KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ರೈತರ ಖಾತೆಗೆ ಕೊಬ್ಬರಿ ಖರೀದಿ ಹಣ ಜಮಾ

Published April 19, 2024 at 7:58 am
Share
SHARE

ತುಮಕೂರು: ರೈತರ ಖಾತೆಗೆ ಕೊಬ್ಬರಿ ಖರೀದಿ ಹಣ ಪಾವತಿಸಲಾಗಿದೆ. ಕೇಂದ್ರ ಸರ್ಕಾರದ ಬೆಂಬಲ ಬೆಲೆ ಹಣ ಮಾತ್ರ ತಲುಪಿದ್ದು, ರಾಜ್ಯ ಸರ್ಕಾರದ ಮೊತ್ತ ಇನ್ನೂ ಬಾಕಿ ಇದೆ.

ಏಪ್ರಿಲ್ 1ರಿಂದ 13ರವರೆಗೆ ನಡೆದ ಕೊಬ್ಬರಿ ಖರೀದಿಯಲ್ಲಿ ಕೇಂದ್ರ ಸರ್ಕಾರ ನೀಡಿರುವ ಬೆಂಬಲ ಬೆಲೆ ಕ್ವಿಂಟಾಲ್ ಗೆ 12,000 ರೂ.ಗಳನ್ನು ಡಿಬಿಟಿ ಮೂಲಕ ರೈತರ ಖಾತೆಗೆ ವರ್ಗಾಯಿಸಲಾಗಿದೆ. ರಾಜ್ಯ ಸರ್ಕಾರದ ಪ್ರೋತ್ಸಾಹ ಧನ ಪ್ರತಿ ಕ್ವಿಂಟಾಲ್ ಗೆ 1500 ರೂ. ಖಾತೆಗೆ ಬಂದಿಲ್ಲ. ಮಾರ್ಗಸೂಚಿ ಪ್ರಕಾರ ಖರೀದಿಯಾದ 72 ಗಂಟೆ ಒಳಗೆ ರೈತರ ಖಾತೆಗೆ ಹಣ ಜಮಾ ಮಾಡಬೇಕಿದೆ.

You Might Also Like

ನಕಲಿ ಆಧಾರ್, ಪಡಿತರ ಚೀಟಿ ಸೇರಿ ಇತರೆ ದಾಖಲೆ ಹೊಂದಿದ್ದ ಬಾಂಗ್ಲಾದೇಶದ ನಟಿ, ಮಾಡೆಲ್ ಅರೆಸ್ಟ್

ಭವಿಷ್ಯನಿಧಿ ವಂತಿಕೆದಾರರಿಗೆ ಮುಖ್ಯ ಮಾಹಿತಿ: ಶೇ. 7.1ರಷ್ಟು ಬಡ್ಡಿದರ ನಿಗದಿ

BREAKING: ಬಯಲಾಯ್ತು ಧರ್ಮಸ್ಥಳ ಪಾಯಿಂಟ್ 1ರಲ್ಲಿ ಸಿಕ್ಕ ಡೆಬಿಟ್ ಕಾರ್ಡ್, ಪಾನ್ ಕಾರ್ಡ್ ರಹಸ್ಯ

BREAKING: ಕೊಲೆಯಾದ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ

ಅಮಾನತು ರದ್ದುಗೊಂಡಿದ್ದ ಬಿ. ದಯಾನಂದ್ ಸೇರಿ ಐಪಿಎಸ್ ಅಧಿಕಾರಿಗಳಿಗೆ ಸ್ಥಳ ನಿಯೋಜನೆ

TAGGED:GovtCoconutaccountFarmerಬೆಂಬಲ ಬೆಲೆರೈತರ ಖಾತೆಕೊಬ್ಬರಿ ಖರೀದಿಹಣ ಜಮಾ
Share This Article
Facebook Copy Link Print

Latest News

ನಕಲಿ ಆಧಾರ್, ಪಡಿತರ ಚೀಟಿ ಸೇರಿ ಇತರೆ ದಾಖಲೆ ಹೊಂದಿದ್ದ ಬಾಂಗ್ಲಾದೇಶದ ನಟಿ, ಮಾಡೆಲ್ ಅರೆಸ್ಟ್
ಭವಿಷ್ಯನಿಧಿ ವಂತಿಕೆದಾರರಿಗೆ ಮುಖ್ಯ ಮಾಹಿತಿ: ಶೇ. 7.1ರಷ್ಟು ಬಡ್ಡಿದರ ನಿಗದಿ
BREAKING: ಬಯಲಾಯ್ತು ಧರ್ಮಸ್ಥಳ ಪಾಯಿಂಟ್ 1ರಲ್ಲಿ ಸಿಕ್ಕ ಡೆಬಿಟ್ ಕಾರ್ಡ್, ಪಾನ್ ಕಾರ್ಡ್ ರಹಸ್ಯ
BREAKING: ಕೊಲೆಯಾದ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಬೆಂಗಳೂರಿನಲ್ಲಿ  ಮತ್ತೊಂದು ಭೀಕರ ರಸ್ತೆ ಅಪಘಾತ :  ಕಾರು ಪಲ್ಟಿಯಾಗಿ ಸ್ಥಳದಲ್ಲೇ ನಾಲ್ವರು ಸಾವು.!
BREAKING : ಪಾಕಿಸ್ತಾನಿ ನಟಿ, ಮಾಡೆಲ್ ‘ಹುಮೈರಾ ಅಸ್ಗರ್’ ‘ಅಪಾರ್ಟ್ ಮೆಂಟ್’ ನಲ್ಲಿ  ಶವವಾಗಿ ಪತ್ತೆ.!
BREAKING: ನವೆಂಬರ್ 1 ರಿಂದ ಹಳೆ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ನಿಷೇಧ: ಹೊಸ ಆದೇಶ ಹೊರಡಿಸಿದ ದೆಹಲಿ ಸರ್ಕಾರ
BREAKING : ಖ್ಯಾತ ನಿರೂಪಕಿ ‘ಅನುಶ್ರೀ’ ಮದುವೆ ಆಗುವ ಹುಡುಗನ ಫೋಟೋ ವೈರಲ್.!

