KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಬ್ಯಾಂಕ್ ಗ್ರಾಹಕರಿಗೆ ಒಂದು ಮೆಸೇಜ್‌ನಿಂದ ಆಗಬಹುದು ಲಕ್ಷಗಟ್ಟಲೆ ನಷ್ಟ; ವಂಚನೆಯಿಂದ ಬಚಾವ್‌ ಆಗಲು ಕೂಡಲೇ ಮಾಡಿ ಈ ಕೆಲಸ !

Published December 17, 2023 at 9:02 pm
Share
SHARE

 

ಸ್ಮಾರ್ಟ್‌ಫೋನ್‌ಗಳಲ್ಲಿ ಪ್ರತಿದಿನ ಹತ್ತಾರು ರೀತಿಯ ಮೆಸೇಜ್‌ಗಳು ಬರುತ್ತವೆ. ಬ್ಯಾಂಕ್ ಆಫರ್ಸ್‌, ಲೋನ್‌ಗಳ ಮೇಲಿನ ಕೊಡುಗೆಗಳು ಇತ್ಯಾದಿಗಳ ಬಗ್ಗೆ ಕೂಡ ಮೆಸೇಜ್‌ಗಳು ಬರುತ್ತಿರುತ್ತವೆ. ಕೆಲವರು ಅವುಗಳನ್ನು ನಿರ್ಲಕ್ಷಿಸಿದರೆ, ಇನ್ನು ಕೆಲವರು ಎಚ್ಚರಿಕೆಯಿಂದ ಓದುತ್ತಾರೆ, ಅನೇಕರು ಪ್ರತಿಕ್ರಿಯಿಸುತ್ತಾರೆ.

ಇಂತಹ ಮೆಸೇಜ್‌ಗಳನ್ನು ಓದಿ ರಿಪ್ಲೈ ಮಾಡುವ ಬದಲು ಅವುಗಳನ್ನು ತಕ್ಷಣವೇ ಡಿಲೀಟ್‌ ಮಾಡಿ. ಆಗ ಮಾತ್ರ ಬ್ಯಾಂಕ್‌ ಖಾತೆಯಲ್ಲಾಗುವ ವಂಚನೆಯನ್ನು ತಪ್ಪಿಸಬಹುದು. ಬ್ಯಾಂಕ್‌ ಗ್ರಾಹಕರನ್ನು ವಂಚಿಸುವ ಮೆಸೇಜ್‌ಗಳ ಬಗ್ಗೆ ವಿವರವಾಗಿ ತಿಳಿದುಕೊಳ್ಳೋಣ.

ಪೂರ್ವ ಅನುಮೋದಿತ ಸಾಲ

ನಿಮಗೆ ನಿರ್ದಿಷ್ಟ ಬ್ಯಾಂಕ್‌ನಿಂದ ಸಾಲ ನೀಡಲಾಗುತ್ತಿದೆ, ಇದಕ್ಕಾಗಿ ಯಾವುದೇ ದಾಖಲಾತಿ ಅಗತ್ಯವಿಲ್ಲ ಎಂದೆಲ್ಲ ಹಲವಾರು ಬಾರಿ ಸಂದೇಶಗಳು ಬರುತ್ತವೆ. ಅಂತಹ ಮೆಸೇಜ್‌ಗಳನ್ನು ನಿರ್ಲಕ್ಷಿಸಬೇಕು ಮತ್ತು ಡಿಲೀಟ್‌ ಮಾಡಿಬಿಡಬೇಕು. ಅವುಗಳಿಗೆ ರಿಪ್ಲೈ ಮಾಡಿದರೆ ನೀವು ಮೋಸ ಹೋಗುವ ಸಾಧ್ಯತೆ ಹೆಚ್ಚು.

ಬ್ಯಾಂಕ್ ಆಫರ್ ನೆಪ

ಬ್ಯಾಂಕ್ ಖಾತೆಯನ್ನು ತೆರೆಯುವ ಮೂಲಕ ಅಥವಾ ಯಾವುದೇ ಯೋಜನೆಯನ್ನು ತೆಗೆದುಕೊಳ್ಳುವ ಮೂಲಕ ಹೆಚ್ಚಿನ ಪ್ರಯೋಜನಗಳನ್ನು ಪಡೆಯುತ್ತೀರಿ ಎಂಬ ಮಾಹಿತಿ ನೀಡುವಂತಹ ಮೆಸೇಜ್‌ಗಳು ಕೂಡ ಬರುತ್ತವೆ. ಆದರೆ ಇವುಗಳನ್ನು ನಂಬಿ ಮೋಸಹೋಗಬೇಡಿ.

