KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಯುಗಾದಿ ಹೊತ್ತಲ್ಲೇ ರೈತರಿಗೆ ಗುಡ್ ನ್ಯೂಸ್: ರೈತರ ಖಾತೆಗೆ ಬೆಳೆ ವಿಮೆ ಪರಿಹಾರ ಜಮಾ

Published April 7, 2024 at 10:18 am
Share
SHARE

ಚಿತ್ರದುರ್ಗ: ಯುಗಾದಿ ಹಬ್ಬದ ಸಂದರ್ಭದಲ್ಲಿ ರೈತರ ಖಾತೆಗೆ ಬೆಳೆ ವಿಮೆ ಪರಿಹಾರ ಜಮಾ ಮಾಡಲಾಗುತ್ತಿದ್ದು, ರೈತರಿಗೆ ಸ್ವಲ್ಪ ನೆಮ್ಮದಿ ತಂದಿದೆ.

ತೀವ್ರ ಬರ ಪರಿಸ್ಥಿತಿಯಿಂದಾಗಿ ಬೆಳೆ ಹಾನಿಗೊಳಗಾದ ರೈತರಿಗೆ 2023 -24ನೇ ಸಾಲಿನ ಪ್ರಧಾನ ಮಂತ್ರಿ ಬೆಳೆ ವಿಮೆ ಪರಿಹಾರ ಮೊತ್ತವನ್ನು ರೈತರ ಖಾತೆಗಳಿಗೆ ಪಾವತಿಸಲಾಗುತ್ತಿದೆ. ಕಳೆದ ಮುಂಗಾರು ಅವಧಿಯಲ್ಲಿ ಮೆಕ್ಕೆಜೋಳ, ಶೇಂಗಾ ಮೊದಲಾದ ಆಯಾ ಪ್ರದೇಶದ ಪ್ರಮುಖ ಬೆಳೆಗಳಿಗೆ ವಿಮೆ ಕಂತು ಪಾವತಿಸಿದ ರೈತರ ಖಾತೆಗಳಿಗೆ ಮೂರ್ನಾಲ್ಕು ದಿನಗಳಿಂದ ಪರಿಹಾರದ ಮೊತ್ತವನ್ನು ಜಮಾ ಮಾಡಲಾಗುತ್ತಿದೆ.

ಬರಗಾಲದಿಂದ ಕಂಗೆಟ್ಟಿದ್ದ ರೈತರಿಗೆ ಯುಗಾದಿ ಹೊತ್ತಲ್ಲಿ ವಿಮೆ ಪರಿಹಾರ ಮೊತ್ತ ಜಮಾ ಮಾಡುತ್ತಿರುವುದು ಕೊಂಚ ನೆಮ್ಮದಿ ತಂದಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ವಿಮೆ ಕಂತು ಪಾವತಿಸಿದ್ದ ರೈತರಿಗೆ 284 ಕೋಟಿ ರೂ. ಪರಿಹಾರ ಮೊತ್ತ ಬಿಡುಗಡೆಯಾಗಿದ್ದು, ರೈತರ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

You Might Also Like

JOB ALERT : ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

BREAKING : ‘ASP’ ಕಾರಿಗೆ ಡಿಕ್ಕಿ : ಮಹೇಶ್ ಶೆಟ್ಟಿ ತಿಮರೋಡಿಯ ಮೂವರು ಬೆಂಬಲಿಗರು ಅರೆಸ್ಟ್.!

JOB ALERT : ಪದವೀಧರರಿಗೆ ಗುಡ್ ನ್ಯೂಸ್ : ಪಂಜಾಬ್ & ಸಿಂಧ್ ಬ್ಯಾಂಕ್’ ನಲ್ಲಿ750 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಧರ್ಮಸ್ಥಳ ವಿವಾದದ ಹಿಂದಿನ ನಿಜವಾದ ಶಕ್ತಿಗಳು ಯಾರು ಗೊತ್ತಾ…!?

BREAKING : ಪಾಕಿಸ್ತಾನದ ಪಟಾಕಿ ಗೋದಾಮಿನಲ್ಲಿ ಭೀಕರ ಸ್ಫೋಟ, 34 ಜನರಿಗೆ ಗಾಯ : ಭಯಾನಕ ವೀಡಿಯೋ ವೈರಲ್ |WATCH VIDEO

TAGGED:Compensationಬೆಳೆ ವಿಮೆ ಪರಿಹಾರ ಮೊತ್ತaccountFarmerಜಮಾರೈತರ ಖಾತೆugadiDepositedcrop Insurance
Share This Article
Facebook Copy Link Print

Latest News

JOB ALERT : ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ
BREAKING : ‘ASP’ ಕಾರಿಗೆ ಡಿಕ್ಕಿ : ಮಹೇಶ್ ಶೆಟ್ಟಿ ತಿಮರೋಡಿಯ ಮೂವರು ಬೆಂಬಲಿಗರು ಅರೆಸ್ಟ್.!
JOB ALERT : ಪದವೀಧರರಿಗೆ ಗುಡ್ ನ್ಯೂಸ್ : ಪಂಜಾಬ್ & ಸಿಂಧ್ ಬ್ಯಾಂಕ್’ ನಲ್ಲಿ750 ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಧರ್ಮಸ್ಥಳ ವಿವಾದದ ಹಿಂದಿನ ನಿಜವಾದ ಶಕ್ತಿಗಳು ಯಾರು ಗೊತ್ತಾ…!?

