7 ಲಕ್ಷ ಮೇವಿನ ಬಿತ್ತನೆ ಬೀಜದ ಕಿಟ್ ವಿತರಣೆಗೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ

ಬೆಂಗಳೂರು : ಮೇವಿನ ಸಮಸ್ಯೆ ನಿವಾರಣೆಗೆ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದ್ದು, 7 ಲಕ್ಷ ಮೇವಿನ ಬಿತ್ತನೆ ಬೀಜದ ಕಿಟ್ ವಿತರಣೆ ಮಾಡಲಾಗಿದೆ.

ಮೇವಿನ ಸಮಸ್ಯೆ ನಿವಾರಣೆಗೆ ರಾಜ್ಯ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ರಾಜ್ಯದಲ್ಲಿ ಈಗಾಗಲೇ 3 ಕಡೆ ಗೋಶಾಲೆಗಳನ್ನು ತೆರೆಯಲಾಗಿದೆ. 2023, ನವೆಂಬರ್ ತಿಂಗಳಲ್ಲೇ 7 ಲಕ್ಷ ಮೇವಿನ ಬಿತ್ತನೆ ಬೀಜದ ಕಿಟ್ಗಳನ್ನು ರೈತರಿಗೆ ಉಚಿತವಾಗಿ ವಿತರಿಸಲಾಗಿದೆ.

ಜನವರಿ, ಫೆಬ್ರವರಿ ಬಳಿಕ ಮೇವಿನ ಸಮಸ್ಯೆ ಎದುರಾಗಬಹುದು ಎಂದು ಯೋಚಿಸಿ ಸರ್ಕಾರ ಮೊದಲೇ ಕಿಟ್ ವಿತರಿಸಿದೆ. ಎರಡನೇ ಹಂತದ ಕ್ರಮವಾಗಿ 7 ಲಕ್ಷ ಮೇವಿನ ಬಿತ್ತನೆ ಬೀಜದ ಕಿಟ್ಗಳನ್ನು ರೈತರಿಗೆ ವಿತರಿಸಲು ಪಶುಸಂಗೋಪನೆ ಇಲಾಖೆಗೆ ಹಣ ಬಿಡುಗಡೆ ಮಾಡಲಾಗಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read