ತ್ವರಿತ ನಗದು ಸಾಲ

ನಿಮಗೆ ಬ್ಯಾಂಕ್‌ನಿಂದ ತ್ವರಿತ ನಗದು ಸಾಲವನ್ನು ನೀಡಲಾಗುತ್ತಿದೆ, ಇದು ತುಂಬಾ ಸುಲಭವಾದ ಪ್ರಕ್ರಿಯೆ ಎಂಬ ಮೆಸೇಜ್‌ ಬಂದರೆ ಅದನ್ನು ಕೂಡಲೇ ಡಿಲೀಟ್‌ ಮಾಡಿ. ಈ ಸಂದೇಶವು ವಂಚಕರಿಂದ ಕೂಡ ಬಂದಿರಬಹುದು. ಗ್ರಾಹಕರ ಖಾತೆಯಲ್ಲಿರುವ ಹಣ ಲಪಟಾಯಿಸಲು ಮಾಡಿರುವ ತಂತ್ರವೂ ಇರಬಹುದು.

OTP ಶೇರಿಂಗ್‌

ಅನೇಕ ಬಾರಿ ಬ್ಯಾಂಕ್‌ ನವರೆಂದು ಹೇಳಿಕೊಂಡು ವಂಚಕರು ಗ್ರಾಹಕರಿಗೆ ಕರೆ ಮಾಡಿ ಓಟಿಪಿ ಪಡೆಯುತ್ತಾರೆ. ನಂತರ ಖಾತೆಯಲ್ಲಿರುವ ಹಣವನ್ನು ವರ್ಗಾಯಿಸಿಕೊಳ್ಳುತ್ತಾರೆ. ಇಂತಹ ಮೆಸೇಜ್‌ಗಳು ಬಂದಲ್ಲಿ ಓಟಿಪಿಯನ್ನು ಶೇರ್‌ ಮಾಡಬೇಡಿ. ಅದು ನಿಮಗೆ ಲಕ್ಷಗಟ್ಟಲೆ ನಷ್ಟವನ್ನು ಉಂಟುಮಾಡಬಹುದು. ನಿಮ್ಮ ಬ್ಯಾಂಕ್ ಖಾತೆಯಲ್ಲಿ ಇರುವ ಮೊತ್ತವು ಕ್ಷಣಾರ್ಧದಲ್ಲಿ ಕಣ್ಮರೆಯಾಗಬಹುದು.

You Might Also Like

ನ್ಯೂಯಾರ್ಕ್ ನಲ್ಲಿ ನಾಪತ್ತೆಯಾಗಿದ್ದ ಭಾರತೀಯ ಮೂಲದ ನಾಲ್ವರು ಅಪಘಾತದಲ್ಲಿ ಸಾವು

BIG NEWS: ರೈಲು ಹಳಿ ಮೇಲೆ ಐಇಡಿ ಸ್ಫೋಟ: ರೈಲ್ವೆ ಸಿಬ್ಬಂದಿ ಸ್ಥಳದಲ್ಲೇ ದುರ್ಮರಣ

BREAKING NEWS: ‘KRS ಡ್ಯಾಂಗೆ ಅಡಿಗಲ್ಲು ಹಾಕಿದ್ದು ಟಿಪ್ಪು’: ಹೊಸ ವಿವಾದ ಸೃಷ್ಟಿಸಿದ ಸಚಿವ ಹೆಚ್.ಸಿ.ಮಹದೇವಪ್ಪ

BIG NEWS: ಕೇಂದ್ರ ಸಚಿವ ನಿತಿನ್ ಗಡ್ಕರಿ ನಿವಾಸಕ್ಕೆ ಬಾಂಬ್ ಬೆದರಿಕೆ: ಶಂಕಿತ ಆರೋಪಿ ಅರೆಸ್ಟ್

BREAKING: ನಟಿ ಅಂಕಿತಾ ಲೋಖಂಡೆ ಮನೆ ಸಹಾಯಕಿಯ ಪುತ್ರಿ, ಸ್ನೇಹಿತೆ ನಾಪತ್ತೆ: ದೂರು

TAGGED:ಹಣtext messagesವಂಚನೆsecurebank accountಬ್ಯಾಂಕ್ ಖಾತೆಮೆಸೇಜ್
Share This Article
Facebook Copy Link Print

Latest News

ನ್ಯೂಯಾರ್ಕ್ ನಲ್ಲಿ ನಾಪತ್ತೆಯಾಗಿದ್ದ ಭಾರತೀಯ ಮೂಲದ ನಾಲ್ವರು ಅಪಘಾತದಲ್ಲಿ ಸಾವು
BIG NEWS: ರೈಲು ಹಳಿ ಮೇಲೆ ಐಇಡಿ ಸ್ಫೋಟ: ರೈಲ್ವೆ ಸಿಬ್ಬಂದಿ ಸ್ಥಳದಲ್ಲೇ ದುರ್ಮರಣ
BREAKING NEWS: ‘KRS ಡ್ಯಾಂಗೆ ಅಡಿಗಲ್ಲು ಹಾಕಿದ್ದು ಟಿಪ್ಪು’: ಹೊಸ ವಿವಾದ ಸೃಷ್ಟಿಸಿದ ಸಚಿವ ಹೆಚ್.ಸಿ.ಮಹದೇವಪ್ಪ
BIG NEWS: ಕೇಂದ್ರ ಸಚಿವ ನಿತಿನ್ ಗಡ್ಕರಿ ನಿವಾಸಕ್ಕೆ ಬಾಂಬ್ ಬೆದರಿಕೆ: ಶಂಕಿತ ಆರೋಪಿ ಅರೆಸ್ಟ್

