KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಖಾತೆಗೆ 1 ಲಕ್ಷ ಹಣ ಘೋಷಣೆ; ಅಂಚೆ ಕಚೇರಿ ಮುಂದೆ ಮಹಿಳೆಯರ ಕ್ಯೂ

Published May 30, 2024 at 10:23 am
Share
SHARE

ಬೆಂಗಳೂರು: ಲೋಕಸಭಾ ಚುನವಾಣೆಯಲ್ಲಿ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಮಹಿಳೆಯರ ಖಾತೆಗೆ 1 ಲಕ್ಷ ಹಣ ಜಮೆ ಮಾಡುವುದಾಗಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ಖಾತೆ ತೆರೆಯಲು ಮಹಿಳೆಯರು ಪೋಸ್ಟ್ ಆಫೀಸ್ ಗಳ ಮುಂದೆ ಸರತಿ ಸಾಲುಗಳಲ್ಲಿ ನಿಂತಿರುವ ಪ್ರಸಂಗ ಬೆಂಗಳೂರಿನಲ್ಲಿ ನಡೆದಿದೆ.

ಮೇ 31ರವರೆಗೆ ಮಾತ್ರ ಇಂಡಿಯನ್ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (ಐಪಿಪಿಬಿ) ಖಾತೆ ತೆರೆಯಲು ಅವಕಾಶವಿರುವ ಹಿನ್ನೆಲೆಯಲ್ಲಿ ಕಳೆದ ಎರಡು ಮೂರು ದಿನಗಳಿಂದ ಬೆಂಗಳೂರಿನ ಪ್ರಧಾನ ಅಂಚೆ ಕಚೇರಿ ಮುಂದೆ ಮಹಿಳೆಯರು ಕ್ಯೂ ನಿಂತಿದ್ದಾರೆ.

ಐಪಿಪಿಬಿ ಅಕೌಂಟ್ ತೆರೆದರೆ ಮಾತ್ರ ಖಾತೆಗೆ ಹಣ ಹಾಕಲಾಗುತ್ತದೆ ಎಂಬ ವದಂತಿ ಕೂಡ ಹಬಿದ್ದು ಈ ಹಿನ್ನೆಲೆಯಲ್ಲಿ ಅಂಚೆ ಕಚೇರಿಗೆ ದೌಡಾಯಿಸಿರುವ ಮಹಿಳೆಯರು ಸಾಲು ಗಟ್ಟಿ ನಿಂತಿದ್ದಾರೆ. ಮಹಿಳೆಯರನ್ನು ನಿಯಂತ್ರಿಸಲು ಅಧಿಕಾರಿಗಳು, ಸಿಬ್ಬಂದಿಗಳು ಹರಸಾಹಸ ಪಟ್ಟಿದ್ದಾರೆ.

ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಮಹಿಳೆಯರ ಖಾತೆಗೆ ಪ್ರತಿ ತಿಂಗಳು 8,500 ರೂಪಾಯಿ ವರ್ಷಕ್ಕೆ 1 ಲಕ್ಷ ಜಮೆ ಆಗಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಘೋಷಿಸಿದ್ದರು. ಇದನ್ನೇ ತಪ್ಪಾಗಿ ಭಾವಿಸಿದ ಮಹಿಳೆಯರು ಅಂಚೆ ಕಚೇರಿಗೆ ತೆರಳಿ ಐಪಿಪಿಬಿ ಖಾತೆ ತೆರೆಯಲು ಮುಗಿಬಿದ್ದಿದ್ದಾರೆ.

ಆದರೆ ಅಂಚೆ ಕಚೇರಿ ಅಧಿಕಾರಿಗಳು ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಅಂತಹ ಯಾವುದೇ ಮಾಹಿತಿ ಅಂಚೆ ಕಚೇರಿಗೆ ಬಂದಿಲ್ಲ. ಐಪಿಪಿಬಿ ಖಾತೆ ತೆರೆದರೆ ಅಂತಹ ಯಾವುದೇ ಹಣ ನಿಮ್ಮ ಖಾತೆಗೆ ಬರುವುದಿಲ್ಲ. ಇದೊಂದು ಸುಳ್ಳು ವದಂತಿ. ಯಾರೂ ಕೂಡ ಇಂತಹ ವದಂತಿ ನಂಬಬೇಡಿ ಎಂದು ತಿಳಿಸಿದ್ದಾರೆ. ಅಲ್ಲದೇ ಅಂಚೆ ಕಚೇರಿ ಎದುರು ನಾಮಫಲಕಗಳನ್ನು ಹಾಕಲಾಗಿದ್ದು, ಮೈಕ್ ಮೂಲಕವೂ ತಿಳಿಸಲಾಗುತ್ತಿದೆ.

