BIG NEWS: ರಾಜ್ಯದಲ್ಲಿ GST ವಂಚನೆ ತಡೆಗೆ ಬಿಗಿ ಕ್ರಮ: ಸಿಕ್ಕಿ ಬಿದ್ದ 2437 ಕಂಪನಿಗಳು

ಬೆಳಗಾವಿ: ರಾಜ್ಯದಲ್ಲಿ ನಕಲಿ ಇನ್ವಾಯ್ಸ್ ಸೃಷ್ಟಿಸಿ ಜಿಎಸ್‌ಟಿ ವಂಚನೆ ಮಾಡದಂತೆ ತಡೆಯಲು ವಾಣಿಜ್ಯ ತೆರಿಗೆ ಇಲಾಖೆಯ ಜಾರಿ ವಿಭಾಗದ ಮೂಲಕ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಬೆಳಗಾವಿ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ಮಾತನಾಡಿದ ಸಿಎಂ, ರಾಜ್ಯದಲ್ಲಿ ಜಿಎಸ್‌ಟಿ ವಂಚನೆಗಾಗಿಯೇ ನಕಲಿ ದಾಖಲಾತಿ ಸೃಷ್ಟಿಸಿ ಯಾವುದೇ ಸರಕುಗಳನ್ನು ಪೂರೈಸದೆ ನಕಲಿ ಇನ್ವಾಯ್ಸ್ ಸೃಷ್ಟಿಸಿ ಇನ್ ಪುಟ್ ಟ್ಯಾಕ್ಸ್ ಕ್ರೆಡಿಟ್ ಪಡೆಯಲು ಪ್ರಯತ್ನಿಸಿದ 2,437 ಕಂಪನಿಗಳು ಸಿಕ್ಕಿಬಿದ್ದಿವೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read