alex Certify BREAKING : ಉತ್ತರಾಖಂಡದಲ್ಲಿ ಮೃತಪಟ್ಟ ಕರ್ನಾಟಕದ ಮೂವರ ಮೃತದೇಹಗಳು ಕುಟುಂಬಕ್ಕೆ ಹಸ್ತಾಂತರ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಉತ್ತರಾಖಂಡದಲ್ಲಿ ಮೃತಪಟ್ಟ ಕರ್ನಾಟಕದ ಮೂವರ ಮೃತದೇಹಗಳು ಕುಟುಂಬಕ್ಕೆ ಹಸ್ತಾಂತರ..!

ಉತ್ತರಾಖಂಡ : ಉತ್ತರಾಖಂಡದಲ್ಲಿ ಚಾರಣಕ್ಕೆ ತೆರಳಿ ಮೃತಪಟ್ಟ ಮೂವರು ಕರ್ನಾಟಕದವರ ಶವವನ್ನು ಅವರ ಕುಟುಂಬದವರಿಗೆ ಹಸ್ತಾಂತರ ಮಾಡಲಾಗಿದೆ ಎಂದು ಸಚಿವ ಕೃಷ್ಣಭೈರೇಗೌಡ ಮಾಹಿತಿ ನೀಡಿದ್ದಾರೆ.

1) ಪದ್ಮಿನಿ ಹೆಗಡೆ , 2) ವೆಂಕಟೇಶ್ ಪ್ರಸಾದ್ , 3) ಆಶಾ ಸುಧಾಕರ್ ಅವರ ಶವವನ್ನು ಅವರ ಕುಟುಂಬದವರಿಗೆ ಹಸ್ತಾಂತರ ಮಾಡಲಾಗಿದೆ ಎಂದು ಸಚಿವ ಕೃಷ್ಣಭೈರೇಗೌಡ ಮಾಹಿತಿ ನೀಡಿದ್ದಾರೆ.

ಇನ್ನುಳಿದ 6 ಮಂದಿ ಶವಗಳನ್ನು ಮಧ್ಯಾಹ್ನದ ನಂತರ ಅವರ ಕುಟುಂಬಕ್ಕೆ ಹಸ್ತಾಂತರ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಉತ್ತರಾಖಂಡದ ಉತ್ತರಕಾಶಿಯ ಸಹಸ್ತ್ರ ತಾಲ್ಗೆ ಚಾರಣಕ್ಕೆ ತೆರಳಿದ್ದ  ಕರ್ನಾಟಕದ  9 ಮಂದಿ ಸಾವನ್ನಪ್ಪಿದ್ದಾರೆ. ಕರ್ನಾಟಕ, ಮಹಾರಾಷ್ಟ್ರ ಮತ್ತು ಸ್ಥಳೀಯ ಮಾರ್ಗದರ್ಶಿಗಳನ್ನು ಒಳಗೊಂಡ ತಂಡವು ಮೇ 29 ರಂದು ಸಾಹಸವನ್ನು ಪ್ರಾರಂಭಿಸಿತು, ಜೂನ್ 7 ರೊಳಗೆ ವಾಪಸ್ ಆಗಲು ನಿರ್ಧರಿಸಿತ್ತು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...