KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿದ 1.09 ಕೋಟಿ ಮಹಿಳೆಯರಿಗೆ ಶುಭ ಸುದ್ದಿ: ಆ. 30 ರಂದೇ ಖಾತೆಗೆ 2 ಸಾವಿರ ರೂ. ಪಾವತಿ

Published August 20, 2023 at 6:50 pm
Share
SHARE

ಮೈಸೂರು: ಆಗಸ್ಟ್ 30 ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಿದ್ದು, ಅದೇ ದಿನ ಮಹಿಳೆಯರ ಖಾತೆಗೆ 2,000 ರೂ. ಜಮಾ ಮಾಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

1,09,54,000 ಮಹಿಳೆಯರ ಖಾತೆಗೆ ತಲಾ 2000 ರೂ. ಜಮಾ ಮಾಡಲಾಗುವುದು. ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು ಜಿಲ್ಲೆಯಲ್ಲಿ 13,81,430 ಮಹಿಳೆಯರು ನೋಂದಣಿ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಆಗಸ್ಟ್ 30 ರಂದು ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗುತ್ತದೆ. ರಾಹುಲ್ ಗಾಂಧಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಮೊದಲಾದವರು ಭಾಗವಹಿಸಲಿದ್ದಾರೆ.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ವೇದಿಕೆ ನಿರ್ಮಾಣ ಕಾಮಗಾರಿಯನ್ನು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವೀಕ್ಷಿಸಿದ್ದಾರೆ. ಸಚಿವ ಡಾ.ಹೆಚ್.ಸಿ. ಮಹದೇವಪ್ಪ, ಶಾಸಕರಾದ ಕೆ. ಹರೀಶ್ ಗೌಡ, ಡಿ. ರವಿಶಂಕರ್, ದರ್ಶನ್ ಧ್ರುವನಾರಾಯಣ ಮತ್ತಿತರರು ಉಪಸ್ಥಿತರಿದ್ದರು.

You Might Also Like

ALERT : ‘ಮೊಬೈಲ್’ ಬಳಕೆದಾರರೇ ಎಚ್ಚರ : ಅಪ್ಪಿ ತಪ್ಪಿಯೂ ಈ 10 ಸಂಖ್ಯೆಗಳಿಂದ ಬರುವ ಕರೆ ಸ್ವೀಕರಿಸಬೇಡಿ.!

ಸ್ವಂತ ‘ಬ್ಯುಸಿನೆಸ್’ ಮಾಡ್ಬೇಕು ಅಂದುಕೊಂಡಿದ್ದೀರಾ..? ‘ಪೋಸ್ಟ್ ಆಫೀಸ್’ ಫ್ರಾಂಚೈಸಿ ಮಾಡಿ ತಿಂಗಳಿಗೆ 50,000 ಆದಾಯ ಗಳಿಸಿ

JOB ALERT : ಮಹಿಳೆಯರಿಗೆ ಗುಡ್ ನ್ಯೂಸ್ : 215 ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ.!

SHOCKING : ದೇಶದಲ್ಲಿ ಭೀತಿ ಸೃಷ್ಟಿಸಿದ ಮತ್ತೊಂದು ಹೊಸ ವೈರಸ್  : ಮಕ್ಕಳ ದೇಹದ ಮೇಲೆ ಗುಳ್ಳೆಗಳು.!

BIG NEWS: ಆರ್.ಎಸ್.ಎಸ್ ನಲ್ಲಿ ಸರ್ಕಾರಿ ನೌಕರರು ಭಾಗಿಯಾಗಲು ಅವಕಾಶವಿದೆ: PDO ಅಮಾನತು ಕಾನೂನುಬಾಹಿರ: ಜಗದೀಶ್ ಶೆಟ್ಟರ್ ಕಿಡಿ

TAGGED:ಗೃಹಲಕ್ಷ್ಮಿ ಯೋಜನೆಚಾಲನೆaccountGruhalakshmi YojaneLakshmi HebbalkarMysuruಮೈಸೂರುಲಕ್ಷ್ಮಿ ಹೆಬ್ಬಾಳ್ಕರ್ಖಾತೆಗೆ 2 ಸಾವಿರ ರೂ.
Share This Article
Facebook Copy Link Print

Latest News

ALERT : ‘ಮೊಬೈಲ್’ ಬಳಕೆದಾರರೇ ಎಚ್ಚರ : ಅಪ್ಪಿ ತಪ್ಪಿಯೂ ಈ 10 ಸಂಖ್ಯೆಗಳಿಂದ ಬರುವ ಕರೆ ಸ್ವೀಕರಿಸಬೇಡಿ.!
ಸ್ವಂತ ‘ಬ್ಯುಸಿನೆಸ್’ ಮಾಡ್ಬೇಕು ಅಂದುಕೊಂಡಿದ್ದೀರಾ..? ‘ಪೋಸ್ಟ್ ಆಫೀಸ್’ ಫ್ರಾಂಚೈಸಿ ಮಾಡಿ ತಿಂಗಳಿಗೆ 50,000 ಆದಾಯ ಗಳಿಸಿ
JOB ALERT : ಮಹಿಳೆಯರಿಗೆ ಗುಡ್ ನ್ಯೂಸ್ : 215 ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ.!
SHOCKING : ದೇಶದಲ್ಲಿ ಭೀತಿ ಸೃಷ್ಟಿಸಿದ ಮತ್ತೊಂದು ಹೊಸ ವೈರಸ್  : ಮಕ್ಕಳ ದೇಹದ ಮೇಲೆ ಗುಳ್ಳೆಗಳು.!