 

You Might Also Like

ಕೊನೆಗೂ ಭದ್ರಕೋಟೆ ಉಳಿಸಿಕೊಂಡ ತೇಜಸ್ವಿ ಯಾದವ್: ರಾಘೋಪುರ್ ಕ್ಷೇತ್ರದಲ್ಲಿ 14 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು

ಡಿಸಿಎಂ ಡಿ.ಕೆ.ಶಿವಕುಮಾರ್ ವಿರಚಿತ ‘ನೀರಿನ ಹೆಜ್ಜೆ’ ಕೃತಿ ಬಿಡುಗಡೆಗೊಳಿಸಿದ ಸಿಎಂ

BREAKING: ಮುಂದೆ ದೊಡ್ಡಮಟ್ಟದಲ್ಲಿ ಕಾಂಗ್ರೆಸ್ ವಿಭಜನೆ, ಬಂಗಾಳದಲ್ಲೂ ಜಂಗಲ್ ರಾಜ್ ಸರ್ಕಾರ ಕಿತ್ತೊಗೆಯುತ್ತೇವೆ: ಪ್ರಧಾನಿ ಮೋದಿ

BREAKING: ವಾಯುವ್ಯ ಪಾಕಿಸ್ತಾನದಲ್ಲಿ 26 ಭಯೋತ್ಪಾದಕರ ಹತ್ಯೆಗೈದ ಭದ್ರತಾ ಪಡೆ

BREAKING: ಬಿಹಾರ ಜನತೆ ಜಂಗಲ್ ರಾಜ್ ಸರ್ಕಾರಕ್ಕೆ ಅವಕಾಶ ನೀಡಿಲ್ಲ, ವಿಪಕ್ಷಗಳು ಧೂಳೀಪಟವಾಗಿವೆ: ಪ್ರಧಾನಿ ಮೋದಿ

TAGGED:ಮಹಿಳೆಯರುPost OfficeIPPB Accountಪೋಸ್ಟ್ ಆಫೀಸ್ಐಪಿಪಿಬಿ ಖಾತೆWoman Rush
Share This Article
Facebook Copy Link Print

Latest News

ಕೊನೆಗೂ ಭದ್ರಕೋಟೆ ಉಳಿಸಿಕೊಂಡ ತೇಜಸ್ವಿ ಯಾದವ್: ರಾಘೋಪುರ್ ಕ್ಷೇತ್ರದಲ್ಲಿ 14 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು
ಡಿಸಿಎಂ ಡಿ.ಕೆ.ಶಿವಕುಮಾರ್ ವಿರಚಿತ ‘ನೀರಿನ ಹೆಜ್ಜೆ’ ಕೃತಿ ಬಿಡುಗಡೆಗೊಳಿಸಿದ ಸಿಎಂ
BREAKING: ಮುಂದೆ ದೊಡ್ಡಮಟ್ಟದಲ್ಲಿ ಕಾಂಗ್ರೆಸ್ ವಿಭಜನೆ, ಬಂಗಾಳದಲ್ಲೂ ಜಂಗಲ್ ರಾಜ್ ಸರ್ಕಾರ ಕಿತ್ತೊಗೆಯುತ್ತೇವೆ: ಪ್ರಧಾನಿ ಮೋದಿ
BREAKING: ವಾಯುವ್ಯ ಪಾಕಿಸ್ತಾನದಲ್ಲಿ 26 ಭಯೋತ್ಪಾದಕರ ಹತ್ಯೆಗೈದ ಭದ್ರತಾ ಪಡೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 1000 ಸಿಬ್ಬಂದಿಗಳ ನೇಮಕಾತಿಗೆ ಗೃಹ ಸಚಿವ ಜಿ. ಪರಮೇಶ್ವರ್ ಆದೇಶ.!
BREAKING : ಹುಟ್ಟುಹಬ್ಬದ ದಿನವೇ ಕಿರುತೆರೆ ನಟ ಆರ್ಯನ್ ಗವಿಸ್ವಾಮಿ ಸಾವು, ಕೈ ಹಿಡಿದು ಕೇಕ್ ಕತ್ತರಿಸಿ ಅಂಗಾಂಗ ದಾನ ಮಾಡಿದ ಪೋಷಕರು.!
Children’s Day 2025 : ಇಂದು ಮಕ್ಕಳ ದಿನಾಚರಣೆ : ಇತಿಹಾಸ ಮತ್ತು ಮಹತ್ವ ತಿಳಿಯಿರಿ.!
JOB FAIR : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ನ.14 ರಂದು ತುಮಕೂರಿನಲ್ಲಿ ಬೃಹತ್ ‘ಉದ್ಯೋಗ ಮೇಳ’ ಆಯೋಜನೆ.!

