KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಬ್ಯಾಂಕ್ ಗ್ರಾಹಕರಿಗೆ ಒಂದು ಮೆಸೇಜ್‌ನಿಂದ ಆಗಬಹುದು ಲಕ್ಷಗಟ್ಟಲೆ ನಷ್ಟ; ವಂಚನೆಯಿಂದ ಬಚಾವ್‌ ಆಗಲು ಕೂಡಲೇ ಮಾಡಿ ಈ ಕೆಲಸ !

Published December 17, 2023 at 9:02 pm
Share
SHARE

 

ಸ್ಮಾರ್ಟ್‌ಫೋನ್‌ಗಳಲ್ಲಿ ಪ್ರತಿದಿನ ಹತ್ತಾರು ರೀತಿಯ ಮೆಸೇಜ್‌ಗಳು ಬರುತ್ತವೆ. ಬ್ಯಾಂಕ್ ಆಫರ್ಸ್‌, ಲೋನ್‌ಗಳ ಮೇಲಿನ ಕೊಡುಗೆಗಳು ಇತ್ಯಾದಿಗಳ ಬಗ್ಗೆ ಕೂಡ ಮೆಸೇಜ್‌ಗಳು ಬರುತ್ತಿರುತ್ತವೆ. ಕೆಲವರು ಅವುಗಳನ್ನು ನಿರ್ಲಕ್ಷಿಸಿದರೆ, ಇನ್ನು ಕೆಲವರು ಎಚ್ಚರಿಕೆಯಿಂದ ಓದುತ್ತಾರೆ, ಅನೇಕರು ಪ್ರತಿಕ್ರಿಯಿಸುತ್ತಾರೆ.

ಇಂತಹ ಮೆಸೇಜ್‌ಗಳನ್ನು ಓದಿ ರಿಪ್ಲೈ ಮಾಡುವ ಬದಲು ಅವುಗಳನ್ನು ತಕ್ಷಣವೇ ಡಿಲೀಟ್‌ ಮಾಡಿ. ಆಗ ಮಾತ್ರ ಬ್ಯಾಂಕ್‌ ಖಾತೆಯಲ್ಲಾಗುವ ವಂಚನೆಯನ್ನು ತಪ್ಪಿಸಬಹುದು. ಬ್ಯಾಂಕ್‌ ಗ್ರಾಹಕರನ್ನು ವಂಚಿಸುವ ಮೆಸೇಜ್‌ಗಳ ಬಗ್ಗೆ ವಿವರವಾಗಿ ತಿಳಿದುಕೊಳ್ಳೋಣ.

ಪೂರ್ವ ಅನುಮೋದಿತ ಸಾಲ

ನಿಮಗೆ ನಿರ್ದಿಷ್ಟ ಬ್ಯಾಂಕ್‌ನಿಂದ ಸಾಲ ನೀಡಲಾಗುತ್ತಿದೆ, ಇದಕ್ಕಾಗಿ ಯಾವುದೇ ದಾಖಲಾತಿ ಅಗತ್ಯವಿಲ್ಲ ಎಂದೆಲ್ಲ ಹಲವಾರು ಬಾರಿ ಸಂದೇಶಗಳು ಬರುತ್ತವೆ. ಅಂತಹ ಮೆಸೇಜ್‌ಗಳನ್ನು ನಿರ್ಲಕ್ಷಿಸಬೇಕು ಮತ್ತು ಡಿಲೀಟ್‌ ಮಾಡಿಬಿಡಬೇಕು. ಅವುಗಳಿಗೆ ರಿಪ್ಲೈ ಮಾಡಿದರೆ ನೀವು ಮೋಸ ಹೋಗುವ ಸಾಧ್ಯತೆ ಹೆಚ್ಚು.

ಬ್ಯಾಂಕ್ ಆಫರ್ ನೆಪ

ಬ್ಯಾಂಕ್ ಖಾತೆಯನ್ನು ತೆರೆಯುವ ಮೂಲಕ ಅಥವಾ ಯಾವುದೇ ಯೋಜನೆಯನ್ನು ತೆಗೆದುಕೊಳ್ಳುವ ಮೂಲಕ ಹೆಚ್ಚಿನ ಪ್ರಯೋಜನಗಳನ್ನು ಪಡೆಯುತ್ತೀರಿ ಎಂಬ ಮಾಹಿತಿ ನೀಡುವಂತಹ ಮೆಸೇಜ್‌ಗಳು ಕೂಡ ಬರುತ್ತವೆ. ಆದರೆ ಇವುಗಳನ್ನು ನಂಬಿ ಮೋಸಹೋಗಬೇಡಿ.

