alex Certify BREAKING : ಚಾಮರಾಜನಗರದಲ್ಲಿ ಕಾರಿನ ಮೇಲೆ ಕಬ್ಬಿನ ಲಾರಿ ಉರುಳಿ ಬಿದ್ದು ಮೂವರು ದುರ್ಮರಣ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಚಾಮರಾಜನಗರದಲ್ಲಿ ಕಾರಿನ ಮೇಲೆ ಕಬ್ಬಿನ ಲಾರಿ ಉರುಳಿ ಬಿದ್ದು ಮೂವರು ದುರ್ಮರಣ..!

ಚಾಮರಾಜನಗರ : ಕಾರಿನ ಮೇಲೆ ಕಬ್ಬಿನ ಲಾರಿ ಉರುಳಿ ಬಿದ್ದು ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಾಮರಾಜನಗರ ಸಮೀಪದ ದಿಂಬಂ ನ 27 ನೇ ತಿರುವಿನಲ್ಲಿ ನಡೆದಿದೆ.

ಕಬ್ಬು ತುಂಬಿಕೊಂಡು ಹೋಗುತ್ತಿದ್ದ ಲಾರಿ ತಿರುವಿನಲ್ಲಿ ನಿಯಂತ್ರಣ ತಪ್ಪಿ ಕಾರಿನ ಮೇಲೆ ಪಲ್ಟಿಯಾಗಿದೆ. ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ.
ಘಟನೆ ನಡೆದ ಸ್ಥಳಕ್ಕೆ ಆಸನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...