BIG NEWS: ಸೀರೆಯಿಂದ ಕತ್ತು ಬಿಗಿದು ಪತ್ನಿಯನ್ನೆ ಕೊಲೆಗೈದ ಪತಿ

ಬೆಂಗಳೂರು: ಪತಿ-ಪತ್ನಿ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಪತಿ ಮಹಾಶಯನೊಬ್ಬ ಸೀರೆಯಿಂದ ಪತ್ನಿಯ ಕತ್ತು ಬಿಗಿದು ಹತ್ಯೆಗೈದಿರುವ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ನೇತ್ರಾವತಿ ಕೊಲೆಯಾಗಿರುವ ಮಹಿಳೆ. ಸೀರೆಯಿಂದ ಪತ್ನಿ ಕತ್ತು ಬಿಗಿದು ಕೊಲೆಮಾಡಿರುವ ಪತಿ ವೆಂಕಟೇಶ್, ಪರಾರಿಯಾಗಿದ್ದಾನೆ. ಕಳೆದ ರಾತ್ರಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಪಕ್ಕದ ಮನೆಯವರು ಇಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರಿ ಎಸ್ಕೇಪ್ ಆಗಿದ್ದ ಆರೋಪಿ ಪತಿಯನ್ನು ಬಂಧಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read