ತ್ವರಿತ ನಗದು ಸಾಲ

ನಿಮಗೆ ಬ್ಯಾಂಕ್‌ನಿಂದ ತ್ವರಿತ ನಗದು ಸಾಲವನ್ನು ನೀಡಲಾಗುತ್ತಿದೆ, ಇದು ತುಂಬಾ ಸುಲಭವಾದ ಪ್ರಕ್ರಿಯೆ ಎಂಬ ಮೆಸೇಜ್‌ ಬಂದರೆ ಅದನ್ನು ಕೂಡಲೇ ಡಿಲೀಟ್‌ ಮಾಡಿ. ಈ ಸಂದೇಶವು ವಂಚಕರಿಂದ ಕೂಡ ಬಂದಿರಬಹುದು. ಗ್ರಾಹಕರ ಖಾತೆಯಲ್ಲಿರುವ ಹಣ ಲಪಟಾಯಿಸಲು ಮಾಡಿರುವ ತಂತ್ರವೂ ಇರಬಹುದು.

OTP ಶೇರಿಂಗ್‌

ಅನೇಕ ಬಾರಿ ಬ್ಯಾಂಕ್‌ ನವರೆಂದು ಹೇಳಿಕೊಂಡು ವಂಚಕರು ಗ್ರಾಹಕರಿಗೆ ಕರೆ ಮಾಡಿ ಓಟಿಪಿ ಪಡೆಯುತ್ತಾರೆ. ನಂತರ ಖಾತೆಯಲ್ಲಿರುವ ಹಣವನ್ನು ವರ್ಗಾಯಿಸಿಕೊಳ್ಳುತ್ತಾರೆ. ಇಂತಹ ಮೆಸೇಜ್‌ಗಳು ಬಂದಲ್ಲಿ ಓಟಿಪಿಯನ್ನು ಶೇರ್‌ ಮಾಡಬೇಡಿ. ಅದು ನಿಮಗೆ ಲಕ್ಷಗಟ್ಟಲೆ ನಷ್ಟವನ್ನು ಉಂಟುಮಾಡಬಹುದು. ನಿಮ್ಮ ಬ್ಯಾಂಕ್ ಖಾತೆಯಲ್ಲಿ ಇರುವ ಮೊತ್ತವು ಕ್ಷಣಾರ್ಧದಲ್ಲಿ ಕಣ್ಮರೆಯಾಗಬಹುದು.

You Might Also Like

BREAKING : ಅಣ್ಣಾ ವಿವಿಯಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಕೇಸ್ : ಆರೋಪಿಗೆ 30 ವರ್ಷ ಜೈಲು, 90,000 ರೂ. ದಂಡ ವಿಧಿಸಿದ ಕೋರ್ಟ್.!

BIG NEWS : ರಾಜ್ಯಾದ್ಯಂತ ಶಾಲೆ ಆರಂಭ : 2025-26 ಶೈಕ್ಷಣಿಕ ಸಾಲಿನ ಕರ್ತವ್ಯದ ದಿನಗಳು, ರಜಾ ಅವಧಿಯ ವೇಳಾಪಟ್ಟಿ ಇಲ್ಲಿದೆ

BIG NEWS: ಹೇಮಾವತಿ ಲಿಂಕ್ ಕೆನಾಲ್ ಗೆ ವಿರೋಧಿಸಿ ಪ್ರತಿಭಟಿಸಿದವರ ವಿರುದ್ಧ FIR ದಾಖಲು: ಸರ್ಕಾರದ ವಿರುದ್ಧ ಮತ್ತಷ್ಟು ಹೋರಾಟಕ್ಕೆ ಮುಂದಾದ ರೈತರು!

ರಾಷ್ಟ್ರ ಪ್ರಶಸ್ತಿ ವಿಜೇತ ತಮಿಳು ನಿರ್ದೇಶಕರಿಂದ “ಕಾಸ್ಟಿಂಗ್ ಕೌಚ್” ಅನುಭವ ಬಯಲು ಮಾಡಿದ ನಟಿ ಸುರ್ವೀನ್ ಚಾವ್ಲಾ

ಚಿನ್ನ ಕಳ್ಳತನ ಮಾಡಿ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಮ್ಯಾನೇಜರ್ ನ ಬರ್ಬರ ಹತ್ಯೆ

TAGGED:ಹಣtext messagesವಂಚನೆsecurebank accountಬ್ಯಾಂಕ್ ಖಾತೆಮೆಸೇಜ್
Share This Article
Facebook Copy Link Print

