KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಅಭ್ಯರ್ಥಿಗಳ ಅಫಿಡವಿಟ್ ನಲ್ಲಿರುವ ಮಾಹಿತಿ ತಿಳಿಯಲು ಸಾರ್ವಜನಿಕರಿಗೆ ಇಲ್ಲಿದೆ ಮಾಹಿತಿ

Published April 17, 2024 at 8:46 pm
Share
SHARE

ಧಾರವಾಡ: ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ನಾಮಪತ್ರದೊಂದಿಗೆ ಸಲ್ಲಿಸಿದ ಅಭ್ಯರ್ಥಿಗಳ ಅಫಿಡವೀಟ್‍ಗಳನ್ನು ನಾಮಪತ್ರ ಸಲ್ಲಿಸಿದ ದಿನದಂದೇ ಚುನಾವಣಾಧಿಕಾರಿಗಳ ಕಾರ್ಯಾಲಯದ ಸೂಚನಾ ಫಲಕ ಮತ್ತು ಚುನಾವಣಾ ಆಯೋಗದ ವೆಬ್‍ಸೈಟ್‍ದಲ್ಲಿ ಪ್ರಕಟಿಸಲಿದ್ದು, ಸಾರ್ವಜನಿಕರು ವೀಕ್ಷಿಸಬಹುದು.

ಭಾರತ ಚುನಾವಣಾ ಆಯೋಗದ ಸೂಚನೆಗಳ ಅನ್ವಯ, 11-ಧಾರವಾಡ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ, ವೇಳಾಪಟ್ಟಿಯನ್ವಯ ನಾಮಪತ್ರಗಳ ಸ್ವೀಕೃತಿ ಪ್ರಕ್ರಿಯೆಯು ಏಪ್ರಿಲ್ 12, 2024 ರಿಂದ ಪ್ರಾರಂಭವಾಗಿದೆ.

ಅಭ್ಯರ್ಥಿಗಳು ತಮ್ಮ ನಾಮಪತ್ರಗಳೊಂದಿಗೆ ಸಲ್ಲಿಸಿದ (ನಮೂನೆ-26) ಅಫಿಡವೀಟ್‍ಗಳನ್ನು, ನಾಮಪತ್ರ ಸಲ್ಲಿಸಿದ ದಿನಾಂಕದಂದೇ ಚುನಾವಣಾಧಿಕಾರಿಗಳ ಕಾರ್ಯಾಲಯದ ಸೂಚನಾಫಲಕದಲ್ಲಿ ಹಾಗೂ ಭಾರತ ಚುನಾವಣಾ ಆಯೋಗದ ವೆಬ್‍ಸೈಟ್ https://affidavit.eci.gov.in ನಲ್ಲಿ ಪ್ರಕಟಿಸಲಾಗುತ್ತಿದೆ.

ಈ ವೆಬ್‍ಸೈಟ್‍ದಲ್ಲಿ ಕ್ಯಾಂಡಿಡೆಟ್ ಅಫಿಡವೀಟ್ ಮ್ಯಾನೇಜ್ಮೆಂಟ್(Candidate Affidavit Management) ಪೇಜ್‍ನಲ್ಲಿ ಕರ್ನಾಟಕ ರಾಜ್ಯ ಆಯ್ಕೆ ಮಾಡಿಕೊಂಡು, ನಂತರ ಧಾರವಾಡ ಲೋಕಸಭಾ ಮತಕ್ಷೇತ್ರ(Select State-Karnataka; Select Constituency-Dharwad) ಆಯ್ಕೆ ಮಾಡಿಕೊಂಡು, ಪಿಲ್ಟರ್(Filter)ಬಟನ್ ಒತ್ತುವ ಮೂಲಕ ನಾಮಪತ್ರದೊಂದಿಗೆ ಅಭ್ಯರ್ಥಿಯು ಸಲ್ಲಿಸಿದ ಅಫಿಡವೀಟ್ ಅನ್ನು ಸಾರ್ವಜನಿಕರು ವೀಕ್ಷಿಸಬಹುದಾಗಿದೆ ಎಂದು ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ.

