KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

BIG NEWS: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಫೇಸ್ ಬುಕ್ ಖಾತೆ ಹ್ಯಾಕ್

Published February 27, 2024 at 5:49 pm
Share
SHARE

ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಫೇಸ್ ಬುಕ್ ಖಾತೆಯನ್ನು ಕಿಡಿಗೇಡಿಗಳು ಹ್ಯಾಕ್ ಮಾಡಿದ್ದಾರೆ.

ಶೆಟ್ಟರ್ ಅವರ ಫೇಸ್ ಬುಕ್ ಖಾತೆಯನ್ನು ಹ್ಯಾಕ್ ಮಾಡಿರುವ ದುಷ್ಕರ್ಮಿಗಳು ಹಣಕಾಸು ವ್ಯವಹಾರದ ಸಂದೇಶ ರವಾನಿಸಿದ್ದಾರೆ. ಖಾತೆಗೆ 7.50 ಲಕ್ಷ ಹಣ ಬಂದಿದ್ದು, ನಾನು ಮಾಡಿದ ವ್ಯವಹಾರದಲ್ಲಿ ಆರಂಭದಲ್ಲಿಯೇ ಲಾಭ ಬಂದಿದೆ ನೀವು ಸಹ ವ್ಯವಹಾರ ನಡೆಸಿ ಲಾಭ ಮಾಡಿಕೊಳ್ಳಿ ಎಂದು ಪೋಸ್ಟ್ ಮಾಡಿದ್ದಾರೆ.

ಕ್ರಿಸ್ಟಿನಾ ಪನಾಟೆ ಎಂಬುವವರ ಸಲಹೆಯನ್ನೂ ಪಡೆಯಬಹುದು ಎಂದು ಬರೆಯಲಾಗಿದೆ. ಜಗದೀಶ್ ಶೆಟ್ಟರ್ ಫೇಸ್ ಬುಕ್ ಖಾತೆ ಹ್ಯಾಕ್ ಆಗಿರುವ ಬಗ್ಗೆ ಪುತ್ರ ಸಂಕಲ್ಪ ಶೆಟ್ಟರ್ ಮಾಹಿತಿ ನೀಡಿದ್ದು, ಇದನ್ನು ನೋಡಿ ಯಾರೂ ಹಣ ಹಾಕಬಾರದು ಎಂದು ಮನವಿ ಮಾಡಿದ್ದಾರೆ.

You Might Also Like

ಭ್ರಷ್ಟಾಚಾರದ ದಾಖಲೆಗಳನ್ನು ಮುರಿದ ಕಾಂಗ್ರೆಸ್ ಸರ್ಕಾರ: ಮತಿಗೇಡಿಗಳಾದರೂ ಪರವಾಗಿಲ್ಲ, ಸಾರ್ವಜನಿಕ ಜೀವನದಲ್ಲಿ ಕುರ್ಚಿಗಾಗಿ ಲಜ್ಜೆಗೇಡಿಗಳಾಗಬಾರದು ಎಂದ ಆರ್.ಅಶೋಕ್

ಹುಬ್ಬಳ್ಳಿಯಲ್ಲಿ ವಧು –ವರ ಇಲ್ಲದೇ ನಡೀತು ಆರತಕ್ಷತೆ ಸಮಾರಂಭ: ವಿಮಾನ ಟೇಕಾಫ್ ಆಗದ ಕಾರಣ ಆನ್ ಲೈನ್ ನಲ್ಲೇ ಭಾಗಿಯಾದ ಮದು ಮಕ್ಕಳು

BREAKING: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆ

BREAKING: ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ

BREAKING: ಬೆಂಗಳೂರಲ್ಲಿ ಮೆಟ್ರೋ ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ: ಸಂಚಾರ ಸ್ಥಗಿತ

TAGGED:Jagadish Shettarಜಗದೀಶ್ ಶೆಟ್ಟರ್hackಹ್ಯಾಕ್ಫೇಸ್ ಬುಕ್ ಖಾತೆface book account
Share This Article
Facebook Copy Link Print

Latest News

ಭ್ರಷ್ಟಾಚಾರದ ದಾಖಲೆಗಳನ್ನು ಮುರಿದ ಕಾಂಗ್ರೆಸ್ ಸರ್ಕಾರ: ಮತಿಗೇಡಿಗಳಾದರೂ ಪರವಾಗಿಲ್ಲ, ಸಾರ್ವಜನಿಕ ಜೀವನದಲ್ಲಿ ಕುರ್ಚಿಗಾಗಿ ಲಜ್ಜೆಗೇಡಿಗಳಾಗಬಾರದು ಎಂದ ಆರ್.ಅಶೋಕ್
ಹುಬ್ಬಳ್ಳಿಯಲ್ಲಿ ವಧು –ವರ ಇಲ್ಲದೇ ನಡೀತು ಆರತಕ್ಷತೆ ಸಮಾರಂಭ: ವಿಮಾನ ಟೇಕಾಫ್ ಆಗದ ಕಾರಣ ಆನ್ ಲೈನ್ ನಲ್ಲೇ ಭಾಗಿಯಾದ ಮದು ಮಕ್ಕಳು
BREAKING: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆ
BREAKING: ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read

