ದರ್ಶನ್ ರನ್ನು ರಾಜಕೀಯ ಲಾಭಕ್ಕೆ ಬಳಸಿಕೊಂಡ ಸುಮಲತಾ ಇನ್ನೂ ಮೌನವೇಕೆ?: ನಟ ಚೇತನ್ ಪ್ರಶ್ನೆ

ನಟ ದರ್ಶನ್‌ ಅವರನ್ನು ರಾಜಕೀಯ ಲಾಭಕ್ಕೆ ಬಳಸಿಕೊಂಡ ಸುಮಲತಾ ಅವರು ಇನ್ನೂ ಮೌನವಾಗಿರುವುದೇಕೆ? ಎಂದು ನಟ ಚೇತನ್ ಮತ್ತೆ ಪ್ರಶ್ನಿಸಿದ್ದಾರೆ.

ರಾಜಕೀಯ ಲಾಭಕ್ಕೆ ದರ್ಶನ್ ಸ್ಟಾರ್ ಪವರ್ ಬಳಸಿದ ಸುಮಲತಾ ಅಂಬರೀಶ್ ಅವರು ಈ ಪ್ರಕರಣದಲ್ಲಿ ಮೌನವಾಗಿರುವ ಬಗ್ಗೆ ಚೇತನ್ ಈ ಹಿಂದೆಯೇ ಪ್ರಶ್ನಿಸಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ತನ್ನ ರಾಜಕೀಯ ಲಾಭಕ್ಕಾಗಿ ದರ್ಶನ್ ಅವರ ಸ್ಟಾರ್ ಪವರ್ ಬಳಸಿದ ಸುಮಲತಾ ಅಂಬರೀಶ್ ಅವರು ತಮ್ಮ ಹಿರಿಯ ಮಗ ಎಂದು ದರ್ಶನ್ ಅವರನ್ನು ಕರೆದಿದ್ದರು. ತಮ್ಮ ಮಗನ ಇತ್ತೀಚಿನ ಘಟನೆಗಳ ಬಗ್ಗೆ ಸುಮಲತಾ ಅಂಬರೀಶ್ ಏನು ಹೇಳುತ್ತಾರೆ? ತಲೆ ಮರೆಸಿಕೊಳ್ಳುವುದು ಒಂದು ಆಯ್ಕೆಯಾಗಿರಬಾರದು ಎಂದು ಟ್ವೀಟ್ ಮಾಡಿದ್ದರು.

ಇದೀಗ ಮತ್ತೆ ಅವರು ದರ್ಶನ್ ಪ್ರಕರಣದ ಬಗ್ಗೆ ಸುಮಲತಾ ಅಂಬರೀಶ್ ಅವರ ಮೌನವನ್ನು ಪ್ರಶ್ನಿಸಿದ್ದಾರೆ.

https://twitter.com/ChetanAhimsa/status/1804823778029158789

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read