You Might Also Like

ರಾಜ್ಯಕ್ಕೆ ‘ನರೇಗಾ’ ಬಾಕಿ 622 ಕೋಟಿ ರೂ. ಬಿಡುಗಡೆ: ಲೋಕಸಭೆಯಲ್ಲಿ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಮಾಹಿತಿ

BIG NEWS: ನಾಳೆಯಿಂದ 2 ದಿನ ರಷ್ಯಾ ಅಧ್ಯಕ್ಷ ಪುಟಿನ್ ಭಾರತ ಪ್ರವಾಸ: S -400, ಸುಖೊಯ್ 57 ಯುದ್ಧ ವಿಮಾನ ಖರೀದಿ ಬಗ್ಗೆ ಮೋದಿ ಜತೆ ಚರ್ಚೆ

BIG NEWS: ದೇಶದಲ್ಲಿ ಅಡಿಕೆ ಆಮದು ಪ್ರಮಾಣ ಹೆಚ್ಚಳ, ರಫ್ತು ನಿರಂತರ ಕುಸಿತ: ಲೋಕಸಭೆಯಲ್ಲಿ ಸರ್ಕಾರ ಮಾಹಿತಿ

ಮೃದು ಮನಸ್ಸಿನ ಮಕ್ಕಳನ್ನು ಬೈಯುವ ಮುನ್ನ ಪೋಷಕರಿಗೆ ತಿಳಿದಿರಲಿ ಈ ಮಾಹಿತಿ

ಟಾಯ್ಲೆಟ್ ಪೇಪರ್ ಬಿಳಿ ಬಣ್ಣದಲ್ಲಿಯೇ ಏಕಿರುತ್ತದೆ….? ಇದರ ಹಿಂದಿದೆ ಅಚ್ಚರಿಯ ಸಂಗತಿ…..!

TAGGED:CandidatesNomination Papersವೆಬ್ ಸೈಟ್Affidavitsಅಭ್ಯರ್ಥಿಗಳುLok Sabha General ElectionPublishedSubmittedಅಫಿಡವಿಟ್ಲೋಕಸಭೆ ಚುನಾವಣೆನಾಮಪತ್ರ
Share This Article
Facebook Copy Link Print

Latest News

ರಾಜ್ಯಕ್ಕೆ ‘ನರೇಗಾ’ ಬಾಕಿ 622 ಕೋಟಿ ರೂ. ಬಿಡುಗಡೆ: ಲೋಕಸಭೆಯಲ್ಲಿ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಮಾಹಿತಿ
BIG NEWS: ನಾಳೆಯಿಂದ 2 ದಿನ ರಷ್ಯಾ ಅಧ್ಯಕ್ಷ ಪುಟಿನ್ ಭಾರತ ಪ್ರವಾಸ: S -400, ಸುಖೊಯ್ 57 ಯುದ್ಧ ವಿಮಾನ ಖರೀದಿ ಬಗ್ಗೆ ಮೋದಿ ಜತೆ ಚರ್ಚೆ
BIG NEWS: ದೇಶದಲ್ಲಿ ಅಡಿಕೆ ಆಮದು ಪ್ರಮಾಣ ಹೆಚ್ಚಳ, ರಫ್ತು ನಿರಂತರ ಕುಸಿತ: ಲೋಕಸಭೆಯಲ್ಲಿ ಸರ್ಕಾರ ಮಾಹಿತಿ
ಟಾಯ್ಲೆಟ್ ಪೇಪರ್ ಬಿಳಿ ಬಣ್ಣದಲ್ಲಿಯೇ ಏಕಿರುತ್ತದೆ….? ಇದರ ಹಿಂದಿದೆ ಅಚ್ಚರಿಯ ಸಂಗತಿ…..!

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 1000 ಸಿಬ್ಬಂದಿಗಳ ನೇಮಕಾತಿಗೆ ಗೃಹ ಸಚಿವ ಜಿ. ಪರಮೇಶ್ವರ್ ಆದೇಶ.!
ALERT : ವಾಹನ ಸವಾರರೇ ಎಚ್ಚರ : ‘ಪೆಟ್ರೋಲ್ ಬಂಕ್’ನಲ್ಲಿ ‘0’ ಮಾತ್ರ ನೋಡಬೇಡಿ, ಇದನ್ನು ಚೆಕ್ ಮಾಡಿ.!
Children’s Day 2025 : ಇಂದು ಮಕ್ಕಳ ದಿನಾಚರಣೆ : ಇತಿಹಾಸ ಮತ್ತು ಮಹತ್ವ ತಿಳಿಯಿರಿ.!
BREAKING: ದಕ್ಷ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ನಿಧನ: ಸಿಎಂ ಸಿದ್ಧರಾಮಯ್ಯ ಸಂತಾಪ

