alex Certify ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ : ಬಳ್ಳಾರಿಯ ಐವರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ : ಬಳ್ಳಾರಿಯ ಐವರು ಸಾವು

ಬಳ್ಳಾರಿ : ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಬಳ್ಳಾರಿ ಮೂಲದ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ತೆಲಂಗಾಣದ ಮೆಹಬೂಬ್‌ ನಗರ  ಜಿಲೆಲಯ ಕೊಕೋಟ ಬೈಪಾಸ್‌ ನ ತೆಕ್ಕಲಯ್ಯ ದರ್ಗಾ ಬಳಿ ಭಾನುವಾರ ರಾತ್ರಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಬಳ್ಳಾರಿ ಮೂಲದ ಐವರು ಸಾವನ್ನಪ್ಪಿದ್ದಾರೆ.

ಮೃತರನ್ನು ಬಳ್ಳಾರಿಯ ಬಸವನಕುಂಟೆಯ ನಿವಾಸಿಗಳಾದ ಅಬ್ದುಲ್‌ ರೆಹಮಾನ್‌, ಫಾತಿಮಾ, ವಾಸಿ, ಬುಸ್ರಾ, ಮಾರಿಯಾ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...