ಇಂದು ಕೆರೆ ಬೇಟೆ ಚಿತ್ರ ವೀಕ್ಷಿಸಲಿದ್ದಾರೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ

ಕೆರೆ ಬೇಟೆ ಚಿತ್ರಕ್ಕೆ ಪ್ರೇಕ್ಷಕರಿಂದ ಮೆಚ್ಚುಗೆ ದೊರೆತಿದ್ದ ಫ್ಯಾಮಿಲಿ ಸಮೇತ ವೀಕ್ಷಣೆ ಮಾಡುತ್ತಿದ್ದಾರೆ ಚಂದನವನದ ತಾರೆಯರು ಗೌರಿಶಂಕರ್ ಅಭಿನಯಕ್ಕೆ  ಫಿದಾ ಆಗಿದ್ದಾರೆ. ಇಂದು ಅನುಪಮಾ ಚಿತ್ರಮಂದಿರದಲ್ಲಿ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಕೆರೆ ಬೇಟೆ ಸಿನಿಮಾ ನೋಡುವ ಮೂಲಕ ಚಿತ್ರತಂಡಕ್ಕೆ ಸಾತ್ ನೀಡಲಿದ್ದಾರೆ. ಈ ಕುರಿತು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದೆ.

ಈ ಚಿತ್ರವನ್ನು ಜನಮನ ಸಿನಿಮಾಸ್ ಬ್ಯಾನರ್ ನಡಿ ಜೈ ಶಂಕರ್ ಪಾಟೀಲ್ ನಿರ್ಮಾಣ ಮಾಡಿದ್ದು, ಗೌರಿಶಂಕರ್ ಬಿಂದು ಶಿವರಾಂ ಮುಖ್ಯ ಭೂಮಿಕೆಯಲ್ಲಿದ್ದಾರೆ. ಗೋಪಾಲ್ ದೇಶ್ಪಾಂಡೆ ಸೇರಿದಂತೆ ಸಂಪತ್ ಮೈತ್ರಿಯ, ಹರಿಣಿ ಶ್ರೀಕಾಂತ್, ಚಿಲ್ಲರ್ ಮಂಜು, ರಾಜೇಶ್ ಪೂಜಾರಿ, ವರ್ಧನ್ ತೀರ್ಥಹಳ್ಳಿ, ರಾಮದಾಸ್, ರಘುರಾಮ್ ರಾಜನಂದ ತೆರೆ ಹಂಚಿಕೊಂಡಿದ್ದಾರೆ. ಜ್ಞಾನೇಶ್ ಬಿ ಮಾತಾಡ್ ಸಂಕಲನ ಕೀರ್ತಿ ಪೂಜಾರಿ ಛಾಯಾಗ್ರಹಣವಿದೆ ಡಿಫ್ರೆಂಟ್ ಡ್ಯಾನಿ ಮತ್ತು ಟೈಗರ್ ಶಿವು ಸಾಹಸ ನಿರ್ದೇಶನವಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read