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ನಿಂಬೆ ಹಣ್ಣಿನ ದೀಪ ಹಚ್ಚುವ ಸರಿಯಾದ ಸ್ಥಳ ಯಾವುದು ? ನಿಮಗೆ ತಿಳಿದಿರಲಿ ಈ ಮಾಹಿತಿ
BREAKING : ‘ಬಿಗ್ ಬಾಸ್’ ನ 17 ಸ್ಪರ್ಧಿಗಳು ಈಗಲ್’ಟನ್ ರೆಸಾರ್ಟ್ ಗೆ ಶಿಫ್ಟ್ , ಮೊಬೈಲ್-ಟಿವಿ ಬಳಕೆ ನಿಷೇಧ.!
BREAKING: ಕಾರ್ -ಬಸ್ ಮುಖಾಮುಖಿ ಡಿಕ್ಕಿ: ಭೀಕರ ಅಪಘಾತದಲ್ಲಿ 5 ಜನ ಸ್ಥಳದಲ್ಲೇ ಸಾವು, 10 ಮಂದಿ ಗಂಭೀರ
ಗಟ್ಟಿಮುಟ್ಟಾದ ಮೂಳೆಗೆ ಬೇಕು ಮಂಗರವಳ್ಳಿ….!

Automotive

‘ವಾಟ್ಸಾಪ್’ ಮೂಲಕವೂ ಈಗ ‘ಆಧಾರ್ ಕಾರ್ಡ್’ ಡೌನ್ ಲೋಡ್ ಮಾಡಬಹುದು.! ಜಸ್ಟ್ ಹೀಗೆ ಮಾಡಿ
BREAKING : ‘IRCTC’ ಸರ್ವರ್ ಡೌನ್ : ‘ರೈಲ್ವೇ ಟಿಕೆಟ್’ ಬುಕ್ ಮಾಡಲು ಪ್ರಯಾಣಿಕರ ಪರದಾಟ |IRCTC Server down
ನಿಮ್ಮ ‘ಮೊಬೈಲ್’ ಎಷ್ಟು ಕಾಲ ಬಾಳಿಕೆ ಬರುತ್ತದೆ ಗೊತ್ತಾ ? ಜಸ್ಟ್ ಹೀಗೆ ತಿಳಿದುಕೊಳ್ಳಿ!

Entertainment

BIG NEWS: ಸಿನಿಪ್ರಿಯರಿಗೆ ಗುಡ್ ನ್ಯೂಸ್: ಮಲ್ಟಿಫ್ಲೆಕ್ಸ್ ಸೇರಿ ಎಲ್ಲಾ ಚಿತ್ರಮಂದಿರಗಳಲ್ಲೂ ಏಕರೂಪ ದರ ನಿಗದಿ
BREAKING : ನಟ ‘ಅಲ್ಲು ಅರ್ಜುನ್’ಗೆ ಎಚ್ಚರಿಕೆ ನೀಡಿದ್ದ ಮಾಜಿ ACP ವಿಷ್ಣ ಮೂರ್ತಿ ಹೃದಯಾಘಾತದಿಂದ ನಿಧನ.!
BREAKING : ‘ಡಿ ಬಾಸ್’ ಅಭಿಮಾನಿಗಳಿಂದ ಅಶ್ಲೀಲ ಕಮೆಂಟ್ : ಬೆಂಗಳೂರು ‘ಪೊಲೀಸ್ ಕಮಿಷನರ್’ ಗೆ ದೂರು ನೀಡಿದ ನಟಿ ರಮ್ಯಾ.!

Sports

ಮೊದಲ ಪಂದ್ಯದಲ್ಲೇ ಮುಗ್ಗರಿಸಿದ ಟೀಂ ಇಂಡಿಯಾ: ಆಸ್ಟ್ರೇಲಿಯಾಕ್ಕೆ 7 ವಿಕೆಟ್ ಭರ್ಜರಿ ಜಯ
BREAKING: ವೈಮಾನಿಕ ದಾಳಿಯಲ್ಲಿ 3 ಕ್ರಿಕೆಟಿಗರು ಸಾವು: ಪಾಕಿಸ್ತಾನ ವಿರುದ್ಧದ ತ್ರಿಕೋನ ಸರಣಿಯಿಂದ ಹಿಂದೆ ಸರಿದ ಅಫ್ಘಾನಿಸ್ತಾನ
ಬೆಂಗಳೂರಿನಲ್ಲಿ 2350 ಕೋಟಿ ರೂ. ವೆಚ್ಚದಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ, ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ಸಂಪುಟ ಒಪ್ಪಿಗೆ

Special

ಗಮನಿಸಿ : ‘ರೈಲ್ವೆ ಹಳಿ’ಗಳ ಪಕ್ಕದಲ್ಲಿ ಬರೆಯಲಾದ C/FA, W/L ಎಂದರೇನು ? ಇಲ್ಲಿದೆ ಇಂಟರೆಸ್ಟಿಂಗ್ ಮಾಹಿತಿ
ಬೇವಿನ ಎಲೆಯಲ್ಲಿದೆ ಹತ್ತು ಹಲವು ಪ್ರಯೋಜನ
ನೀರಿನ ಟ್ಯಾಂಕುಗಳು ಮೇಲೆ ಪಟ್ಟಿಗಳಿರುವುದರ ಹಿಂದಿದೆ ಈ ಕಾರಣ…!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?