KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಸುಮಲತಾ ಅಂಬರೀಶ್ ಮೇಲೆ ಮುನಿಸಿಕೊಂಡ್ರಾ ದರ್ಶನ್…?

Published March 12, 2025 at 6:40 am
Share
SHARE

ಬೆಂಗಳೂರು: ಬೆಂಗಳೂರು ನಟ ದರ್ಶನ್ ‘ಮದರ್ ಇಂಡಿಯಾ’ ಸುಮಲತಾ ಅಂಬರೀಶ್ ಸೇರಿ ಆರು ಮಂದಿಯನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಅನ್ ಫಾಲೋ ಮಾಡಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿ ಆಗಿರುವ ದರ್ಶನ್ ಜಾಮೀನು ಪಡೆದು ಹೊರಬಂದಿದ್ದಾರೆ. ಅವರು ‘ಡೆವಿಲ್’ ಚಿತ್ರದ ಚಿತ್ರೀಕರಣದಲ್ಲಿ ಭಾಗವಹಿಸಲಿದ್ದಾರೆ.

ಇದೇ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ಖಾತೆಯಲ್ಲಿ ದರ್ಶನ್ ಆರು ಜನರನ್ನು ಅನ್ ಫಾಲೋ ಮಾಡಿದ್ದಾರೆ. ಸುಮಲತಾ ಅಂಬರೀಶ್, ಅಭಿಷೇಕ್ ಅಂಬರೀಶ್, ಅಭಿಷೇಕ್ ಪತ್ನಿ ಅವಿಹಾ, ಅಧಿಕೃತ ಫ್ಯಾನ್ಸ್ ಪೇಜ್ ಡಿ ಕಂಪನಿ, ಸಹೋದರ ದಿನಕರ್ ಮತ್ತು ಪುತ್ರ ವಿನೀಶ್ ಅವರನ್ನು ದರ್ಶನ್ ಅನ್ ಫಾಲೋ ಮಾಡಿದ್ದಾರೆ ಎನ್ನಲಾಗಿದ್ದು, ಇದು ಅಭಿಮಾನಿಗಳ ವಲಯದಲ್ಲಿ ಕುತೂಹಲ ಮೂಡಿಸಿದೆ.

You Might Also Like

10ನೇ ತರಗತಿ ಪಾಸಾದವರಿಗೆ ಗುಡ್ ನ್ಯೂಸ್: ರೈಲ್ವೆ ಇಲಾಖೆಯಲ್ಲಿ 2865 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಜಿ’

ಉದ್ಯೋಗಿಗಳಿಗೆ ಭರ್ಜರಿ ಸುದ್ದಿ: ಶೇ. 7ರಷ್ಟು ವೇತನ ಹೆಚ್ಚಳ ಪ್ರಕಟಿಸಿದ ಟಿಸಿಎಸ್

ಉದ್ಯೋಗ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್: ಉಚಿತ ತರಬೇತಿಯೊಂದಿಗೆ ಖಾಲಿ ಹುದ್ದೆಗೆ ಆಯ್ಕೆ

ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿ: ಸಿಎಂಗೆ ಹಿರಿಯ ನಟಿಯರ ಮನವಿ

ಕೊಲೆ ಯತ್ನ ಪ್ರಕರಣದಲ್ಲಿ ಪತಿಗೆ ಶಿಕ್ಷೆ: ಒಂದೂವರೆ ವರ್ಷದ ಪುತ್ರಿಯೊಂದಿಗೆ ಮಹಿಳೆ ಆತ್ಮಹತ್ಯೆ

TAGGED:ದರ್ಶನ್Actor Darshanಸುಮಲತಾ ಅಂಬರೀಶ್ಇನ್ ಸ್ಟಾಗ್ರಾಂSumalatha Ambareeshಅನ್ ಫಾಲೋInstagram accountUnfollowed
Share This Article
Facebook Copy Link Print

