KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಸುಮಲತಾ ಅಂಬರೀಶ್ ಮೇಲೆ ಮುನಿಸಿಕೊಂಡ್ರಾ ದರ್ಶನ್…?

Published March 12, 2025 at 6:40 am
Share
SHARE

ಬೆಂಗಳೂರು: ಬೆಂಗಳೂರು ನಟ ದರ್ಶನ್ ‘ಮದರ್ ಇಂಡಿಯಾ’ ಸುಮಲತಾ ಅಂಬರೀಶ್ ಸೇರಿ ಆರು ಮಂದಿಯನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಅನ್ ಫಾಲೋ ಮಾಡಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿ ಆಗಿರುವ ದರ್ಶನ್ ಜಾಮೀನು ಪಡೆದು ಹೊರಬಂದಿದ್ದಾರೆ. ಅವರು ‘ಡೆವಿಲ್’ ಚಿತ್ರದ ಚಿತ್ರೀಕರಣದಲ್ಲಿ ಭಾಗವಹಿಸಲಿದ್ದಾರೆ.

ಇದೇ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ಖಾತೆಯಲ್ಲಿ ದರ್ಶನ್ ಆರು ಜನರನ್ನು ಅನ್ ಫಾಲೋ ಮಾಡಿದ್ದಾರೆ. ಸುಮಲತಾ ಅಂಬರೀಶ್, ಅಭಿಷೇಕ್ ಅಂಬರೀಶ್, ಅಭಿಷೇಕ್ ಪತ್ನಿ ಅವಿಹಾ, ಅಧಿಕೃತ ಫ್ಯಾನ್ಸ್ ಪೇಜ್ ಡಿ ಕಂಪನಿ, ಸಹೋದರ ದಿನಕರ್ ಮತ್ತು ಪುತ್ರ ವಿನೀಶ್ ಅವರನ್ನು ದರ್ಶನ್ ಅನ್ ಫಾಲೋ ಮಾಡಿದ್ದಾರೆ ಎನ್ನಲಾಗಿದ್ದು, ಇದು ಅಭಿಮಾನಿಗಳ ವಲಯದಲ್ಲಿ ಕುತೂಹಲ ಮೂಡಿಸಿದೆ.

You Might Also Like

BIG NEWS: ಕ್ರೀಡಾಪಟುಗಳಿಗೆ ಗುಡ್ ನ್ಯೂಸ್: ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ರೂ. ನಗದು ಬಹುಮಾನ: ಸಿಎಂ ಸಿದ್ದರಾಮಯ್ಯ ಘೋಷಣೆ

BREAKING: ಯೂಟ್ಯೂಬರ್ ಮುಕಳೆಪ್ಪ ವಿವಾಹ ವಿವಾದ ಪ್ರಕರಣಕ್ಕೆ ತಿರುವು

BREAKING: ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ತಾಂತ್ರಿಕ ದೋಷ, ಪ್ರಯಾಣಿಕರ ಪರದಾಟ

ಸಾರ್ವತ್ರಿಕ ವರ್ಗಾವಣೆಯಲ್ಲಿ ವರ್ಗಾವಣೆಗೊಂಡ ನೌಕರರನ್ನು ಕೂಡಲೇ ಕಚೇರಿ ಕರ್ತವ್ಯದಿಂದ ಬಿಡುಗಡೆಗೊಳಿಸಲು ಸೂಚನೆ

ಬೆಂಗಳೂರು -ವಾರಣಾಸಿ ಏರ್ ಇಂಡಿಯಾ ವಿಮಾನದಲ್ಲಿ ಕಾಕ್ ಪಿಟ್ ಪ್ರವೇಶಿಸಲು ಯತ್ನಿಸಿದ ಪ್ರಯಾಣಿಕ…!

TAGGED:ದರ್ಶನ್Actor Darshanಸುಮಲತಾ ಅಂಬರೀಶ್ಇನ್ ಸ್ಟಾಗ್ರಾಂSumalatha Ambareeshಅನ್ ಫಾಲೋInstagram accountUnfollowed
Share This Article
Facebook Copy Link Print

