KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ರೈತರ ಖಾತೆಗೆ 3000 ರೂ.ವರೆಗೆ ಜಮಾ: ಸಚಿವ ಕೃಷ್ಣ ಬೈರೇಗೌಡ ಮಾಹಿತಿ

Published June 10, 2024 at 8:12 pm
Share
SHARE

ಬೆಂಗಳೂರು: ಬರ ಪರಿಹಾರವನ್ನು ಸುಪ್ರೀಂ ಕೋರ್ಟಿಗೆ ಹೋಗಿ ಪಡೆದುಕೊಂಡು ಬಂದಿದ್ದೇವೆ. ಮೇ ಮೊದಲ ವಾರ 27.5 ಲಕ್ಷ ರೈತರಿಗೆ ಬರ ಪರಿಹಾರ ನೀಡಿದ್ದೇವೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 7 ಲಕ್ಷ ರೈತರು ಹೊಸದಾಗಿ ಮಳೆಯಾಶ್ರಿತ ಬೆಳೆ ಹೊಂದಿದ್ದರು‌. ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.

ಒಂದು ವಾರದೊಳಗೆ ರೈತರಿಗೆ ಪರಿಹಾರ ನೀಡಲು ಸೂಚನೆ ನೀಡಲಾಗಿದೆ. 17 ಲಕ್ಷದ 9 ಸಾವಿರ ರೈತ ಕುಟುಂಬಗಳಿಗೆ ಜೀವನೋಪಾಯ ಪರಿಹಾರ ನೀಡಲಾಗುವುದು. 2800 ರೂ. ಅಥವಾ 3000 ರೂ. ಬರಬಹುದು. ಇದು ಜೀವನೋಪಾಯ ನಷ್ಟದ ಪರಿಹಾರವಾಗಿದ್ದು, ಸಣ್ಣ, ಅತಿ ಸಣ್ಣ ರೈತರಿಗೆ ನೀಡುವ ಪರಿಹಾರವಾಗಿದೆ ಎಂದು ತಿಳಿಸಿದ್ದಾರೆ.

You Might Also Like

BREAKING: ಕಾಲ್ತುಳಿತ ಪ್ರಕರಣದಲ್ಲಿ ನನ್ನ ತಪ್ಪೇನಿದೆ? ಕುಂಭಮೇಳ ದುರಂತದಲ್ಲಿ ಮೋದಿ ರಾಜೀನಾಮೆ ಕೊಟ್ರಾ..?: ಸಿಎಂ ಸಿದ್ಧರಾಮಯ್ಯ ಪ್ರಶ್ನೆ

BREAKING: NEET PG ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಒಂದೇ ಪಾಳಿಯಲ್ಲಿ ನೀಟ್ ಪಿಜಿ ಪರೀಕ್ಷೆಗೆ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆ

ಚೀಟಿ ಹೆಸರಲ್ಲಿ ಜನರಿಗೆ ಕೋಟ್ಯಂತರ ರೂಪಾಯಿ ವಂಚನೆ: ರಾತ್ರೋರಾತ್ರಿ ಎಸ್ಕೇಪ್ ಆದ ದಂಪತಿ!

ದೇವಾಲಯದಲ್ಲಿ ನ್ಯಾಯಾಧೀಶರ ಮಾಂಗಲ್ಯ ಸರ ಕಳವು: ಮಹಿಳಾ ಭಕ್ತರನ್ನೇ ಗುರಿಯಾಗಿಸಿ ದೋಚುತ್ತಿದ್ದ 10 ಕಳ್ಳಿಯರ ಗ್ಯಾಂಗ್ ಅರೆಸ್ಟ್

SHOCKING: ಗರ್ಭಿಣಿಯಾದ ವಿಚಾರಕ್ಕೆ ಗಲಾಟೆ: ಲಿವ್-ಇನ್ ಸಂಗಾತಿ ಕೊಲೆಗೈದು ಬ್ಯಾಗ್ ನಲ್ಲಿ ಶವ ಇಟ್ಟು ಎಸೆದ ನೇಪಾಳಿ ಪ್ರಜೆ

TAGGED:ಕೃಷ್ಣ ಬೈರೇಗೌಡಜೀವನೋಪಾಯ ಪರಿಹಾರರೈತರುaccountFarmersKrishna Byre GowdaDepositdrought reliefಖಾತೆಗೆ
Share This Article
Facebook Copy Link Print

