KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಅಭ್ಯರ್ಥಿಗಳ ಅಫಿಡವಿಟ್ ನಲ್ಲಿರುವ ಮಾಹಿತಿ ತಿಳಿಯಲು ಸಾರ್ವಜನಿಕರಿಗೆ ಇಲ್ಲಿದೆ ಮಾಹಿತಿ

Published April 17, 2024 at 8:46 pm
Share
SHARE

ಧಾರವಾಡ: ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ನಾಮಪತ್ರದೊಂದಿಗೆ ಸಲ್ಲಿಸಿದ ಅಭ್ಯರ್ಥಿಗಳ ಅಫಿಡವೀಟ್‍ಗಳನ್ನು ನಾಮಪತ್ರ ಸಲ್ಲಿಸಿದ ದಿನದಂದೇ ಚುನಾವಣಾಧಿಕಾರಿಗಳ ಕಾರ್ಯಾಲಯದ ಸೂಚನಾ ಫಲಕ ಮತ್ತು ಚುನಾವಣಾ ಆಯೋಗದ ವೆಬ್‍ಸೈಟ್‍ದಲ್ಲಿ ಪ್ರಕಟಿಸಲಿದ್ದು, ಸಾರ್ವಜನಿಕರು ವೀಕ್ಷಿಸಬಹುದು.

ಭಾರತ ಚುನಾವಣಾ ಆಯೋಗದ ಸೂಚನೆಗಳ ಅನ್ವಯ, 11-ಧಾರವಾಡ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ, ವೇಳಾಪಟ್ಟಿಯನ್ವಯ ನಾಮಪತ್ರಗಳ ಸ್ವೀಕೃತಿ ಪ್ರಕ್ರಿಯೆಯು ಏಪ್ರಿಲ್ 12, 2024 ರಿಂದ ಪ್ರಾರಂಭವಾಗಿದೆ.

ಅಭ್ಯರ್ಥಿಗಳು ತಮ್ಮ ನಾಮಪತ್ರಗಳೊಂದಿಗೆ ಸಲ್ಲಿಸಿದ (ನಮೂನೆ-26) ಅಫಿಡವೀಟ್‍ಗಳನ್ನು, ನಾಮಪತ್ರ ಸಲ್ಲಿಸಿದ ದಿನಾಂಕದಂದೇ ಚುನಾವಣಾಧಿಕಾರಿಗಳ ಕಾರ್ಯಾಲಯದ ಸೂಚನಾಫಲಕದಲ್ಲಿ ಹಾಗೂ ಭಾರತ ಚುನಾವಣಾ ಆಯೋಗದ ವೆಬ್‍ಸೈಟ್ https://affidavit.eci.gov.in ನಲ್ಲಿ ಪ್ರಕಟಿಸಲಾಗುತ್ತಿದೆ.

ಈ ವೆಬ್‍ಸೈಟ್‍ದಲ್ಲಿ ಕ್ಯಾಂಡಿಡೆಟ್ ಅಫಿಡವೀಟ್ ಮ್ಯಾನೇಜ್ಮೆಂಟ್(Candidate Affidavit Management) ಪೇಜ್‍ನಲ್ಲಿ ಕರ್ನಾಟಕ ರಾಜ್ಯ ಆಯ್ಕೆ ಮಾಡಿಕೊಂಡು, ನಂತರ ಧಾರವಾಡ ಲೋಕಸಭಾ ಮತಕ್ಷೇತ್ರ(Select State-Karnataka; Select Constituency-Dharwad) ಆಯ್ಕೆ ಮಾಡಿಕೊಂಡು, ಪಿಲ್ಟರ್(Filter)ಬಟನ್ ಒತ್ತುವ ಮೂಲಕ ನಾಮಪತ್ರದೊಂದಿಗೆ ಅಭ್ಯರ್ಥಿಯು ಸಲ್ಲಿಸಿದ ಅಫಿಡವೀಟ್ ಅನ್ನು ಸಾರ್ವಜನಿಕರು ವೀಕ್ಷಿಸಬಹುದಾಗಿದೆ ಎಂದು ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ.

