alex Certify BREAKING : ‘ಜೈ ಶ್ರೀರಾಮ್’ ಹಾಡು ಹಾಕಿದ್ದಕ್ಕೆ ಕಾಲೇಜಲ್ಲಿ ಗಲಾಟೆ ; ಹೊಡೆದಾಡಿಕೊಂಡ ಹಿಂದೂ-ಮುಸ್ಲಿಂ ವಿದ್ಯಾರ್ಥಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘ಜೈ ಶ್ರೀರಾಮ್’ ಹಾಡು ಹಾಕಿದ್ದಕ್ಕೆ ಕಾಲೇಜಲ್ಲಿ ಗಲಾಟೆ ; ಹೊಡೆದಾಡಿಕೊಂಡ ಹಿಂದೂ-ಮುಸ್ಲಿಂ ವಿದ್ಯಾರ್ಥಿಗಳು

ಬೀದರ್ : ಜೈಶ್ರೀರಾಮ್ ಹಾಡು ಹಾಕಿದ್ದಕ್ಕೆ ಶುರುವಾದ ಗಲಾಟೆ ತಾರಕಕ್ಕೇರಿದ ಘಟನೆ ಬೀದರ್ ನ ಜಿಎನ್ ಡಿ ಕಾಲೇಜಿನಲ್ಲಿ ನಡೆದಿದೆ.

ಕಾಲೇಜು ಕಾರ್ಯಕ್ರಮದಲ್ಲಿ ಹಿಂದೂ-ಮುಸ್ಲಿಂ ವಿದ್ಯಾರ್ಥಿಗಳು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಕಾಲೇಜು ಸಭಾಂಗಣದಲ್ಲೇ ಗಲಾಟೆ ನಡೆದಿದ್ದು, ಹಿಂದೂ-ಮುಸ್ಲಿಂ ವಿದ್ಯಾರ್ಥಿಗಳ ನಡುವೆ ಪರಸ್ಪರ ಹೊಡೆದಾಟ ನಡೆದಿದೆ.
ಜೈಶ್ರೀರಾಮ್ ಹಾಡು ಹಾಕಿದ್ದಕ್ಕೆ ವಿದ್ಯಾರ್ಥಿಗಳ ನಡುವೆ ಶುರುವಾದ ಜಗಳ ಹೊಡೆದಾಟದ ಮಟ್ಟಕ್ಕೆ ತಲುಪಿದೆ. ಘಟನೆ ನಡೆದ ಸ್ಥಳಕ್ಕೆ ಸಚಿವ ಈಶ್ವರ್ ಖಂಡ್ರೆ ಮತ್ತಿತರರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಅಪ್ ಡೇಟ್ ಆಗಲಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...