alex Certify ಬೆಂಗಳೂರಿಗರೇ ಗಮನಿಸಿ : ಜೂ 4 , 5 ರಂದು ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿಗರೇ ಗಮನಿಸಿ : ಜೂ 4 , 5 ರಂದು ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ..!

ಬೆಂಗಳೂರು : ಜೂನ್ 4 , 5 ರಂದು ಬೆಂಗಳೂರಿನಲ್ಲಿ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಜಲಮಂಡಳಿ ಪ್ರಕಟಣೆ ಹೊರಡಿಸಿದೆ.

. 1, 2 ಮತ್ತು 3ನೇ ಹಂತದ ಕಾವೇರಿ ನೀರು ಸರಬರಾಜು ಘಟಕಗಳನ್ನು ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ಸ್ಥಗಿತಗೊಳಿಸಲಾಗುವುದು ಇದರಿಂದ ನೀರಿನ ಪೂರೈಕೆ ಇರುವುದಿಲ್ಲ ಎಂದು ಜಲಮಂಡಳಿ ತಿಳಿಸಿದೆ.

1, 2 ಹಾಗೂ 3 ಹಂತಗಳ ನೀರು ಸರಬರಾಜು ಘಟಕದಲ್ಲಿ ಜೂನ್ 4 ರಂದು ಬೆಳಿಗ್ಗೆ 6 ರಿಂದ ಸಂಜೆ 6ರವರೆಗೆ ನೀರು ಪೂರೈಕೆ ಇರುವುದಿಲ್ಲ. ಎರಡನೇ ಹಂತದಲ್ಲಿ ಕಾವೇರಿ 4 ನೇ ಹಂತದ 1 ಮತ್ತು 2ನೇ ಫೇಸ್ನಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 2ಗಂಟೆವರೆಗೆ ನೀರು ಪೂರೈಕೆ ಸಂಪೂರ್ಣವಾಗಿ ಸ್ಥಗಿತಗೊಳ್ಳಲಿದೆ. ಹೀಗಾಗಿ, ಸಾರ್ವಜನಿಕರು ಅಗತ್ಯ ಪ್ರಮಾಣದ ನೀರು ಸಂಗ್ರಹಿಸಿಟ್ಟುಕೊಳ್ಳಬೇಕು ಎಂದು ಜಲಮಂಡಳಿ ಪ್ರಕಟಣೆ ಹೊರಡಿಸಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...