Automotive

‘UPI’ ಬಳಕೆದಾರರೇ ಗಮನಿಸಿ : ‘PhonePe, Paytm’ ಅಪ್ಲಿಕೇಶನ್ ಗಳಲ್ಲಿ ಇನ್ಮುಂದೆ ‘ಕ್ರೆಡಿಟ್ ಕಾರ್ಡ್’ ಬಾಡಿಗೆ ಪಾವತಿ ನಿಷೇಧ.!
ALERT : ‘OTP’ ಇಲ್ಲದೆ ಬ್ಯಾಂಕ್ ಖಾತೆ ಹ್ಯಾಕ್ : ವಂಚನೆಯಿಂದ ಪಾರಾಗಲು ಗ್ರಾಹಕರಿಗೆ ಇಲ್ಲಿದೆ ಟಿಪ್ಸ್.!
ಹೊಸ ಬೈಕ್, ಕಾರ್ ಖರೀದಿಸುವವರಿಗೆ ಸಿಹಿ ಸುದ್ದಿ: ವಾಹನಗಳ ಬೆಲೆ ಭಾರಿ ಇಳಿಕೆ

Entertainment

BREAKING : 60.48 ಕೋಟಿ ರೂ. ಹೂಡಿಕೆ ವಂಚನೆ ಕೇಸ್ : ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾಗೆ ಸಮನ್ಸ್ ಜಾರಿ.!
BREAKING: ನಟ ಕಿಚ್ಚ ಸುದೀಪ್ ಬಗ್ಗೆ ಅವಹೇಳನಕಾರಿ ಪೋಸ್ಟ್: ಕಮೀಷನರ್ ಗೆ ದೂರು
SHOCKING : ‘ಸ್ಕೂಬಾ ಡೈವಿಂಗ್’ ವೇಳೆ ಅಪಘಾತ : ‘ಯಾ ಅಲಿ’ ಖ್ಯಾತಿಯ ಗಾಯಕ ‘ಜುಬೀನ್ ಗರ್ಗ್’ ಸಮುದ್ರಪಾಲು.!

Sports

BREAKING: ಇಂಗ್ಲೆಂಡ್‌ ಮಾಜಿ ಕ್ರಿಕೆಟಿಗ ರಾಬಿನ್ ಸ್ಮಿತ್ ನಿಧನ | Former England cricketer Robin Smith passed away
ವಿರಾಟ್ ಕೊಹ್ಲಿ ಶತಕ ಸಿಡಿಸಿ ಸಂಭ್ರಮಿಸುವಾಗ ಭದ್ರತಾ ಲೋಪ: ಮೈದಾನಕ್ಕೆ ನುಗ್ಗಿ ಅಡ್ಡಿಪಡಿಸಿದ ಅಭಿಮಾನಿ | VIDEO
BREAKING: ಕೊಹ್ಲಿ ಭರ್ಜರಿ ಶತಕ, ಮೊದಲ ಪಂದ್ಯದಲ್ಲೇ ದಕ್ಷಿಣ ಆಫ್ರಿಕಾ ಬಗ್ಗುಬಡಿದ ಭಾರತ ಶುಭಾರಂಭ

Special

ಬಾಯಿಗೆ ಕಹಿ, ಉದರಕ್ಕೆ ಸಿಹಿ ʼಹಾಗಲಕಾಯಿʼ
ಕುತ್ತಿಗೆ ನೋವು, ಭುಜದ ನೋವು ನಿವಾರಣೆಗೆ ಪ್ರತಿದಿನ ಅಭ್ಯಾಸ ಮಾಡಿ ಈ ಯೋಗ
Deepavali 2025 : ಪಟಾಕಿಯಿಂದ ಸುಟ್ಟ ಗಾಯಗಳಾದರೆ ಗುಣಪಡಿಸಲು ಇಲ್ಲಿದೆ ಸಿಂಪಲ್ ಮನೆಮದ್ದು.!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?