BREAKING: ಹೆಚ್.ಡಿ. ರೇವಣ್ಣಗೆ ಜಾಮೀನು ಮಂಜೂರು: ಪಟಾಕಿ ಸಿಡಿಸಿ ಬೆಂಬಲಿಗರ ಸಂಭ್ರಮಾಚರಣೆ

ಹಾಸನ: ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಗೆ ಜಾಮೀನು ದೊರೆತ ಹಿನ್ನೆಲೆಯಲ್ಲಿ ಹೊಳೆನರಸೀಪುರದಲ್ಲಿ ಬೆಂಬಲಿಗರು ಸಂಭ್ರಮಾಚರಣೆ ನಡೆಸಿದ್ದಾರೆ.

ಹೊಳೆನರಸೀಪುರದ ಎಂಜಿ ಸರ್ಕಲ್ ನಲ್ಲಿ ಸೇರಿದ ಜೆಡಿಎಸ್ ಕಾರ್ಯಕರ್ತರು, ರೇವಣ್ಣ ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಮಹಿಳೆ ಅಪಹರಣ ಪ್ರಕರಣದಲ್ಲಿ ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಜೈಲಿನಿಂದ ನಾಳೆ ರೇವಣ್ಣ ಬಿಡುಗಡೆಯಾಗಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read