KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಗಮನಿಸಿ: ಯಾವುದೇ ಬ್ಯಾಂಕಿಂಗ್ ಆಪ್ ಡೌನ್ಲೋಡ್ ಮುನ್ನ ಎಚ್ಚರ ವಹಿಸಿ: ಹೀಗೆ ಡಯಲ್ ಮಾಡಿ ಸರ್ವಿಸ್ ಡಿಸೇಬಲ್ ಮಾಡಿ: ಪೊಲೀಸ್ ಇಲಾಖೆ ಸೂಚನೆ

Published May 22, 2024 at 8:38 am
Share
SHARE

ಶಿವಮೊಗ್ಗ: ಯಾವುದೇ ಬ್ಯಾಂಕಿಂಗ್ ಅಪ್ಲಿಕೇಶನ್ ಗಳನ್ನು ಡೌನ್ಲೋಡ್ ಮಾಡುವ ಮುನ್ನ ಎಚ್ಚರ ವಹಿಸುವಂತೆ ಜಿಲ್ಲಾ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ.

ಕಳೆದ ಕೆಲವು ದಿನಗಳಿಂದ ಸೈಬರ್ ವಂಚಕರು ಕೆನರಾ ಬ್ಯಾಂಕ್ ಮತ್ತು ಇತರೆ ಬ್ಯಾಂಕುಗಳ ನೈಜವಾಗಿ ಕಾಣುವಂತಹ ಚಿಹ್ನೆಗಳನ್ನು ಬಳಸಿಕೊಂಡು ವಾಟ್ಸಾಪ್, ಟೆಲಿಗ್ರಾಂ ಮತ್ತು ಇತರೆ ಸಾಮಾಜಿಕ ಜಾಲತಾಣಗಳ ಮೂಲಕ ಕಸ್ಟಮರ್ ಸರ್ವಿಸ್ ಪಾಯಿಂಟ್ ಎಂಬ ಫೇಕ್ ಮೊಬೈಲ್ ಅಪ್ಲಿಕೇಶನ್ ಫೈಲ್ ಅನ್ನು ಸೆಂಡ್ ಮಾಡಿ ಇದು ನಿಮ್ಮ ಮೊಬೈಲ್ ನಲ್ಲಿ ಇನ್ಸ್ಟಾಲ್ ಮಾಡಿಕೊಂಡು ನಿಮ್ಮ ಆಧಾರ್, ಕೆವೈಸಿ, ಪಾನ್ ಕಾರ್ಡ್ ವಿವರ, ಸಿಮ್ ಕಾರ್ಡ್ ನಂಬರ್ ಅಪ್ಡೇಟ್ ಮಾಡಿ ಎಂದು ತಿಳಿಸುತ್ತಿದ್ದಾರೆ. ಒಂದು ವೇಳೆ ಯಾರಾದರೂ ಈ ರೀತಿಯ ಅಪ್ಲಿಕೇಶನ್ ಗಳನ್ನು ಡೌನ್ಲೋಡ್ ಮಾಡಿ ಇನ್ಸ್ಟಾಲ್ ಮಾಡಿದ ನಂತರ ಸೈಬರ್ ವಂಚಕರು ಸದರಿ ವ್ಯಕ್ತಿಯ ಬ್ಯಾಂಕಿನ ಮಾಹಿತಿ ಪಡೆದುಕೊಂಡು ಹಣವನ್ನು ನೇರವಾಗಿ ತಮ್ಮ ಖಾತೆಗಳಿಗೆ ವರ್ಗಾವಣೆ ಮಾಡಿಕೊಳ್ಳುತ್ತಿದ್ದಾರೆ ಎಂದು ಎಚ್ಚರಿಕೆ ನೀಡಲಾಗಿದೆ.

ಒಂದು ವೇಳೆ ಸಾರ್ವಜನಿಕರು ಈ ರೀತಿಯ ಅಪ್ಲಿಕೇಶನ್ ಗಳನ್ನು ಡೌನ್ಲೋಡ್ ಮಾಡಿ ಇನ್ಸ್ಟಾಲ್ ಮಾಡಿಕೊಂಡಿದ್ದಲ್ಲಿ ಮೊದಲು ನಿಮ್ಮ ಮೊಬೈಲ್ ನ ಇಂಟರ್ನೆಟ್ ಆಫ್ ಮಾಡಿ ನಂತರ ಸೆಟ್ಟಿಂಗ್ಸ್ ನಲ್ಲಿ ಆಪ್ ಮ್ಯಾನೇಜ್ಮೆಂಟ್, ಆಪ್ಸ್ ಮತ್ತು ಡೌನ್ಲೋಡ್ ಪರಿಶೀಲಿಸಿ ಒಂದು ವೇಳೆ ಯಾವುದೇ ಅನ್ ನೌನ್ ಫೈಲ್ ಇದ್ದರೆ ಅದನ್ನು ಡಿಲೀಟ್ ಮಾಡಿ.

