alex Certify ಮಧು ಬಂಗಾರಪ್ಪ ಕಟ್ಟಿಂಗ್ ಗೆ ಬಿಜೆಪಿ ಯುವ ಮೋರ್ಚಾದಿಂದ ಹಣ ನೀಡಲಾಗುವುದು : B.Y ವಿಜಯೇಂದ್ರ ಟಾಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಧು ಬಂಗಾರಪ್ಪ ಕಟ್ಟಿಂಗ್ ಗೆ ಬಿಜೆಪಿ ಯುವ ಮೋರ್ಚಾದಿಂದ ಹಣ ನೀಡಲಾಗುವುದು : B.Y ವಿಜಯೇಂದ್ರ ಟಾಂಗ್

ಬೆಂಗಳೂರು : ಸಚಿವ ಮಧು ಬಂಗಾರಪ್ಪ ಕಟ್ಟಿಂಗ್ ಗೆ ಬಿಜೆಪಿ ಯುವ ಮೋರ್ಚಾದಿಂದ ಹಣ ನೀಡಲಾಗುವುದು ಎಂದು ಬಿ.ವೈ ವಿಜಯೇಂದ್ರ ಹೇಳಿದ್ದಾರೆ.

ವಿಜಯೇಂದ್ರ ಫ್ರೀ ಇದ್ದರೆ ಬಂದು ನನ್ನ ಕಟ್ಟಿಂಗ್ ಮಾಡಲಿ ಎಂಬ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಹೇಳಿಕೆಗೆ ಬಿ.ವೈ ವಿಜಯೇಂದ್ರ ಟಾಂಗ್ ನೀಡಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಬಿ.ವೈ ವಿಜಯೇಂದ್ರ ಮಧು ಬಂಗಾರಪ್ಪ    ಹೇರ್  ಸ್ಟೈಲ್   ಬಗ್ಗೆ ಶಿಕ್ಷಕರು ದಾವಣಗೆರೆಯಲ್ಲಿ ಹೇಳಿದ್ದನ್ನು, ನಾನು ಹೇಳಿದ್ದೇನೆ.  ಮಧು ಬಂಗಾರಪ್ಪಗೆ ಹಣದ ಸಮಸ್ಯೆ ಇದ್ರೆ ಹೇಳಲಿ, ಮಧು ಬಂಗಾರಪ್ಪ ಕಟ್ಟಿಂಗ್ಗಾಗಿ ತಿಂಗಳಿಗೆ ಇಷ್ಟು ಹಣ ಕೊಡ್ತೇವೆ. ಕಟ್ಟಿಂಗ್ ಮಾಡಿ ಶಿಸ್ತಿನಿಂದ ಇರಲಿ ಎಂದು ಬಿ.ವೈ ವಿಜಯೇಂದ್ರ ಟಾಂಗ್ ನೀಡಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...