You Might Also Like

SHOCKING : ‘ಪಾರ್ಕಿಂಗ್’ ವಿಚಾರಕ್ಕೆ ಜಗಳ : ಬಾಲಿವುಡ್ ನಟಿ ‘ಹುಮಾ ಖರೇಷಿ’ ಸೋದರ ಸಂಬಂಧಿಯ ಬರ್ಬರ ಹತ್ಯೆ.!

SHOCKING : ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆಗೈದ ಪತ್ನಿ : ಕೊಲೆ ರಹಸ್ಯ ಬಿಚ್ಚಿಟ್ಟ ಪುತ್ರಿ.!

BREAKING : ಯುವತಿ ಮೇಲೆ ಅತ್ಯಾಚಾರ ಆರೋಪ : ಪಾಕಿಸ್ತಾನದ ಸ್ಟಾರ್ ಕ್ರಿಕೆಟಿಗ ‘ಹೈದರ್ ಅಲಿ’ ಅರೆಸ್ಟ್.!

BIG NEWS : ಬೆಂಗಳೂರಲ್ಲಿ ಇಂದು ‘ರಾಹುಲ್ ಗಾಂಧಿ’ ಪ್ರತಿಭಟನೆ : ಹಲವೆಡೆ ವಾಹನ ಸಂಚಾರ ನಿಷೇಧ , ಬಿಗಿ ಪೊಲೀಸ್ ಭದ್ರತೆ.!

ಗಮನಿಸಿ : ಕರಾಮುವಿವಿಯಲ್ಲಿ ವಿವಿಧ ಕೋರ್ಸ್’ ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

TAGGED:CandidatesNomination Papersವೆಬ್ ಸೈಟ್Affidavitsಅಭ್ಯರ್ಥಿಗಳುLok Sabha General ElectionPublishedSubmittedಅಫಿಡವಿಟ್ಲೋಕಸಭೆ ಚುನಾವಣೆನಾಮಪತ್ರ
Share This Article
Facebook Copy Link Print

Latest News

SHOCKING : ‘ಪಾರ್ಕಿಂಗ್’ ವಿಚಾರಕ್ಕೆ ಜಗಳ : ಬಾಲಿವುಡ್ ನಟಿ ‘ಹುಮಾ ಖರೇಷಿ’ ಸೋದರ ಸಂಬಂಧಿಯ ಬರ್ಬರ ಹತ್ಯೆ.!
SHOCKING : ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆಗೈದ ಪತ್ನಿ : ಕೊಲೆ ರಹಸ್ಯ ಬಿಚ್ಚಿಟ್ಟ ಪುತ್ರಿ.!
BREAKING : ಯುವತಿ ಮೇಲೆ ಅತ್ಯಾಚಾರ ಆರೋಪ : ಪಾಕಿಸ್ತಾನದ ಸ್ಟಾರ್ ಕ್ರಿಕೆಟಿಗ ‘ಹೈದರ್ ಅಲಿ’ ಅರೆಸ್ಟ್.!
BIG NEWS : ಬೆಂಗಳೂರಲ್ಲಿ ಇಂದು ‘ರಾಹುಲ್ ಗಾಂಧಿ’ ಪ್ರತಿಭಟನೆ : ಹಲವೆಡೆ ವಾಹನ ಸಂಚಾರ ನಿಷೇಧ , ಬಿಗಿ ಪೊಲೀಸ್ ಭದ್ರತೆ.!