*#67# ನಂಬರ್ ಡಯಲ್ ಮಾಡಿ ಇದರಲ್ಲಿ ನಿಮ್ಮ ಮೊಬೈಲ್ ನಂಬರ್ ಬೇರೆ ಯಾವ ಯಾವ ಸರ್ವಿಸ್ ಗಳಿಗೆ ಫಾರ್ವರ್ಡ್ ಇದೆ ಎಂದು ತಿಳಿಯಲಿದೆ. ಇದರಲ್ಲಿ ಫಾರ್ವರ್ಡ್ ಆಗಿದ್ದರೆ ನಿಮ್ಮ ಒಟಿಪಿಗಳು ಸೈಬರ್ ವಂಚಕರ ಹತ್ತಿರ ಹೋಗುತ್ತವೆ. ಆದ್ದರಿಂದ ಫಾರ್ವರ್ಡ್ ಇದ್ದವರು ಕೂಡಲೇ #002# ನಂಬರ್ ಡಯಲ್ ಮಾಡಿದಲ್ಲಿ ಎಲ್ಲಾ ಸರ್ವಿಸ್ ಗಳು ಡಿಸೇಬಲ್ ಆಗುತ್ತದೆ.

ಯಾವುದೇ ಬ್ಯಾಂಕಿನವರು ಫೋನ್ ಅಪ್ಲಿಕೇಶನ್ ಗಳ ಮೂಲಕ ತಮ್ಮ ವೈಯಕ್ತಿಕ ಮಾಹಿತಿ ಮತ್ತು ಅಕೌಂಟ್ ವಿವರಗಳನ್ನು ಕೇಳುವುದಿಲ್ಲ. ಆದ್ದರಿಂದ ಸಾರ್ವಜನಿಕರು ಯಾವುದೇ ಅನಾಮಧೇಯ ಅಪ್ಲಿಕೇಶನ್ ಗಳನ್ನು ಡೌನ್ಲೋಡ್ ಮಾಡುವ ಮೊದಲು ಅದರ ಸತ್ಯಾಸತ್ಯತೆ ಬಗ್ಗೆ ಪರಿಶೀಲಿದ ನಂತರವೇ ಬಳಸುವುದು ಎಂದು ಪೊಲೀಸ್ ಇಲಾಖೆಯಿಂದ ತಿಳಿಸಲಾಗಿದೆ.

You Might Also Like

BIG NEWS: ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ದುರಂತ: 2ನೇ ಬ್ಲ್ಯಾಕ್ ಬಾಕ್ಸ್ ಪತ್ತೆ

BREAKING NEWS: ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರೂ ಸ್ಥಳದಲ್ಲೇ ಸಾವು!

BIG NEWS : ಬೆಂಗಳೂರಲ್ಲಿ ಶ್ರೀಮಂತ ಸ್ನೇಹಿತನಿಗೆ ‘ಮದ್ಯ’ ಕುಡಿಸಿ 3 ಲಕ್ಷ ಮೌಲ್ಯದ ಚಿನ್ನ ದರೋಡೆ : ಮೂವರು ಆರೋಪಿಗಳು ಅರೆಸ್ಟ್.!

BIG NEWS: ಇಸ್ರೇಲ್‌ನಲ್ಲಿ ಸಿಲುಕಿರುವ ಕನ್ನಡಿಗರ ಜತೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ: ಸುರಕ್ಷಿತವಾಗಿ ಕರೆತರುವುದಾಗಿ ಭರವಸೆ

SHOCKING : ಬೆಂಗಳೂರಲ್ಲಿ ಮರದ ಕೊಂಬೆ ಬಿದ್ದು ಯುವಕನ ತಲೆ ಚಿಪ್ಪು 12 ಚೂರು : ತಂದೆಯ ಹುಟ್ಟುಹಬ್ಬಕ್ಕೆ ಮಟನ್ ತರಲು ಹೋಗಿದ್ದ ಮಗ.!

TAGGED:PoliceBank Appಎಚ್ಚರಿಕೆaccountMobileDownloadಪೊಲೀಸ್ ಇಲಾಖೆಡೌನ್ ಲೋಡ್ಮೊಬೈಲ್ ಆಪ್
Share This Article
Facebook Copy Link Print