BREAKING : ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 1000 ಸಿಬ್ಬಂದಿಗಳ ನೇಮಕಾತಿಗೆ ಗೃಹ ಸಚಿವ ಜಿ. ಪರಮೇಶ್ವರ್ ಆದೇಶ.!
ALERT : ವಾಹನ ಸವಾರರೇ ಎಚ್ಚರ : ‘ಪೆಟ್ರೋಲ್ ಬಂಕ್’ನಲ್ಲಿ ‘0’ ಮಾತ್ರ ನೋಡಬೇಡಿ, ಇದನ್ನು ಚೆಕ್ ಮಾಡಿ.!
Children’s Day 2025 : ಇಂದು ಮಕ್ಕಳ ದಿನಾಚರಣೆ : ಇತಿಹಾಸ ಮತ್ತು ಮಹತ್ವ ತಿಳಿಯಿರಿ.!
ಈ ಎಲ್ಲಾ ಕಾಯಿಲೆಗಳಿಗೆ ರಾಮಬಾಣ ಬೋರೆ ಹಣ್ಣು

Automotive

ಬ್ಯಾಂಕ್’ನಲ್ಲಿ ‘ಗೃಹಸಾಲ’ ಪಡೆದು ಮನೆ ಖರೀದಿಸಲು ಸಂಬಳ ಎಷ್ಟಿರಬೇಕು.? ಇಲ್ಲಿದೆ ಮಾಹಿತಿ
ALERT : ಬೇರೆಯವರ ಸಾಲಕ್ಕೆ ಸಹಿ ಹಾಕುವ ಮುನ್ನ ಎಚ್ಚರ..! ನೀವು ಈ ತೊಂದರೆಗೆ ಸಿಲುಕಬಹುದು.!
BREAKING : ‘IRCTC’ ಸರ್ವರ್ ಡೌನ್ : ‘ರೈಲ್ವೇ ಟಿಕೆಟ್’ ಬುಕ್ ಮಾಡಲು ಪ್ರಯಾಣಿಕರ ಪರದಾಟ |IRCTC Server down

Entertainment

BREAKING: ವಿಧಾನಸೌಧ ಮುಂದೆ ಸಿನಿಮಾ ಪ್ರಮೋಷನ್: ಎಫ್ಐಆರ್ ದಾಖಲು
ಜೈಲಲ್ಲಿರುವ ನಟ ದರ್ಶನ್ ಗೆ ಮತ್ತೊಂದು ಶಾಕ್: ಇನ್ನು ಊಟಕ್ಕೆ ಸರತಿ ಸಾಲಿನಲ್ಲಿ ನಿಲ್ಲಬೇಕು
BREAKING NEWS: ಖ್ಯಾತ ನಟ ಸೂಪರ್‌ ಸ್ಟಾರ್ ಮೋಹನ್ ಲಾಲ್ ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ | Mohanlal to receive Dadasaheb Phalke Award

Sports

ಖೇಲೋ ಇಂಡಿಯಾ ರಾಷ್ಟ್ರೀಯ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಕುವೆಂಪು ವಿವಿ ಸುದೀಪ್ ಗೆ ಹೈಜಂಪ್ ನಲ್ಲಿ ಚಿನ್ನದ ಪದಕ
53ನೇ ಏಕದಿನ ಶತಕದೊಂದಿಗೆ ಹಲವು ದಾಖಲೆ ಬರೆದ ವಿರಾಟ್ ಕೊಹ್ಲಿ
BREAKING: ಇಂಗ್ಲೆಂಡ್‌ ಮಾಜಿ ಕ್ರಿಕೆಟಿಗ ರಾಬಿನ್ ಸ್ಮಿತ್ ನಿಧನ | Former England cricketer Robin Smith passed away

Special

ಅಡುಗೆ ಮನೆಯ ಸಿಂಕ್ ಸ್ವಚ್ಛಗೊಳಿಸಲು ಇಲ್ಲಿದೆ ಸುಲಭ ಟಿಪ್ಸ್
ಆರೋಗ್ಯ ಉತ್ತಮವಾಗಿರಲು ಸೇವಿಸಿ ʼವಿಟಮಿನ್ ಇʼ ಯುಕ್ತ ಆಹಾರ
ಆರೋಗ್ಯ ಮಾತ್ರವಲ್ಲ ಸೌಂದರ್ಯವನ್ನೂ ಇಮ್ಮಡಿಗೊಳಿಸುತ್ತೆ ಈ ಕಾಯಿ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?