BREAKING : ವಿಜಯಪುರದ ಮೊರಾರ್ಜಿ ವಸತಿ ಶಾಲೆಯಲ್ಲಿ ಅಗ್ನಿ ಅವಘಡ ; ಮೂವರು ವಿದ್ಯಾರ್ಥಿಗಳಿಗೆ ಗಾಯ

ವಿಜಯಪುರ : ವಸತಿ ಶಾಲೆಯಲ್ಲಿ ಅಗ್ನಿ ಅವಘಡ ಸಂಭವಿಸಿ ಮೂವರು ವಿದ್ಯಾರ್ಥಿಗಳಿಗೆ ಗಾಯಗಳಾದ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನಲ್ಲಿ ನಡೆದಿದೆ.

ಘಾಳಪೂಜೆ ಮೊರಾರ್ಜಿ ವಸತಿ ಶಾಲೆಯಲ್ಲಿ ಈ ಅವಘಡ ಸಂಭವಿಸಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ. ಘಟನೆಯಲ್ಲಿ ಸಾಗರ್, ಸಮರ್ಥ್. ಮಲ್ಲಿಕಾರ್ಜುನ್ ಎಂಬ ಮೂವರು ವಿದ್ಯಾರ್ಥಿಗಳಿಗೆ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ವಸತಿ ಶಾಲೆ ಉದ್ಘಾಟನೆಯಾಗಿ 6 ತಿಂಗಳಲ್ಲಿ ಈ ಅವಘಡ ನಡೆದಿದೆ ಎಂದು ಹೇಳಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read