ಕಲುಷಿತ ನೀರು ಪ್ರಕರಣ: ಸಾವಿನ ಸಂಖ್ಯೆ 6ಕ್ಕೇರಿಕೆ

ತುಮಕೂರು: ಕಲುಷಿತ ನೀರು ಸೇವಿಸಿ ವಾಂತಿ-ಭೇದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿನ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಚಿನ್ನೇನಹಳ್ಳಿಯಲ್ಲಿ ಕಲುಷಿತ ನೀರು ಸೇವಿಸಿ ನಾಲ್ವರು ಮೃತಪಟ್ಟಿದ್ದರು. ಇದೀಗ ಇನ್ನಿಬ್ಬರು ಸಾವನ್ನಪ್ಪಿದ್ದು, ಒಟ್ಟು 6 ಜನರು ಮೃತಪಟ್ಟಿದ್ದಾರೆ.

ಜಿಲ್ಲಾಸ್ಪತ್ರೆಯಲ್ಲಿ ನಿನ್ನೆ ಚಿಕ್ಕದಾಸಪ್ಪ (76), ಪೆದ್ದಣ್ಣ (72)ಮೃತಪಟ್ಟಿದ್ದರು. ಅಸ್ತಮಾದಿಂದ ಹನುಮಕ್ಕ (80) , ನಿಂಗಮ್ಮ (75), ನಾಗಪ್ಪ ಹಾಗೂ ವಾಂತಿ ಭೇದಿಯಿಂದ ಮೀನಾಕ್ಷಿ (3) ಮೃತಪಟ್ಟಿದ್ದರು. ನಾಲ್ವರು ವೈಯಕ್ತಿಕ ಕಾಯಿಲೆಗಳಿಂದ ಹಾಗೂ ಇಬ್ಬರೂ ವಾಂತಿ-ಭೇದಿಯಿಂದ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read