Automotive

ALERT : ‘ಮೊಬೈಲ್’ ಬಳಕೆದಾರರೇ ಎಚ್ಚರ : ಅಪ್ಪಿ ತಪ್ಪಿಯೂ ಈ 10 ಸಂಖ್ಯೆಗಳಿಂದ ಬರುವ ಕರೆ ಸ್ವೀಕರಿಸಬೇಡಿ.!
ಕಾರ್ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಭಾರೀ ಇಳಿಕೆಯಾಗಲಿದೆ ಸಣ್ಣ ಕಾರ್ ಗಳ ದರ
BIG NEWS: ಸಾರ್ವಜನಿಕ ಸ್ಥಳದಲ್ಲಿ ವಾಹನ ಬಳಸದಿದ್ದರೆ ಮೋಟಾರು ವಾಹನ ತೆರಿಗೆ ವಿಧಿಸಬಾರದು: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

Entertainment

ಮೂರನೇ ಪತ್ನಿಗೆ ವಿಚ್ಛೇದನ ನೀಡಲು ಮುಂದಾದ ‘ಸಾನಿಯಾ ಮಿರ್ಜಾ’ ಮಾಜಿ ಪತಿ ಶೋಯೆಬ್ ಮಲಿಕ್..?
BREAKING: ನಟ ಶಿವಣ್ಣನನ್ನು ಭೇಟಿಯಾಗಿ ಕ್ಷಮೆಯಾಚಿಸಿದ ಮಡೆನೂರು ಮನು
ನಟ ಮೋಹನ್ ಲಾಲ್ ಬಳಿ ಆನೆದಂತ ಪ್ರಕರಣ: ಸರ್ಕಾರ ನೀಡಿದ್ದ ಅನುಮತಿ ರದ್ದುಗೊಳಿಸಿದ ಕೇರಳ ಹೈಕೋರ್ಟ್

Sports

BIG NEWS: ಅಂಧ ಮಹಿಳೆಯರ ‌ಟಿ20 ವಿಶ್ವಕಪ್‌ ಟೂರ್ನಿಗೆ ಚಾಲನೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್: ಭಾರತ – ನೇಪಾಳ‌ ಪಂದ್ಯ ವೀಕ್ಷಿಸಿದ ಸಚಿವೆ
BREAKING : ಎಲ್ಲಾ ಮಹಿಳಾ ಒಲಿಂಪಿಕ್ ಸ್ಪರ್ಧೆಗಳಿಂದ ಟ್ರಾನ್ಸ್‌ಜೆಂಡರ್ ನಿಷೇಧಿಸಲು ನಿರ್ಧಾರ : ವರದಿ
ಸತತ 8 ಸಿಕ್ಸರ್ ಸಹಿತ ಕೇವಲ 11 ಎಸೆತಗಳಲ್ಲಿ ಅಜೇಯ 50 ರನ್…! ಅತಿ ವೇಗದ ಅರ್ಧಶತಕ ಬಾರಿಸಿ ವಿಶ್ವ ದಾಖಲೆಗೆ ಭಾಜನರಾದ ಆಕಾಶ್ ಚೌಧರಿ

Special

ಮಳೆಗಾಲದಲ್ಲಿ ನಿಮ್ಮ ವಾಹನದ ಬ್ರೇಕ್‌ ಹೇಗೆ ನಿರ್ವಹಣೆ ಹೇಗೆ ? ನಿಮಗೆ ತಿಳಿದಿರಲಿ ಈ ಉಪಯುಕ್ತ ಮಾಹಿತಿ
SHOCKING : ಮಾಂಸಹಾರಿಗಳೇ ಎಚ್ಚರ : ಗಂಟಲಿನಲ್ಲಿ ‘ಮಟನ್ ಪೀಸ್’ ಸಿಲುಕಿ ವ್ಯಕ್ತಿ ಸಾವು.!
ಮಹಿಳೆಯರ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ‘ಕೇಸರಿ’

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?