದಿದೆ. ಥಿಯೋಕ್ರೆಟಿಕ್ ದೇಶ ಆಗಬೇಕು ಎಂಬ ಅಂಬೇಡ್ಕರ್ ಅವರ ಆಶಯವನ್ನು ಅವರು ಒಪ್ಪುವುದೇ ಇಲ್ಲ. ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎನ್ನುವವರು ಅಂಬಾನಿ, ಅದಾನಿಯ ಹಿತ ಕಾಯುತ್ತಿದ್ದಾರೆʼʼ. ರಾಜ್ಯ ಸರ್ಕಾರದ ಐತಿಹಾಸಿಕ ” ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶ”ದಲ್ಲಿ ಸಂಸದರಾದ ಡಿ.ರಾಜಾ ಅವರ ಮಾತುಗಳು ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ಕೇಂದ್ರ ಸರ್ಕಾರಕ್ಕೆ ಟಾಂಗ್ ನೀಡಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...