KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಗಮನಿಸಿ: ಯಾವುದೇ ಬ್ಯಾಂಕಿಂಗ್ ಆಪ್ ಡೌನ್ಲೋಡ್ ಮುನ್ನ ಎಚ್ಚರ ವಹಿಸಿ: ಹೀಗೆ ಡಯಲ್ ಮಾಡಿ ಸರ್ವಿಸ್ ಡಿಸೇಬಲ್ ಮಾಡಿ: ಪೊಲೀಸ್ ಇಲಾಖೆ ಸೂಚನೆ

Published May 22, 2024 at 8:38 am
Share
SHARE

ಶಿವಮೊಗ್ಗ: ಯಾವುದೇ ಬ್ಯಾಂಕಿಂಗ್ ಅಪ್ಲಿಕೇಶನ್ ಗಳನ್ನು ಡೌನ್ಲೋಡ್ ಮಾಡುವ ಮುನ್ನ ಎಚ್ಚರ ವಹಿಸುವಂತೆ ಜಿಲ್ಲಾ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ.

ಕಳೆದ ಕೆಲವು ದಿನಗಳಿಂದ ಸೈಬರ್ ವಂಚಕರು ಕೆನರಾ ಬ್ಯಾಂಕ್ ಮತ್ತು ಇತರೆ ಬ್ಯಾಂಕುಗಳ ನೈಜವಾಗಿ ಕಾಣುವಂತಹ ಚಿಹ್ನೆಗಳನ್ನು ಬಳಸಿಕೊಂಡು ವಾಟ್ಸಾಪ್, ಟೆಲಿಗ್ರಾಂ ಮತ್ತು ಇತರೆ ಸಾಮಾಜಿಕ ಜಾಲತಾಣಗಳ ಮೂಲಕ ಕಸ್ಟಮರ್ ಸರ್ವಿಸ್ ಪಾಯಿಂಟ್ ಎಂಬ ಫೇಕ್ ಮೊಬೈಲ್ ಅಪ್ಲಿಕೇಶನ್ ಫೈಲ್ ಅನ್ನು ಸೆಂಡ್ ಮಾಡಿ ಇದು ನಿಮ್ಮ ಮೊಬೈಲ್ ನಲ್ಲಿ ಇನ್ಸ್ಟಾಲ್ ಮಾಡಿಕೊಂಡು ನಿಮ್ಮ ಆಧಾರ್, ಕೆವೈಸಿ, ಪಾನ್ ಕಾರ್ಡ್ ವಿವರ, ಸಿಮ್ ಕಾರ್ಡ್ ನಂಬರ್ ಅಪ್ಡೇಟ್ ಮಾಡಿ ಎಂದು ತಿಳಿಸುತ್ತಿದ್ದಾರೆ. ಒಂದು ವೇಳೆ ಯಾರಾದರೂ ಈ ರೀತಿಯ ಅಪ್ಲಿಕೇಶನ್ ಗಳನ್ನು ಡೌನ್ಲೋಡ್ ಮಾಡಿ ಇನ್ಸ್ಟಾಲ್ ಮಾಡಿದ ನಂತರ ಸೈಬರ್ ವಂಚಕರು ಸದರಿ ವ್ಯಕ್ತಿಯ ಬ್ಯಾಂಕಿನ ಮಾಹಿತಿ ಪಡೆದುಕೊಂಡು ಹಣವನ್ನು ನೇರವಾಗಿ ತಮ್ಮ ಖಾತೆಗಳಿಗೆ ವರ್ಗಾವಣೆ ಮಾಡಿಕೊಳ್ಳುತ್ತಿದ್ದಾರೆ ಎಂದು ಎಚ್ಚರಿಕೆ ನೀಡಲಾಗಿದೆ.

ಒಂದು ವೇಳೆ ಸಾರ್ವಜನಿಕರು ಈ ರೀತಿಯ ಅಪ್ಲಿಕೇಶನ್ ಗಳನ್ನು ಡೌನ್ಲೋಡ್ ಮಾಡಿ ಇನ್ಸ್ಟಾಲ್ ಮಾಡಿಕೊಂಡಿದ್ದಲ್ಲಿ ಮೊದಲು ನಿಮ್ಮ ಮೊಬೈಲ್ ನ ಇಂಟರ್ನೆಟ್ ಆಫ್ ಮಾಡಿ ನಂತರ ಸೆಟ್ಟಿಂಗ್ಸ್ ನಲ್ಲಿ ಆಪ್ ಮ್ಯಾನೇಜ್ಮೆಂಟ್, ಆಪ್ಸ್ ಮತ್ತು ಡೌನ್ಲೋಡ್ ಪರಿಶೀಲಿಸಿ ಒಂದು ವೇಳೆ ಯಾವುದೇ ಅನ್ ನೌನ್ ಫೈಲ್ ಇದ್ದರೆ ಅದನ್ನು ಡಿಲೀಟ್ ಮಾಡಿ.