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ದೂರುದಾರನ ಮಾಹಿತಿ ಮೇರೆಗೆ ‘ಕಲ್ಲೇರಿ ರಹಸ್ಯ’ ಪತ್ತೆಗಿಳಿದ SIT ತಂಡ
BREAKING : ಪಾಕಿಸ್ತಾನಿ ನಟಿ, ಮಾಡೆಲ್ ‘ಹುಮೈರಾ ಅಸ್ಗರ್’ ‘ಅಪಾರ್ಟ್ ಮೆಂಟ್’ ನಲ್ಲಿ  ಶವವಾಗಿ ಪತ್ತೆ.!
BREAKING: ನವೆಂಬರ್ 1 ರಿಂದ ಹಳೆ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ನಿಷೇಧ: ಹೊಸ ಆದೇಶ ಹೊರಡಿಸಿದ ದೆಹಲಿ ಸರ್ಕಾರ
BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ

Automotive

ಮಳೆಗಾಲದಲ್ಲಿ ನಿಮ್ಮ ವಾಹನದ ಬ್ರೇಕ್‌ ಹೇಗೆ ನಿರ್ವಹಣೆ ಹೇಗೆ ? ನಿಮಗೆ ತಿಳಿದಿರಲಿ ಈ ಉಪಯುಕ್ತ ಮಾಹಿತಿ
ಪತ್ನಿ ಬೈಕ್‌ನಿಂದ ಬಿದ್ದರೂ ತಿಳಿಯದ ಮದ್ಯ ವ್ಯಸನಿ ಪತಿ ; ಆಘಾತಕಾರಿ ವಿಡಿಯೋ ವೈರಲ್ | Watch
ವಿದ್ಯುತ್ ವಾಣಿಜ್ಯ ವಾಹನಗಳ ಗುತ್ತಿಗೆ ನೀಡುವ ವ್ಯವಸ್ಥೆ ಕಲ್ಪಿಸಲು ವರ್ಟೆಲೋ ಜೊತೆ ಒಪ್ಪಂದಕ್ಕೆ ಟಾಟಾ ಮೋಟಾರ್ಸ್ ಸಹಿ

Entertainment

BREAKING: ಅಮಿತಾಬ್ ಬಚ್ಚನ್ ‘ಡಾನ್’ ಚಿತ್ರದ ನಿರ್ದೇಶಕ ಚಂದ್ರ ಬರೋಟ್ ವಿಧಿವಶ
BIG NEWS: ಮಹಿಳೆಯರ ವಿರುದ್ಧದ ಅಪರಾಧಕ್ಕೆ ಕಠಿಣ ಶಿಕ್ಷೆ: ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆಗೆ ನಟಿ ರಮ್ಯಾ ಪ್ರತಿಕ್ರಿಯೆ
ಪಾಕ್ ದುಸ್ಸಾಹಸಕ್ಕೆ ಭಾರತದ ದಿಟ್ಟ ಉತ್ತರ ; ಕ್ಷಿಪಣಿಗಳನ್ನು ಹೊಡೆದುರುಳಿಸಿದ ಸೇನೆ | Watch Video

Sports

BREAKING : ವಾಂಖೆಡೆ ಕ್ರೀಡಾಂಗಣದಿಂದ 6.5 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ‘IPL’ ಜೆರ್ಸಿ ಕಳುವು : ‘FIR’ ದಾಖಲು.!
ಸೆ.14 ರಂದು ಭಾರತ –ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯ, 28 ರಂದು ಫೈನಲ್: ಇಲ್ಲಿದೆ ಏಷ್ಯಾ ಕಪ್ ಸಂಪೂರ್ಣ ವೇಳಾಪಟ್ಟಿ
ಅಜಯ್ ದೇವಗನ್ – ಶಾಹಿದ್ ಅಫ್ರಿದಿ ವೈರಲ್ ಫೋಟೋದ ಅಸಲಿಯತ್ತೇನು ? ಭಾರತ-ಪಾಕ್ ಪಂದ್ಯ ರದ್ದಾದ ಬೆನ್ನಲ್ಲೇ ಸ್ಪಷ್ಟನೆ !

Special

ಅತಿಯಾದ ಕಂಪ್ಯೂಟರ್ ಬಳಕೆಯಿಂದ ಕಣ್ಣು ನೋವೇ…..? ಇಲ್ಲಿವೆ ನಿವಾರಣೆಗೆ ನೈಸರ್ಗಿಕ ಚಿಕಿತ್ಸೆಗಳು….!
ಯೋಗ ಮಾಡುವ ಮೊದಲು ನೀರು ಕುಡಿಯಬಾರದಾ…..? ಇಲ್ಲಿದೆ ಉತ್ತರ
ನಿಮಗೆ ಗೊತ್ತಾ ಟೊಮೆಟೊ ಕೆಚಪ್ ನ ಇತರ ಪ್ರಯೋಜನ…..?

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?