Automotive

ಮಳೆಗಾಲದಲ್ಲಿ ನಿಮ್ಮ ವಾಹನದ ಬ್ರೇಕ್‌ ಹೇಗೆ ನಿರ್ವಹಣೆ ಹೇಗೆ ? ನಿಮಗೆ ತಿಳಿದಿರಲಿ ಈ ಉಪಯುಕ್ತ ಮಾಹಿತಿ
BREAKING NEWS: ಹೈಡ್ರೋಜನ್ ವಾಹನಗಳಿಗೆ ಹೊಸ ನೋಂದಣಿ ಫಲಕ ಅಳವಡಿಕೆಗೆ ಸಾರಿಗೆ ಇಲಾಖೆ ಪ್ರಸ್ತಾಪ
ʼಹೋಂಡಾ ರೆಬೆಲ್ 500ʼ ಭಾರತದಲ್ಲಿ ರಿಲೀಸ್‌ : ಇಲ್ಲಿದೆ ಬೆಲೆ ಸೇರಿದಂತೆ ಇತರೆ ವಿವರ !

Entertainment

ಐಐಟಿ ವ್ಯಾಸಂಗ,‌ ನಟನೆಗಾಗಿ ಲಕ್ಷ ಸಂಬಳದ ಹುದ್ದೆ ರಿಸೈನ್ ; ಪಾಠ ಮಾಡಿ ಬದುಕು ಸಾಗಿಸಿದ ಈ ನಟ ಈಗ ಸ್ಟಾರ್ !
‘ರಾಮಾಯಣ’ದಲ್ಲಿ ಶೂರ್ಪನಖಿಯಾಗಿ ರಕುಲ್ ಪ್ರೀತ್ ಸಿಂಗ್: ಪ್ರಿಯಾಂಕಾ ಚೋಪ್ರಾ ಬದಲು ಹೊಸ ಆಯ್ಕೆ?
ಬಿಕಿನಿ ಸಮರ: ದಿಶಾ ಪಟಾನಿ – ಕಿಯಾರಾ ಅಡ್ವಾಣಿ ನಡುವೆ ಹೆಚ್ಚಿದ ಹಾಟ್‌ ಟಾಪಿಕ್‌ | Watch

Sports

BREAKING : ವಾಂಖೆಡೆ ಕ್ರೀಡಾಂಗಣದಿಂದ 6.5 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ‘IPL’ ಜೆರ್ಸಿ ಕಳುವು : ‘FIR’ ದಾಖಲು.!
ಸೆ.14 ರಂದು ಭಾರತ –ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯ, 28 ರಂದು ಫೈನಲ್: ಇಲ್ಲಿದೆ ಏಷ್ಯಾ ಕಪ್ ಸಂಪೂರ್ಣ ವೇಳಾಪಟ್ಟಿ
ಅಜಯ್ ದೇವಗನ್ – ಶಾಹಿದ್ ಅಫ್ರಿದಿ ವೈರಲ್ ಫೋಟೋದ ಅಸಲಿಯತ್ತೇನು ? ಭಾರತ-ಪಾಕ್ ಪಂದ್ಯ ರದ್ದಾದ ಬೆನ್ನಲ್ಲೇ ಸ್ಪಷ್ಟನೆ !

Special

ಚಾಕು ಹರಿತ ಮಾಡೋಕೆ ಶಾರ್ಪ್ನರ್ ಯಾಕೆ ಬೇಕು ? ಇಲ್ಲಿದೆ ಸಿಂಪಲ್ ಟ್ರಿಕ್ಸ್‌ !
ನೆಗಡಿ ಮತ್ತು ಕೆಮ್ಮಿನ ಸಮಸ್ಯೆ ನಿವಾರಣೆಗೆ ಅದ್ಭುತ ಇಲ್ಲಿದೆ ಮನೆಮದ್ದು
ನಿಂಬೆಹಣ್ಣು ಕೇವಲ ಅಡುಗೆಗಷ್ಟೇ ಅಲ್ಲ ; ಉಳಿದ ಸಿಪ್ಪೆ, ರಸದಿಂದಲೂ ಇದೆ ಅದ್ಭುತ ಉಪಯೋಗ | Watch

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?