*#67# ನಂಬರ್ ಡಯಲ್ ಮಾಡಿ ಇದರಲ್ಲಿ ನಿಮ್ಮ ಮೊಬೈಲ್ ನಂಬರ್ ಬೇರೆ ಯಾವ ಯಾವ ಸರ್ವಿಸ್ ಗಳಿಗೆ ಫಾರ್ವರ್ಡ್ ಇದೆ ಎಂದು ತಿಳಿಯಲಿದೆ. ಇದರಲ್ಲಿ ಫಾರ್ವರ್ಡ್ ಆಗಿದ್ದರೆ ನಿಮ್ಮ ಒಟಿಪಿಗಳು ಸೈಬರ್ ವಂಚಕರ ಹತ್ತಿರ ಹೋಗುತ್ತವೆ. ಆದ್ದರಿಂದ ಫಾರ್ವರ್ಡ್ ಇದ್ದವರು ಕೂಡಲೇ #002# ನಂಬರ್ ಡಯಲ್ ಮಾಡಿದಲ್ಲಿ ಎಲ್ಲಾ ಸರ್ವಿಸ್ ಗಳು ಡಿಸೇಬಲ್ ಆಗುತ್ತದೆ.

ಯಾವುದೇ ಬ್ಯಾಂಕಿನವರು ಫೋನ್ ಅಪ್ಲಿಕೇಶನ್ ಗಳ ಮೂಲಕ ತಮ್ಮ ವೈಯಕ್ತಿಕ ಮಾಹಿತಿ ಮತ್ತು ಅಕೌಂಟ್ ವಿವರಗಳನ್ನು ಕೇಳುವುದಿಲ್ಲ. ಆದ್ದರಿಂದ ಸಾರ್ವಜನಿಕರು ಯಾವುದೇ ಅನಾಮಧೇಯ ಅಪ್ಲಿಕೇಶನ್ ಗಳನ್ನು ಡೌನ್ಲೋಡ್ ಮಾಡುವ ಮೊದಲು ಅದರ ಸತ್ಯಾಸತ್ಯತೆ ಬಗ್ಗೆ ಪರಿಶೀಲಿದ ನಂತರವೇ ಬಳಸುವುದು ಎಂದು ಪೊಲೀಸ್ ಇಲಾಖೆಯಿಂದ ತಿಳಿಸಲಾಗಿದೆ.

You Might Also Like

BREAKING: ಟ್ಯಾಂಕರ್ ಡಿಕ್ಕಿ, ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಸ್ಥಳದಲ್ಲೇ ಸಾವು

BREAKING: 5 ಮಂದಿ ಸವಾರಿ ಮಾಡ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಗೋಡೆಗೆ ಡಿಕ್ಕಿ: ದಂಪತಿ ಸೇರಿ ಮೂವರು ಸಾವು

ಪೊಲೀಸರ ಮಕ್ಕಳ ಜತೆಗೆ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ದೀಪಾವಳಿ ಆಚರಣೆ

ಆರ್‌.ಜಿ. ಕರ್ ಅತ್ಯಾಚಾರ-ಕೊಲೆ ಪ್ರಕರಣದ ಅಪರಾಧಿ ಸಂಜಯ್ ರಾಯ್ ಸೊಸೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಸರಳ ವಿವಾಹ ಜೋಡಿಗೆ ಗುಡ್ ನ್ಯೂಸ್: 50 ಸಾವಿರ ರೂ. ಪ್ರೋತ್ಸಾಹ ಧನಕ್ಕೆ ಅರ್ಜಿ

TAGGED:PoliceBank Appಎಚ್ಚರಿಕೆaccountMobileDownloadಪೊಲೀಸ್ ಇಲಾಖೆಡೌನ್ ಲೋಡ್ಮೊಬೈಲ್ ಆಪ್
Share This Article
Facebook Copy Link Print

Latest News

BREAKING: ಟ್ಯಾಂಕರ್ ಡಿಕ್ಕಿ, ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಸ್ಥಳದಲ್ಲೇ ಸಾವು
BREAKING: 5 ಮಂದಿ ಸವಾರಿ ಮಾಡ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಗೋಡೆಗೆ ಡಿಕ್ಕಿ: ದಂಪತಿ ಸೇರಿ ಮೂವರು ಸಾವು
ಪೊಲೀಸರ ಮಕ್ಕಳ ಜತೆಗೆ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ದೀಪಾವಳಿ ಆಚರಣೆ
ಆರ್‌.ಜಿ. ಕರ್ ಅತ್ಯಾಚಾರ-ಕೊಲೆ ಪ್ರಕರಣದ ಅಪರಾಧಿ ಸಂಜಯ್ ರಾಯ್ ಸೊಸೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ನಿಂಬೆ ಹಣ್ಣಿನ ದೀಪ ಹಚ್ಚುವ ಸರಿಯಾದ ಸ್ಥಳ ಯಾವುದು ? ನಿಮಗೆ ತಿಳಿದಿರಲಿ ಈ ಮಾಹಿತಿ
BREAKING : ‘ಬಿಗ್ ಬಾಸ್’ ನ 17 ಸ್ಪರ್ಧಿಗಳು ಈಗಲ್’ಟನ್ ರೆಸಾರ್ಟ್ ಗೆ ಶಿಫ್ಟ್ , ಮೊಬೈಲ್-ಟಿವಿ ಬಳಕೆ ನಿಷೇಧ.!
BREAKING: ಕಾರ್ -ಬಸ್ ಮುಖಾಮುಖಿ ಡಿಕ್ಕಿ: ಭೀಕರ ಅಪಘಾತದಲ್ಲಿ 5 ಜನ ಸ್ಥಳದಲ್ಲೇ ಸಾವು, 10 ಮಂದಿ ಗಂಭೀರ
ಗಟ್ಟಿಮುಟ್ಟಾದ ಮೂಳೆಗೆ ಬೇಕು ಮಂಗರವಳ್ಳಿ….!