Latest News

10ನೇ ತರಗತಿ ಪಾಸಾದವರಿಗೆ ಗುಡ್ ನ್ಯೂಸ್: ರೈಲ್ವೆ ಇಲಾಖೆಯಲ್ಲಿ 2865 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಜಿ’
ಉದ್ಯೋಗಿಗಳಿಗೆ ಭರ್ಜರಿ ಸುದ್ದಿ: ಶೇ. 7ರಷ್ಟು ವೇತನ ಹೆಚ್ಚಳ ಪ್ರಕಟಿಸಿದ ಟಿಸಿಎಸ್
ಉದ್ಯೋಗ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್: ಉಚಿತ ತರಬೇತಿಯೊಂದಿಗೆ ಖಾಲಿ ಹುದ್ದೆಗೆ ಆಯ್ಕೆ
ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿ: ಸಿಎಂಗೆ ಹಿರಿಯ ನಟಿಯರ ಮನವಿ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಹೆರಿಗೆ ಮಾಡಿಸಿದ ನರ್ಸ್: ತೀವ್ರ ರಕ್ತಸ್ರಾವದಿಂದ ಬಾಣಂತಿ, ಮಗು ಸಾವು
BREAKING : ‘ಗಣಪ’ ಸಿನಿಮಾ ಖ್ಯಾತಿಯ ಸ್ಯಾಂಡಲ್’ವುಡ್ ನಟ ‘ಸಂತೋಷ್ ಬಾಲರಾಜ್’ ನಿಧನ.!
BIG NEWS: ಧರ್ಮಸ್ಥಳ ವಿರುದ್ಧ ಅಪಪ್ರಚಾರ: ತಿಮರೋಡಿ, ಸಮೀರ್, ಸುಜಾತಾ ಭಟ್ ಸೇರಿ ನಾಲ್ವರ ವಿರುದ್ಧ ಸ್ನೇಹಮಯಿ ಕೃಷ್ಣ ದೂರು ದಾಖಲು
BREAKING: ಯೂಟ್ಯೂಬರ್ ಸಮೀರ್ ಎಂ.ಡಿಗೆ ಬಿಗ್ ರಿಲೀಫ್: ನಿರೀಕ್ಷಣಾ ಜಾಮೀನು ಮಂಜೂರು

Automotive

ಭಾರತದ ಮೊದಲ ʼಎಲೆಕ್ಟ್ರಿಕ್‌ʼ ಕಾರಿನ ಕುರಿತು ಇಲ್ಲಿದೆ ಇಂಟ್ರಸ್ಟಿಂಗ್‌ ಮಾಹಿತಿ !
ಶಾಕಿಂಗ್: ಪೊಲೀಸ್ ಪುತ್ರನ ರೇಸ್ ಹುಚ್ಚಿಗೆ ಇಬ್ಬರ ಬಲಿ !
ಹೊಸ ಕಾರ್ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ಜುಲೈನಿಂದ ಎಲ್ಲಾ ಮಾದರಿ ವಾಹನಗಳ ಬೆಲೆ ಹೆಚ್ಚಿಸಲಿದೆ JSW MG ಮೋಟಾರ್ ಇಂಡಿಯಾ

Entertainment

ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿ: ಸಿಎಂಗೆ ಹಿರಿಯ ನಟಿಯರ ಮನವಿ
SHOCKING : ‘ಪಾರ್ಕಿಂಗ್’ ವಿಚಾರಕ್ಕೆ ಬಾಲಿವುಡ್ ನಟಿ ‘ಹುಮಾ ಖುರೇಷಿ’ ಸಹೋದರನ ಬರ್ಬರ ಹತ್ಯೆ : ಭಯಾನಕ ವೀಡಿಯೋ ವೈರಲ್ |WATCH VIDEO
BREAKING : ಹಣಕಾಸು ವಂಚನೆ ಆರೋಪ : ಬಾಲಿವುಡ್ ನಟಿ ‘ಆಲಿಯಾ ಭಟ್’ ಮಾಜಿ ಪಿ.ಎ ಅರೆಸ್ಟ್.!

Sports

BREAKING: 17 ವರ್ಷದ ನಂತರ ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್‌ ಶಿಪ್‌ ಆಯೋಜಿಸಲಿದೆ ಭಾರತ
ವಿಧಾನ ಪರಿಷತ್ ಸದಸ್ಯರಾಗಿ ಮಾಜಿ ಕ್ರಿಕೆಟಿಗ ಅಜರುದ್ದೀನ್ ನಾಮ ನಿರ್ದೇಶನ
12 ಎಸೆತಗಳಲ್ಲಿ 11 ಸಿಕ್ಸರ್‌ …! ಒಂದು ಓವರ್‌ ನಲ್ಲಿ 40 ರನ್‌ ಬಾರಿಸಿದ ಕೇರಳ ಬ್ಯಾಟ್ಸ್‌ ಮನ್

Special

ಪ್ಲಾಸ್ಟಿಕ್ ಬಾಟಲ್‌ನಲ್ಲಿ ನೀರು ಸಂಗ್ರಹಿಸಬೇಡಿ: ಆರೋಗ್ಯಕ್ಕೆ ಅಪಾಯ….!
ತಳ ಹಿಡಿದ ಪಾತ್ರೆಗಳಿಗೆ ಬೈ-ಬೈ: ಹೊಳೆಯುವ ಪಾತ್ರೆಗಳಿಗೆ ಸರಳ ಉಪಾಯ!
ರೋಡ್‌ ಟ್ರಿಪ್: ಕೇವಲ ಪ್ರಯಾಣವಲ್ಲ, ಅದೊಂದು ಅನುಭವ‌ !

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?