Latest News

BIG NEWS: ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ದುರಂತ: 2ನೇ ಬ್ಲ್ಯಾಕ್ ಬಾಕ್ಸ್ ಪತ್ತೆ
BREAKING NEWS: ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರೂ ಸ್ಥಳದಲ್ಲೇ ಸಾವು!
BIG NEWS : ಬೆಂಗಳೂರಲ್ಲಿ ಶ್ರೀಮಂತ ಸ್ನೇಹಿತನಿಗೆ ‘ಮದ್ಯ’ ಕುಡಿಸಿ 3 ಲಕ್ಷ ಮೌಲ್ಯದ ಚಿನ್ನ ದರೋಡೆ : ಮೂವರು ಆರೋಪಿಗಳು ಅರೆಸ್ಟ್.!
BIG NEWS: ಇಸ್ರೇಲ್‌ನಲ್ಲಿ ಸಿಲುಕಿರುವ ಕನ್ನಡಿಗರ ಜತೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ: ಸುರಕ್ಷಿತವಾಗಿ ಕರೆತರುವುದಾಗಿ ಭರವಸೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS : ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ಮಾಸಿಕ 2000 ರೂ. ‘ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ.!
BREAKING : ನನ್ನಿಂದ ಶಿವಣ್ಣ ಮುಜುಗರ ಅನುಭವಿಸಬೇಕಾಯಿತು : ನಟ ಕಮಲ್ ಹಾಸನ್ ವಿಷಾದ.!
SHOCKING : ಆಗಾಗ ಮನೆ ಬಿಟ್ಟು ಹೋಗುತ್ತಿದ್ದ ಪತ್ನಿ : ಬೇಸತ್ತು ಬೆಂಗಳೂರಿನಲ್ಲಿ ಪತಿ ಆತ್ಮಹತ್ಯೆ.!
BREAKING : ‘ಮಡೆನೂರು ಮನು’ ಬೆನ್ನಲ್ಲೇ ಹಾಸ್ಯನಟ ಅಪ್ಪಣ್ಣ ವಿರುದ್ಧ ಗಂಭೀರ ಆರೋಪ ಮಾಡಿದ ಸಂತ್ರಸ್ತೆ.!

Automotive

ಲಂಚ ಪಡೆಯುವಾಗಲೇ ʼರೆಡ್‌ ಹ್ಯಾಂಡ್‌ʼ ಆಗಿ ಸಿಕ್ಕಿಬಿದ್ದ ಪೊಲೀಸ್‌ ; ವಿಡಿಯೋ ವೈರಲ್‌ | Watch
ಟ್ರಕ್ ಗಳಿಗೂ ಸುರಕ್ಷತಾ ಮೌಲ್ಯಮಾಪನ ರೇಟಿಂಗ್ ಪ್ರಾರಂಭಿಸಲು ಸರ್ಕಾರ ಚಿಂತನೆ
ಭಾರತದ ಅತ್ಯಂತ ದುಬಾರಿ ʼನಂಬರ್ ಪ್ಲೇಟ್ʼ ಒಡೆಯ ಈ CEO ! ಇದರ ಬೆಲೆ ಬರೋಬ್ಬರಿ 47 ಲಕ್ಷ ರೂ.

Entertainment

BREAKING : ನಟ ರಾಮ್’ಚರಣ್ ಸಿನಿಮಾದ ಶೂಟಿಂಗ್ ಸೆಟ್ ನಲ್ಲಿ’ನೀರಿನ ಟ್ಯಾಂಕ್’ ಸ್ಫೋಟಗೊಂಡು ಪ್ರವಾಹ ಪರಿಸ್ಥಿತಿ : ಹಲವರಿಗೆ ಗಾಯ |WATCH VIDEO
ʼಡಿಸ್ಕೋ ಡ್ಯಾನ್ಸರ್ʼ ಬೆಡಗಿ ಕಿಮ್ ಯಶ್ಪಾಲ್ ; ಡ್ಯಾನಿ ಜೊತೆಗಿನ ಪ್ರೇಮ, ಚಿತ್ರರಂಗದಿಂದ ಕಣ್ಮರೆ !
ʼಪುಷ್ಪ 2ʼ ಗಾಗಿ ಅಲ್ಲು ಅರ್ಜುನ್ ಡೆಡಿಕೇಷನ್ ; ಗಾಯವಾಗಿದ್ದರೂ ಜಾತ್ರೆ ಸಾಂಗ್‌ ಗೆ ಡಾನ್ಸ್‌ !

Sports

ಇಂಗ್ಲೆಂಡ್ ಸರಣಿಗೂ ಮುನ್ನವೇ ಭಾರತಕ್ಕೆ ‘ಪಂತ್’ ಆತಂಕ: ನೆಟ್ಸ್‌ನಲ್ಲಿ ಗಾಯ !
‘ಕ್ಯಾಪ್ಟನ್ ಕೂಲ್’ ಧೋನಿಗೆ ಐಸಿಸಿ ಹಾಲ್ ಆಫ್ ಫೇಮ್ ಗೌರವ: ಭಾರತಕ್ಕೆ ಹೆಮ್ಮೆ!
BIG NEWS: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಬೇಕಿದ್ದ ಪಂದ್ಯಗಳು ಶಿಫ್ಟ್!

Special

ನಿಮ್ಮ ಕಣ್ಣುಗಳಲ್ಲಿ ತುಂಬಿರಲಿ ಆತ್ಮವಿಶ್ವಾಸ
ಹಣ ಉಳಿತಾಯ ಮಾಡಲು ಬಯಸ್ತೀರಾ……? ಇಲ್ಲಿದೆ ನಿಮಗೆ ಬಹುಮುಖ್ಯವಾದ ಸಲಹೆ….!
ರಕ್ತದೊತ್ತಡ ನಿಯಂತ್ರಣಕ್ಕೆ ಬೆಳಗ್ಗೆ ಮಾಡಿ ಈ ಕೆಲಸ; ಬಿಪಿ ಸಮಸ್ಯೆ ಇರುವವರಿಗೆ ಸುಲಭದ ಪರಿಹಾರ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?