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ದೂರುದಾರನ ಮಾಹಿತಿ ಮೇರೆಗೆ ‘ಕಲ್ಲೇರಿ ರಹಸ್ಯ’ ಪತ್ತೆಗಿಳಿದ SIT ತಂಡ
BREAKING : ಪಾಕಿಸ್ತಾನಿ ನಟಿ, ಮಾಡೆಲ್ ‘ಹುಮೈರಾ ಅಸ್ಗರ್’ ‘ಅಪಾರ್ಟ್ ಮೆಂಟ್’ ನಲ್ಲಿ  ಶವವಾಗಿ ಪತ್ತೆ.!
BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ
BREAKING: ನವೆಂಬರ್ 1 ರಿಂದ ಹಳೆ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ನಿಷೇಧ: ಹೊಸ ಆದೇಶ ಹೊರಡಿಸಿದ ದೆಹಲಿ ಸರ್ಕಾರ

Automotive

ಇದು ಭಾರತದ ಅತಿ ದುಬಾರಿ ರೈಲು ; ಮನೆ ಖರೀದಿಸುವಷ್ಟಿದೆ ಟಿಕೆಟ್‌ ದರ !
ʼಟೆಸ್ಲಾʼ ಭಾರತಕ್ಕೆ ಎಂಟ್ರಿ: ಕನಸಿನ ಇವಿ ಕಾರಿನ ಬೆಲೆ ಎಷ್ಟು ? ಇಲ್ಲಿದೆ ಸಂಪೂರ್ಣ ವಿವರ !
ಬ್ಯಾಟರಿ ಚಾಲಿತ ಸಾರಿಗೆ, ಸರಕು ವಾಹನಗಳಿಗೂ ಪರ್ಮಿಟ್ ಕಡ್ಡಾಯ, ಇಲ್ಲದಿದ್ದರೆ ದಂಡ

Entertainment

ಚೊಚ್ಚಲ ಚಿತ್ರದಲ್ಲೇ ಅಹಾನ್ ಪಾಂಡೆ ಮೋಡಿ ; ‘ಸೈಯಾರಾ’ ಟ್ರೈಲರ್‌ಗೆ ಭಾರಿ ಮೆಚ್ಚುಗೆ | Watch Video
50ರ ದಶಕದ ಸೂಪರ್‌ಸ್ಟಾರ್‌ ಅಂತ್ಯಕಾಲದಲ್ಲಿ ಬಿಡಿಗಾಸಿಗೂ ಪರದಾಟ; ಇಲ್ಲಿದೆ ಹಿರಿಯ ನಟನ ನೋವಿನ ಕಥೆ !
‘ಎಕ್ಕ’ ಚಿತ್ರದ ಲಿರಿಕಲ್ ಹಾಡು ರಿಲೀಸ್

Sports

ಬಾಗಲಕೋಟೆ ಬಡ ವಿದ್ಯಾರ್ಥಿನಿ ಬಿಸಿಎ ಪ್ರವೇಶಕ್ಕೆ ಸಹಾಯಹಸ್ತ ಚಾಚಿದ ಖ್ಯಾತ ಕ್ರಿಕೆಟಿಗ ರಿಷಬ್ ಪಂತ್
BREAKING : ವಾಂಖೆಡೆ ಕ್ರೀಡಾಂಗಣದಿಂದ 6.5 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ‘IPL’ ಜೆರ್ಸಿ ಕಳುವು : ‘FIR’ ದಾಖಲು.!
ಸೆ.14 ರಂದು ಭಾರತ –ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯ, 28 ರಂದು ಫೈನಲ್: ಇಲ್ಲಿದೆ ಏಷ್ಯಾ ಕಪ್ ಸಂಪೂರ್ಣ ವೇಳಾಪಟ್ಟಿ

Special

ದೈಹಿಕ ಶಕ್ತಿ ಮತ್ತು ಮಾನಸಿಕ ಶಕ್ತಿ ಹೆಚ್ಚಿಸುತ್ತದೆ ಈ ಯೋಗ ಮುದ್ರೆ
ಮಣ್ಣಿನ ಮಡಿಕೆಯಲ್ಲಿ ತಯಾರಿಸಿದ ಆಹಾರ ಸೇವಿಸುವುದು ಆರೋಗ್ಯಕ್ಕೆ ಬೆಸ್ಟ್
ಮೊದಲ ರಾತ್ರಿ ʼವಧುʼ ಯಾಕೆ ವರನಿಗೆ ಹಾಲು ಕೊಡ್ತಾಳೆ ಗೊತ್ತಾ……?

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?