Latest News

BREAKING: ಕಾಲ್ತುಳಿತ ಪ್ರಕರಣದಲ್ಲಿ ನನ್ನ ತಪ್ಪೇನಿದೆ? ಕುಂಭಮೇಳ ದುರಂತದಲ್ಲಿ ಮೋದಿ ರಾಜೀನಾಮೆ ಕೊಟ್ರಾ..?: ಸಿಎಂ ಸಿದ್ಧರಾಮಯ್ಯ ಪ್ರಶ್ನೆ
BREAKING: NEET PG ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಒಂದೇ ಪಾಳಿಯಲ್ಲಿ ನೀಟ್ ಪಿಜಿ ಪರೀಕ್ಷೆಗೆ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆ
ಚೀಟಿ ಹೆಸರಲ್ಲಿ ಜನರಿಗೆ ಕೋಟ್ಯಂತರ ರೂಪಾಯಿ ವಂಚನೆ: ರಾತ್ರೋರಾತ್ರಿ ಎಸ್ಕೇಪ್ ಆದ ದಂಪತಿ!
ದೇವಾಲಯದಲ್ಲಿ ನ್ಯಾಯಾಧೀಶರ ಮಾಂಗಲ್ಯ ಸರ ಕಳವು: ಮಹಿಳಾ ಭಕ್ತರನ್ನೇ ಗುರಿಯಾಗಿಸಿ ದೋಚುತ್ತಿದ್ದ 10 ಕಳ್ಳಿಯರ ಗ್ಯಾಂಗ್ ಅರೆಸ್ಟ್

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS : ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ಮಾಸಿಕ 2000 ರೂ. ‘ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ.!
ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಮೂರು ತಿಂಗಳ ಪಡಿತರ ಮುಂಗಡ ವಿತರಣೆಗೆ ಆದೇಶ
BREAKING : ಭಾರತ-ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ:  ‘IPL’ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ‘BCCI’ ಆದೇಶ
BREAKING : ನನ್ನಿಂದ ಶಿವಣ್ಣ ಮುಜುಗರ ಅನುಭವಿಸಬೇಕಾಯಿತು : ನಟ ಕಮಲ್ ಹಾಸನ್ ವಿಷಾದ.!

Automotive

ಸಾರ್ವಜನಿಕರು ಸ್ವಂತ ಕಾರು ಹೊಂದಲು ಈ ದೇಶದಲ್ಲಿಲ್ಲ ಅವಕಾಶ !
ಇದು ಭಾರತದ ಅತ್ಯಂತ ಶ್ರೀಮಂತ ಟೋಲ್ ಪ್ಲಾಜಾ: ವರ್ಷಕ್ಕೆ 400 ಕೋಟಿ ರೂ. ಆದಾಯ !
ALERT : ಏನಿದು ‘ಕಾಲ್ ಮರ್ಜಿಂಗ್’ ಹಗರಣ..? ಹೊಸ ರೀತಿಯ ವಂಚನೆ ಜಾಲದ ಬಗ್ಗೆ ಇರಲಿ ಎಚ್ಚರ.!

Entertainment

ಭಯಾನಕ ಭೋಪಾಲ್ ದುರಂತವನ್ನು ತೆರೆದಿಟ್ಟ ‘ದಿ ರೈಲ್ವೇ ಮೆನ್ʼ
14 ವರ್ಷದ ಮದುವೆಗೆ ಬರ್ಖಾ ಬಿಸ್ಟ್ ಗುಡ್‌ಬೈ: ಡಿವೋರ್ಸ್ ನೋವು ಹೇಳಿಕೊಂಡ ನಟಿ !
‘ವನ್ಯಾ’ ಮೂಲಕ ಮತ್ತೆ ಪ್ರೇಕ್ಷಕರ ಮುಂದೆ ಬಂದ ಬಡಿಗೇರ್ ದೇವೇಂದ್ರ: ಗಮನ ಸೆಳೆದ ಚಿತ್ರದ ಶೀರ್ಷಿಕೆ

Sports

IPL 2025: RCB ಗೆಲುವಿನ ಬೆನ್ನಲ್ಲೇ ಪ್ರೇಯಸಿಗೆ ಪ್ರಪೋಸ್ ಮಾಡಿದ ಯುವಕ | Watch
BREAKING NEWS: ಕಾಲ್ತುಳಿತ ಸಂತ್ರಸ್ತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ನೆರವು ಘೋಷಿಸಿದ RCB
BREAKING: HAL ಏರ್ ಪೋರ್ಟ್ ಗೆ ಬಂದಿಳಿದ RCB ಆಟಗಾರರು: ಅದ್ಧೂರಿ ಸ್ವಾಗತ

Special

ನಿಮಗಿದು ಗೊತ್ತಾ ? ಟಿಕೆಟ್ ಇಲ್ಲದೇ ಉಚಿತವಾಗಿ ಪ್ರಯಾಣಿಸಬಹುದು ಭಾರತದ ಈ ರೈಲಿನಲ್ಲಿ….!
ಆರೋಗ್ಯಕ್ಕೆ ಕೆಂಪು ಸಿಪ್ಪೆ ʼಬಾಳೆ ಹಣ್ಣುʼ ಬೆಸ್ಟ್ ಯಾಕೆ ಗೊತ್ತಾ….?
‘ವೀಳ್ಯದೆಲೆ’ಯಲ್ಲಿ ಅಡಗಿದೆ ಆರೋಗ್ಯದ ಗುಟ್ಟು

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?