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ದೂರುದಾರನ ಮಾಹಿತಿ ಮೇರೆಗೆ ‘ಕಲ್ಲೇರಿ ರಹಸ್ಯ’ ಪತ್ತೆಗಿಳಿದ SIT ತಂಡ
BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ
ಅಂಟುವಾಳ ಕಾಯಿಯ ಪ್ರಯೋಜನಗಳ ಬಗ್ಗೆ ನಿಮಗೆ ಗೊತ್ತಾ…?
BREAKING : ‘ಗಣಪ’ ಸಿನಿಮಾ ಖ್ಯಾತಿಯ ಸ್ಯಾಂಡಲ್’ವುಡ್ ನಟ ‘ಸಂತೋಷ್ ಬಾಲರಾಜ್’ ನಿಧನ.!

Automotive

‘ವಾಟ್ಸಾಪ್’ ನಲ್ಲಿ ಡಿಲೀಟ್ ಆದ ಮೆಸೇಜ್ ಓದುವುದು ಹೇಗೆ..? ಇಲ್ಲಿದೆ ಟ್ರಿಕ್ಸ್
ALERT : ‘ಮೊಬೈಲ್ ಚಾರ್ಜ್’ ಗೆ ಹಾಕುವಾಗ ಈ ತಪ್ಪುಗಳನ್ನು ಮಾಡಬೇಡಿ, ‘ಬಾಂಬ್’ ನಂತೆ ಬ್ಲಾಸ್ಟ್ ಆಗುತ್ತೆ ಎಚ್ಚರ.!
ಮೆಟ್ರೋದ ಮಹಿಳಾ ಕೋಚ್‌ನಲ್ಲಿ ಪುರುಷ ಪ್ರಯಾಣಿಕ ; ಆಘಾತಕಾರಿ ಅನುಭವ ಹಂಚಿಕೊಂಡ ಮಹಿಳೆ | Watch Video

Entertainment

ದೀಪಿಕಾ ಪಡುಕೋಣೆ ‘ಸ್ಪಿರಿಟ್’ ಚಿತ್ರದಿಂದ ಹೊರಕ್ಕೆ ? ಪ್ರಭಾಸ್‌ಗೆ ರಶ್ಮಿಕಾ ಮಂದಣ್ಣ ನಾಯಕಿ ?
ʼಬಿಗ್ ಬಜೆಟ್ʼ ಚಿತ್ರಕ್ಕೆ ರಾಶಿ ಖನ್ನಾ ಎಂಟ್ರಿ : ಪವನ್‌ ಕಲ್ಯಾಣ್‌ ಜೊತೆ ತೆರೆ ಹಂಚಿಕೊಳ್ಳಲು ರೆಡಿ !
BREAKING : ರಾಕಿಂಗ್ ಸ್ಟಾರ್ ಯಶ್ ತಾಯಿ ನಿರ್ಮಾಣದ ‘ಕೊತ್ತಲವಾಡಿ’ ಚಿತ್ರದ ಟ್ರೇಲರ್ ರಿಲೀಸ್ |WATCH TRAILER

Sports

BREAKING: ‘ಪದ್ಮಶ್ರೀ’ ಪ್ರಶಸ್ತಿ ಪುರಸ್ಕೃತ ಈಜುಗಾರ್ತಿ ಬುಲಾ ಚೌಧರಿ ಮನೆಯಿಂದ ಚಿನ್ನದ ಪದಕ, ಸ್ಮರಣಿಕೆ ಕಳವು
BREAKING : ‘ಸಾನಿಯಾ ಚಾಂದೋಕ್’ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ |PHOTO VIRAL
BIG NEWS: ಮಾಜಿ ಕ್ರಿಕೆಟಿಗ ಸುರೇಶ್ ರೈನಾಗೆ ಇಡಿ ಸಮನ್ಸ್: ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಲು ನೋಟಿಸ್

Special

ಕಂಪ್ಯೂಟರ್, ಮೊಬೈಲ್‌ನಿಂದ ಹೊಮ್ಮುವ ನೀಲಿ ಬೆಳಕಿನಿಂದ ಇದೆ ಅಪಾಯ….!
ಇಲ್ಲಿದೆ ತೊಡೆಯ ಒಳಭಾಗದ ಇನ್‌ಫೆಕ್ಷನ್ ಗೆ ಕಾರಣ ಮತ್ತು ಪರಿಹಾರ
ಇಲಿಗಳನ್ನು ಮನೆಯಿಂದ ಹೊರಗೆ ಓಡಿಸಲು ಇಲ್ಲಿದೆ ಸುಲಭ ದಾರಿ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?