BIG NEWS: ಹಬ್ಬದ ದಿನವೇ ಮತ್ತೊಂದು ಅಪಘಾತ; ಯುವಕ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಮಕರ ಸಂಕ್ರಾಂತಿ ಹಬ್ಬದ ದಿನವೇ ಭೀಕರ ಅಪಘಾತದಲ್ಲಿ ಯುವಕನೊಬ್ಬ ಬಲಿಯಾಗಿದ್ದಾನೆ. ಮರಕ್ಕೆ ಕಾರು ಡಿಕ್ಕಿಯಾಗಿ ಯುವಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಾಣಸವಾಡಿ ಬಳಿ ನಡೆದಿದೆ.

ಬಾಣಸವಾಡಿಯ ಸಿಎಂ ಆರ್ ರಸ್ತೆಯಲ್ಲಿ ಈ ದುರಂತ ಸಂಭವಿಸಿದೆ. ವೇಗವಾಗಿ ಬಂದ ಕಾರು ಮರಕ್ಕೆ ಡಿಕ್ಕಿಹೊಡೆದು ಬಳಿಕ ಕಾಂಪೌಂಡ್ ಗೆ ಗುದ್ದಿದೆ. ಕಾರಿನಲ್ಲಿದ್ದ 25 ವರ್ಷದ ಯುವಕ ಮೆಲ್ವಿನ್ ಜೋಸ್ವಾ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಬಾನಸವಾಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read