Automotive

ನೀವು ಮಿಸ್ ಆಗಿ ಬೇರೆಯವರಿಗೆ ‘UPI’ ಮಾಡ್ಬಿಟ್ಟಿದ್ದೀರಾ ? ಜಸ್ಟ್ ಹೀಗೆ ಮಾಡಿ ನಿಮ್ಮ ಹಣ ವಾಪಸ್ ಬರುತ್ತೆ !
BIG NEWS : ವಿದೇಶಿ ‘ಆ್ಯಪ್’ ಗಳ ಬದಲು ಈ ದೇಶಿಯ ‘ಆ್ಯಪ್’ ಬಳಸುವಂತೆ ಪ್ರಧಾನಿ ಮೋದಿ ಮನವಿ, ಇಲ್ಲಿದೆ ಪಟ್ಟಿ.!
GOOD NEWS : ಹೊಸ ಕಾರು ಖರೀದಿಸುವರಿಗೆ ಗುಡ್ ನ್ಯೂಸ್ : ‘ಮಾರುತಿ ಸುಜುಕಿ’ ಕಾರುಗಳ ಬೆಲೆ ಇಳಿಕೆ, ಇಲ್ಲಿದೆ ಪಟ್ಟಿ.!

Entertainment

BIG NEWS: ಅಬುಧಾಬಿ ಪ್ರವಾಸೋದ್ಯಮ ಪ್ರಚಾರ ಜಾಹೀರಾತು: ಹಿಜಾಬ್ ಧರಿಸಿ ಮತ್ತೆ ವಿವಾದಕ್ಕೀಡಾದ ದೀಪಿಕಾ ಪಡುಕೋಣೆ
ಸಿನಿಮಾ ಗೆಲ್ಲಲು ಸ್ಟಾರ್ ನಟರೇ ಬೇಕಿಲ್ಲ: ನಟಿ ರಮ್ಯಾ ತಿರುಗೇಟು
BREAKING : ಹೃದಯಾಘಾತದಿಂದ ಖ್ಯಾತ ಪಂಜಾಬಿ ನಟ ‘ವರೀಂದರ್ ಸಿಂಗ್ ಘುಮಾನ್’ ನಿಧನ.!

Sports

BREAKING: ಅಮೆರಿಕದ ಖ್ಯಾತ ಚೆಸ್ ಗ್ರ್ಯಾಂಡ್‌ ಮಾಸ್ಟರ್ ಡೇನಿಯಲ್ ನರೋಡಿಟ್ಸ್ಕಿ ಶವವಾಗಿ ಪತ್ತೆ
ಮೊದಲ ಪಂದ್ಯದಲ್ಲೇ ಮುಗ್ಗರಿಸಿದ ಟೀಂ ಇಂಡಿಯಾ: ಆಸ್ಟ್ರೇಲಿಯಾಕ್ಕೆ 7 ವಿಕೆಟ್ ಭರ್ಜರಿ ಜಯ
BREAKING: ವೈಮಾನಿಕ ದಾಳಿಯಲ್ಲಿ 3 ಕ್ರಿಕೆಟಿಗರು ಸಾವು: ಪಾಕಿಸ್ತಾನ ವಿರುದ್ಧದ ತ್ರಿಕೋನ ಸರಣಿಯಿಂದ ಹಿಂದೆ ಸರಿದ ಅಫ್ಘಾನಿಸ್ತಾನ

Special

ಮೊಟ್ಟೆ ತಾಜಾತನ ಕಳೆದುಕೊಳ್ಳದ ಹಾಗೆ ಸಂರಕ್ಷಿಸುವುದು ಹೇಗೆ….?
ಬೆಳ್ಳಿ ಕಾಲುಂಗುರ ಶ್ರೀಮತಿಗೆ ಸುಂದರ….. ಮಹಿಳೆಯರು ಕಾಲುಂಗುರ ಧರಿಸುವುದರ ಹಿಂದೆ ಇದೆ ವೈಜ್ಞಾನಿಕ ಕಾರಣ
Deepavali 2025 : ಪಟಾಕಿಯಿಂದ ಸುಟ್ಟ ಗಾಯಗಳಾದರೆ ಗುಣಪಡಿಸಲು ಇಲ್ಲಿದೆ ಸಿಂಪಲ್ ಮನೆಮದ್ದು.!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?