alex Certify ಬೀದರ್ ಜಿಲ್ಲೆಯ ಜನತೆಯ ಗಮನಕ್ಕೆ : ನಿಮ್ ಏರಿಯಾದಲ್ಲಿ ನೀರಿನ ಸಮಸ್ಯೆಗಳಿದ್ರೆ ಈ ಸಂಖ್ಯೆಗೆ ಕರೆ ಮಾಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೀದರ್ ಜಿಲ್ಲೆಯ ಜನತೆಯ ಗಮನಕ್ಕೆ : ನಿಮ್ ಏರಿಯಾದಲ್ಲಿ ನೀರಿನ ಸಮಸ್ಯೆಗಳಿದ್ರೆ ಈ ಸಂಖ್ಯೆಗೆ ಕರೆ ಮಾಡಿ

ಬೀದರ್ : ಬೇಸಿಗೆ ಕಾಲ ಬಂದಿರುವದರಿಂದ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಉಂಟಾಗಬಾರದು ಎಂದು ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಸ್ಪಂದಿಸಲು ಆಯಾ ತಾಲ್ಲೂಕುಗಳಲ್ಲಿ ಸಹಾಯವಾಣಿ ಕೇಂದ್ರ ಆರಂಭಿಸಲಾಗಿದೆ, ನಿಮ್ಮ ಏರಿಯಾದಲ್ಲಿ ನೀರಿನ ಸಮಸ್ಯೆಗಳಿದ್ರೆ ಈ ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ.

ನೀರಿನ ಸಮಸ್ಯೆಗೆ ಸ್ಪಂದಿಸಲು ಆಯಾ ತಾಲ್ಲೂಕುಗಳಲ್ಲಿ ಸಹಾಯವಾಣಿ ಕೇಂದ್ರ ಆರಂಭಿಸಲಾಗಿದೆ ಸಮಸ್ಯೆ ಉಂಟಾದಲ್ಲಿ ಕೆಳ ಕಂಡ ಸಂಖ್ಯೆಗೆ ಕರೆ ಮಾಡಿ ಸಮಸ್ಯೆ ಹೇಳಿಕೊಳ್ಳಬಹುದು ಸಚಿವ ಈಶ್ವರ್ ಖಂಡ್ರೆ ಪ್ರಕಟಣೆ ಹೊರಡಿಸಿದ್ದಾರೆ.

ಬೀದರ ಗ್ರಾಮೀಣ:- 9747009538
ಬೀದರ:- 9535644366
ಭಾಲ್ಕಿ:- 7026486275
ಹುಮನಾಬಾದ:- 9742710344
ಔರಾದ್(ಬಿ):- 9845069667
ಬಸವಕಲ್ಯಾಣ:-9448890855
ಹುಲಸೂರ:- 9353297783
ಕಮಲನಗರ:- 8722824182
ಚಿಟ್ಟಗುಪ್ಪ:- 8296418488

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...