BREAKING : ವಿಚ್ಚೇದನ ಕೋರಿದ್ದ ನಟ ‘ದುನಿಯಾ ವಿಜಯ್’ ಅರ್ಜಿ ವಜಾ, ಕೋರ್ಟ್ ಆದೇಶ..!

ಬೆಂಗಳೂರು : ವಿಚ್ಚೇದನ ಕೋರಿದ್ದ ನಟ ದುನಿಯಾ ವಿಜಯ್ ಅರ್ಜಿ ವಜಾಗೊಳಿಸಿ ಕೋರ್ಟ್ ಆದೇಶ ಹೊರಡಿಸಿದೆ.

ಬೆಂಗಳೂರಿನ ಶಾಂತಿನಗರದ ಕುಟುಂಬಿಕ ನ್ಯಾಯಾಲಯ ನಟ ದುನಿಯಾ ವಿಜಯ್ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ. ಕ್ರೌರ್ಯದ ಆಧಾರದಲ್ಲಿ ನಟ ದುನಿಯಾ ವಿಜಯ್ ಅರ್ಜಿ ಸಲ್ಲಿಸಿದ್ದರು.  ಪತ್ನಿ ನಾಗರತ್ನ ವಿರುದ್ಧ ಆರೋಪಗಳನ್ನು ಸಾಬೀತುಪಡಿಸುವಲ್ಲಿ ವಿಫಲವಾದ ಹಿನ್ನೆಲೆ ನಟ ದುನಿಯಾ ವಿಜಯ್ ಅರ್ಜಿ ವಜಾಗೊಳಿಸಿ ಕೋರ್ಟ್ ಆದೇಶ ಹೊರಡಿಸಿದೆ.

ದುನಿಯಾ ವಿಜಯ್ ಹಾಗೂ ನಾಗರತ್ನ ಮಧ್ಯೆ ವೈಮನಸ್ಸು ಮೂಡಿದ ಹಿನ್ನೆಲೆ 2018ರಲ್ಲಿ ವಿಜಯ್ ಅವರು ವಿಚ್ಛೇದನ ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದರು. ಬೆಂಗಳೂರಿನ ಶಾಂತಿನಗರ ಫ್ಯಾಮಿಲಿ ಕೋರ್ಟ್ನಲ್ಲಿ ಪ್ರಕರಣದ ವಿಚಾರಣೆ ನಡೆದಿದೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read