Latest News

BREAKING : ಅಣ್ಣಾ ವಿವಿಯಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಕೇಸ್ : ಆರೋಪಿಗೆ 30 ವರ್ಷ ಜೈಲು, 90,000 ರೂ. ದಂಡ ವಿಧಿಸಿದ ಕೋರ್ಟ್.!
BIG NEWS : ರಾಜ್ಯಾದ್ಯಂತ ಶಾಲೆ ಆರಂಭ : 2025-26 ಶೈಕ್ಷಣಿಕ ಸಾಲಿನ ಕರ್ತವ್ಯದ ದಿನಗಳು, ರಜಾ ಅವಧಿಯ ವೇಳಾಪಟ್ಟಿ ಇಲ್ಲಿದೆ
BIG NEWS: ಹೇಮಾವತಿ ಲಿಂಕ್ ಕೆನಾಲ್ ಗೆ ವಿರೋಧಿಸಿ ಪ್ರತಿಭಟಿಸಿದವರ ವಿರುದ್ಧ FIR ದಾಖಲು: ಸರ್ಕಾರದ ವಿರುದ್ಧ ಮತ್ತಷ್ಟು ಹೋರಾಟಕ್ಕೆ ಮುಂದಾದ ರೈತರು!
ರಾಷ್ಟ್ರ ಪ್ರಶಸ್ತಿ ವಿಜೇತ ತಮಿಳು ನಿರ್ದೇಶಕರಿಂದ “ಕಾಸ್ಟಿಂಗ್ ಕೌಚ್” ಅನುಭವ ಬಯಲು ಮಾಡಿದ ನಟಿ ಸುರ್ವೀನ್ ಚಾವ್ಲಾ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಮೂರು ತಿಂಗಳ ಪಡಿತರ ಮುಂಗಡ ವಿತರಣೆಗೆ ಆದೇಶ
BREAKING : ಭಾರತ-ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ:  ‘IPL’ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ‘BCCI’ ಆದೇಶ
BIG NEWS: ಮಗಳ ಹತ್ಯೆಗೆ ಪ್ರತಿಕಾರ: ಆರೋಪಿಯ ತಂದೆಯನ್ನೇ ಬರ್ಬರವಾಗಿ ಕೊಲೆಗೈದ ಅಪ್ಪ!
BREAKING : ‘ಮಡೆನೂರು ಮನು’ ಬೆನ್ನಲ್ಲೇ ಹಾಸ್ಯನಟ ಅಪ್ಪಣ್ಣ ವಿರುದ್ಧ ಗಂಭೀರ ಆರೋಪ ಮಾಡಿದ ಸಂತ್ರಸ್ತೆ.!

Automotive

ವಾಹನ ಸವಾರರೇ ಎಚ್ಚರ ! ಟ್ರಾಫಿಕ್ ದಂಡ 10 ಪಟ್ಟು ಹೆಚ್ಚಳ, ಜೇಬಿಗೆ ಕತ್ತರಿ ಖಚಿತ
ಕಾರು ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಬಿಗ್‌ ಶಾಕ್‌ ; ಏಪ್ರಿಲ್ 1 ರಿಂದ ದರ ಏರಿಕೆ‌ !
ಬೆಂಗಳೂರಿಗೆ ಬಂಪರ್ ಕೊಡುಗೆ : 40 ಕಿ.ಮೀ. ಡಬಲ್ ಡೆಕ್ಕರ್ ಕಾರಿಡಾರ್ ನಿರ್ಮಾಣಕ್ಕೆ BMRCL ʼಗ್ರೀನ್ ಸಿಗ್ನಲ್ʼ

Entertainment

ಸೈಫ್ ಅಲಿ ಖಾನ್ ನೆಚ್ಚಿನ ಸುಗಂಧ ದ್ರವ್ಯದ ರಹಸ್ಯ ಬಯಲು | Watch
ಛಾವಾ ಸಿನಿಮಾ ಪ್ರಭಾವ: ಗುಪ್ತ ನಿಧಿ ಶೋಧಕ್ಕೆ ಗ್ರಾಮಸ್ಥರ ದಂಡು……!
ʼಓಂ ಶಾಂತಿ ಓಂ’ ವಿವಾದ: 100 ಕೋಟಿ ದಾವೆ ಹೂಡಿದ್ದ ಮನೋಜ್ ಕುಮಾರ್ | Watch

Sports

IPL 2025 ಕ್ವಾಲಿಫೈಯರ್ 2: MI vs PBKS – ಫೈನಲ್‌ಗೇರಲು ಇಂದು ಮಹಾ ಕದನ !
“ನಾನು ಹಿನ್ನಾಯ, ನೀವು ಯಾಕೆ ನಿವೃತ್ತಿ ತೆಗೆದುಕೊಂಡಿರಿ?” – ಹರ್ಭಜನ್ ಪುತ್ರಿಯಿಂದ ಕೊಹ್ಲಿಗೆ ಭಾವನಾತ್ಮಕ ಸಂದೇಶ !
“ಇವರು ಯಾರು ?” – ಕ್ವಾಲಿಫೈಯರ್‌ನಲ್ಲಿ ಹೊಸ ಮುಖ ಕಂಡು ವಿರಾಟ್ ಕೊಹ್ಲಿ ಅಚ್ಚರಿ !

Special

‘ಆಕರ್ಷಕ’ ಹೊಕ್ಕಳು ನಿಮ್ಮದಾಗಬೇಕಾ…..?
ಸೊಂಟದ ಮೇಲೆ ಈ ರೀತಿ ಗುಳಿಯಿದ್ರೆ ಅವರೇ ʼಅದೃಷ್ಟʼವಂತರು..…!
ಈ ಕೆಲವು ಪದಾರ್ಥಗಳನ್ನು ಫ್ರಿಜ್ ನಲ್ಲಿಟ್ಟರೆ ಹಾಳಾಗುತ್ತೆ ಆಹಾರದ ಸ್ವಾದ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?