BREAKING NEWS: ಭೀಕರ ಅಪಘಾತ: ಬಾಲಕಿ ಸ್ಥಳದಲ್ಲೇ ಸಾವು; ನಾಲ್ವರ ಸ್ಥಿತಿ ಗಂಭೀರ

ಮಂಡ್ಯ: ಕಾರಿಗೆ ಅಪರುಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ೧೦ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಗುಡ್ಡೇನಹಳ್ಳಿಯಲ್ಲಿ ನಡೆದಿದೆ.

ಅಪಘಾತದಲ್ಲಿ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ವಿಜಯನಗರ ಮೂಲದ ದಿವ್ಯಶ್ರೀ (೧೦) ಮೃತ ಬಾಲಕಿ. ಗಾಯಳು ನಾಲ್ವರನ್ನು ಬಿಜಿಎಸ್ ಆಸ್ಪತ್ರೆಗೆ ದಖಲಿಸಲಾಗಿದೆ.

ನಾಗಮಂಗಲ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read