Latest News

BIG NEWS: ಕ್ರೀಡಾಪಟುಗಳಿಗೆ ಗುಡ್ ನ್ಯೂಸ್: ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ರೂ. ನಗದು ಬಹುಮಾನ: ಸಿಎಂ ಸಿದ್ದರಾಮಯ್ಯ ಘೋಷಣೆ
BREAKING: ಯೂಟ್ಯೂಬರ್ ಮುಕಳೆಪ್ಪ ವಿವಾಹ ವಿವಾದ ಪ್ರಕರಣಕ್ಕೆ ತಿರುವು
ಪಂಡಿತ್ ವೆಂಕಟೇಶ್ ಕುಮಾರ್ ಅವರಿಗೆ ‘ಸಂಗೀತ ವಿದ್ವಾನ್’ ಪ್ರಶಸ್ತಿ ಪ್ರದಾನ
BREAKING: ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ತಾಂತ್ರಿಕ ದೋಷ, ಪ್ರಯಾಣಿಕರ ಪರದಾಟ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಹಿಂಪಡೆಯುವಂತೆ ಜಿಲ್ಲಾಧಿಕಾರಿಗೆ ಹಿಂದೂ ಜಾಗರಣ ವೇದಿಕೆ ಮನವಿ
ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಹೆರಿಗೆ ಮಾಡಿಸಿದ ನರ್ಸ್: ತೀವ್ರ ರಕ್ತಸ್ರಾವದಿಂದ ಬಾಣಂತಿ, ಮಗು ಸಾವು
ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ ಗುಡ್ ನ್ಯೂಸ್ :   ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
BIG NEWS : ಕರ್ನಾಟಕ ‘SSLC’ ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ, ಸೆ.12 ರಿಂದ ಪರೀಕ್ಷೆ ಆರಂಭ.!

Automotive

ಕಾರಿನಲ್ಲಿ ತೇವಾಂಶದ ವಾಸನೆ ಕಾಡುತ್ತಿದೆಯೇ ? ಇದನ್ನು ದೂರ ಮಾಡಲು ಇಲ್ಲಿದೆ ಟಿಪ್ಸ್‌ !
ಭಾರತ ಪ್ರವೇಶದ ಹೊತ್ತಲ್ಲೇ ಟೆಸ್ಲಾ ಮಿರಾಕಲ್ ; ಸುರಕ್ಷತೆಗೆ ಹೊಸ ಭಾಷ್ಯ ಬರೆದ ಇವಿ | Watch Video
ಎಂಜಿ M9 ಎಲೆಕ್ಟ್ರಿಕ್ MPV: ಹಿಂದಿನ ಸೀಟ್‌ನಲ್ಲೇ ಸಿಗಲಿದೆ ಫುಲ್ ಲಾಂಜ್ ಅನುಭವ!

Entertainment

ಬ್ಯಾಂಕ್ ವಂಚನೆ ಪ್ರಕರಣ: EDಯಿಂದ ನಟ ಅಲ್ಲು ಅರ್ಜುನ್ ತಂದೆಯ ವಿಚಾರಣೆ
BREAKING: ವೀಕ್ಷಕರಿಗೂ ‘ಬಿಗ್ ಬಾಸ್’ ಮನೆ ಪ್ರವೇಶಿಸುವ ಅದ್ಭುತ ಅವಕಾಶ
BREAKING : ನಿರ್ದೇಶಕ ಎಸ್. ನಾರಾಯಣ್ ಹೆಸರಿನಲ್ಲಿ ನಕಲಿ ಖಾತೆ ತೆರೆದು ಅವಹೇಳನಕಾರಿ ಪೋಸ್ಟ್ : ಕಮಿಷನರ್ ಗೆ ದೂರು ನೀಡಿದ ನಿರ್ದೇಶಕ ಹೇಳಿದ್ದೇನು?

Sports

ಕ್ರೀಡಾಪಟುಗಳಿಗೆ ಗುಡ್ ನ್ಯೂಸ್: ಒಲಿಂಪಿಕ್ಸ್ ತರಬೇತಿಗೆ ತಲಾ 10 ಲಕ್ಷ ರೂ. ಸಹಾಯಧನ: ಸಿಎಂ ಸಿದ್ಧರಾಮಯ್ಯ ಘೋಷಣೆ
ಮತ್ತೆ ಬದ್ಧವೈರಿ ಪಾಕಿಸ್ತಾನ ಬಗ್ಗುಬಡಿದ ಭಾರತ: ಎಲ್ಲೆಡೆ ಸಂಭ್ರಮಾಚರಣೆ
ಇಂದಿನ ಪಂದ್ಯದಲ್ಲೂ ಪಾಕ್ ನಾಯಕನಿಗೆ ಹ್ಯಾಂಡ್ ಶೇಕ್ ಮಾಡದ ಸೂರ್ಯಕುಮಾರ್

Special

`ಎ’ ಅಕ್ಷರದಿಂದ ಶುರುವಾಗುತ್ತಾ ನಿಮ್ಮ ಹೆಸರು…..? ಹಾಗಾದ್ರೆ ಇದನ್ನೋದಿ
ಇನ್ವರ್ಟರ್ ಬ್ಯಾಟರಿ ಎಲ್ಲಿದ್ರೆ ಸೇಫ್ ? ಇಲ್ಲಿದೆ ಟಿಪ್ಸ್
ALERT : ಕಾರಿನಲ್ಲಿ ಪ್ರಯಾಣಿಸುವಾಗ ಸನ್ ರೂಫ್ ತೆರೆದು ನಿಲ್ಲದಿರಿ, ಮಕ್ಕಳ ಬಗ್ಗೆ ಜಾಗರೂಕತೆ ವಹಿಸಿ.!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?