ಡಿಸಿಎಂ ಡಿ.ಕೆ ಶಿವಕುಮಾರ್ ರಕ್ಷಣೆಗೆ ಸಿಎಂ, ಸರ್ಕಾರ ನಿಂತಿದೆ : ಮಾಜಿ ಸಿಎಂ HDK ಆರೋಪ

ಬೆಂಗಳೂರು : ಡಿಸಿಎಂ ಡಿ.ಕೆ ಶಿವಕುಮಾರ್ ರಕ್ಷಣೆಗೆ ಸಿಎಂ, ಸರ್ಕಾರ ನಿಂತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಹೆಚ್ ಡಿ ಕುಮಾರಸ್ವಾಮಿ ಡಿಸಿಎಂ ಡಿಕೆ ಶಿವಕುಮಾರ್ ರಕ್ಷಣೆಗೆ ಸಿಎಂ ಹಾಗೂ ಸರ್ಕಾರ ನಿಂತಿದೆ. ಆಡಿಯೋ ರಿಲೀಸ್ ಆದಾಗಿನಿಂದ ಡಿಕೆಶಿವಕುಮಾರ್ ಮಾತಾಡ್ತಿಲ್ಲ. ಈ ಬಗ್ಗೆ ನಾವು ಕಾನೂನು ವ್ಯಾಪ್ತಿಯಲ್ಲಿ ಹೋರಾಟ ಮಾಡುತ್ತೇವೆ ಎಂದರು.

ಯಾರೇ ತಪ್ಪು ಮಾಡಿದ್ರೂ ಶಿಕ್ಷೆ ಆಗಬೇಕು. ತಪ್ಪಿತಸ್ಥರನ್ನು ರಕ್ಷಣೆ ಮಾಡಲು ನಾವು ಹೋಗಲ್ಲ. ಈ ವಿಷಯದಲ್ಲಿ ಸರ್ಕಾರ ಹೇಗೆ ನಡೆದುಕೊಳ್ಳುತ್ತಿದೆ ಎಂಬುದನ್ನು ನಾವು ನೋಡುತ್ತಿದ್ದೇವೆ ಎಂದು ಕುಮಾರಸ್ವಾಮಿ ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read